ಕ್ರೈಮ್ ನ್ಯೂಸ್

ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 20. ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ತೋಟದ ಕೆಲಸ ಮಾಡುತ್ತಿದ್ದ ಈತ ಜ.17ರ ಸಂಜೆಯ ವೇಳೆಗೆ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ. ಈ ಕುರಿತಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹವಿದ್ದ ಫ್ಲೆಕ್ಸ್ ಪತ್ತೆ..! ➤ ಆರೋಪಿಗಳನ್ನು ಬಂಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 20. ಇಲ್ಲಿ‌ನ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಯಾರೋ ಕಿಡಿಗೇಡಿಗಳು ಕಾಂಡಮ್ ಗಳನ್ನು ಹಾಕಿದ್ದಲ್ಲದೆ, ಸಿಎಂ ಬಿಎಸ್ ವೈ ಮತ್ತು ಅವರ ಪುತ್ರನ ಭಾವಚಿತ್ರಕ್ಕೆ ಶಿಲುಬೆಯ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ವಿಕೃತಿ ಮೆರೆದ ದೃಶ್ಯ ಕಂಡುಬಂದಿದೆ. ಪ್ರತೀ ತಿಂಗಳ ಸಂಕ್ರಾತಿಯಂದು ಇಲ್ಲಿನ ಸೇವಾ ಸಮಿತಿಯವರು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆಯಿದ್ದು, ಈ ಬಾರಿ ಸ್ವಲ್ಪ ತಡವಾಗಿ ಮಂಗಳವಾರ

ಉಳ್ಳಾಲ: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹವಿದ್ದ ಫ್ಲೆಕ್ಸ್ ಪತ್ತೆ..! ➤ ಆರೋಪಿಗಳನ್ನು ಬಂಧಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 19. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ.‌ ಗಾಯಗೊಂಡವರನ್ನು ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಎಂದು ಗುರುತಿಸಲಾಗಿದೆ. ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆಗೆ ತೆರಳುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.

ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.19. ಜಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಕರಿಂಕ ಎಂಬಲ್ಲಿ ನಡೆದಿದೆ. ಕರಿಂಕ ನಿವಾಸಿ ಸಂಜೀವ ಗೌಡ(52) ಅವರು ಗಾಯಗೊಂಡಿದ್ದಾರೆ. ತೋಟಕ್ಕೆ ನೀರು ಬಿಡಲೆಂದು ಹೋದ ಸಂದರ್ಭ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಮೋನಮ್ಮ ಎಂಬವರು ತನ್ನ ಕೈಯಲ್ಲಿದ್ದ ಕತ್ತಿಯಿಂದ ಸಂಜೀವ ಗೌಡರ ಎಡ ಮತ್ತು ಬಲ ಕೈಗೆ ಕಡಿದು ಗಾಯಗೊಳಿಸಿದ್ದಾರೆ. ಈ ಸಂದರ್ಭ ರಕ್ಷಣೆಗೆಂದು ಬಂದ ಪತ್ನಿ ಹಾಗೂ ಮಕ್ಕಳಿಗೆ

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ವಿಜಯವಾಡ, ಜ. 19.  ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯ ಕಂಡಿದೆ. ಮೃತರನ್ನು ಎಸ್‌ ಐ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ  ಇವರು ವಿವಾಹದ ಬಳಿಕವೂ ತಮ್ಮ ಹಳೇ ಪ್ರೇಯಸಿಯ ಜೊತೆಗೆ ಇದ್ದು, ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ ವಿವಾಹಕ್ಕಿಂತಲೂ ಮೊದಲು ಇಲ್ಲಿನ ಬ್ಯೂಟಿಷಿಯನ್ ಜೊತೆಗೆ ಪ್ರೇಮ ಸಂಬಂಧವಿದ್ದುದರಿಂದ ಒಂದು ಬಾರಿ ಅವರನ್ನು ಅಮಾನತು ಕೂಡಾ

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಎಸ್ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ವಿರುದ್ದ ಅತ್ಯಾಚಾರ ಮತ್ತಯ ಲೈಂಗಿಕ ಆರೋಪದಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮತಾಂತರಗೊಂಡ ಮಹಿಳೆಯು ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದು, ಬಳಿಕ ಗಂಡನಿಂದ ದೂರವಾಗಿದ್ದಳು. ಇದೀಗ ಮಹಿಳೆಗೆ ಸಹಾಯ ಮಾಡುವ

