ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 22. ಭಾರೀ ಪ್ರಮಾಣದ ಗಾಂಜಾ ಮಾರಾಟಕ್ಕೆತ್ನಿಸುತ್ತಿದ್ದ ಎರಡು ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ತೆಲಂಗಾಣ ಮೂಲದ ವಿಠಲ್ ಚೌಹಾನ್ ಹಾಗೂ ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟದ ಕುರಿತು ಖಚಿತ ಮಾಹಿತಿಯ ಪಡೆದ ಸಿಸಿಬಿ ತಂಡ ದಾಳಿ ನಡೆಸಿ, ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಮಹಾರಾಷ್ಟ್ರ ನೋಂದಾಯಿತ ಕಾರು, 15 […]
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