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಕೀಟನಾಶಕ ಕುಡಿಸಿ ಆತ್ಮಹತ್ಯೆಗೆ ಶರಣಾದ ದಂಪತಿ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 19. ಇಬ್ಬರು ಮಕ್ಕಳಿಗೆ ಕೀಟನಾಶಕ ಕುಡಿಸಿದ ದಂಪತಿಗಳಿಬ್ಬರು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರವೀಣ್ ಶೆಟ್ಟರ್, ಪತ್ನಿ ರಾಜೇಶ್ವರಿ ಹಾಗೂ ಮಕ್ಕಳಾದ ಅಮೃತ ಮತ್ತು ಅದ್ವಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಕ್ಕಳಿಗೆ ಕೀಟನಾಶಕ ಕುಡಿಸಿ ಆತ್ಮಹತ್ಯೆಗೆ ಶರಣಾದ ದಂಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಅವಘಡ: ಲಕ್ಷಾಂತರ ರೂಪಾಯಿ ನೋಟುಗಳ ಜೊತೆ ಮನೆ ಸಂಪೂರ್ಣ ಭಸ್ಮ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ. 19. ವಿದ್ಯುತ್ ಅವಘಡದಿಂದಾಗಿ ಲಕ್ಷಾಂತರ ರೂ. ನೋಟುಗಳು ಸುಟ್ಟು ಕರಕಲಾದ ಘಟನೆ ತಾಲೂಕಿನ ಸುಳ್ಳ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಘಟನೆಯಿಂದ ಸುಳ್ಳ ಗ್ರಾಮದ ಈಶ್ವರಪ್ಪ ವಾಲಿ ಹಾಗೂ ಶಿವಬಸಪ್ಪ ವಾಲಿ ಅವರ ಮನೆಗೆ ಬೆಂಕಿ ತಾಗಿಕೊಂಡಿದ್ದು, ಪರಿಣಾಮ ಮನೆಯಲ್ಲಿದ್ದ ಖಜಾನೆಗೂ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿ ಬ್ಯಾಂಕ್ ನಿಂದ ತಂದಿಟ್ಟ 100, 200 ಹಾಗೂ 500 ರೂ ಮುಖಬೆಲೆಯ ಲಕ್ಷಾಂತರ ರೂಪಾಯಿಯ ನೋಟುಗಳು ಸುಟ್ಟು ಹೋಗಿವೆ. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ

ವಿದ್ಯುತ್ ಅವಘಡ: ಲಕ್ಷಾಂತರ ರೂಪಾಯಿ ನೋಟುಗಳ ಜೊತೆ ಮನೆ ಸಂಪೂರ್ಣ ಭಸ್ಮ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್…! ➤ ಫೈರಿಂಗ್ ಮಾಡುವ ಮೂಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್​ ಆಗಿದ್ದು, 18 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ. ಈತ ಇರುವ ಸ್ಥಳದ ಖಚಿತ ಮಾಹಿತಿ ಮೇರೆಗೆ ಈತನ ಬಂಧನಕ್ಕೆ ಪೊಲೀಸರು ವೀರಭದ್ರ ನಗರಕ್ಕೆ ತೆರಳಿದ್ದು, ಈ ವೇಳೆ ಆತ ಪೊಲೀಸ್ ಕಾನ್ ಸ್ಟೇಬಲ್ ಓರ್ವ ಮೇಲೆ ಹಲ್ಲೆ ನಡೆಸಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್…! ➤ ಫೈರಿಂಗ್ ಮಾಡುವ ಮೂಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

8 ತಿಂಗಳ ಕಂದಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಕ್ರೂರಿ ತಾಯಿ..! ➤ “ಮಗುವಲ್ಲ ಕುರಿ” ಎಂದು ಕೊಲೆಗೈದಳು..‼️

(ನ್ಯೂಸ್ ಕಡಬ) newskadaba.com ಭೋಪಾಲ್, ಜ. 19. ಹೆತ್ತ ಕರುಳ ಬಳ್ಳಿಯನ್ನೇ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಭೋಪಾಲ್ ನ ಅಶೋಕ ನಗರದಲ್ಲಿ ನಡೆದಿದೆ. 8 ತಿಂಗಳ ಮಗುವನ್ನು ತಾಯಿ ಇದ್ದಕ್ಕಿದಂತೆ ವಿಚಿತ್ರವಾಗಿ ಆಡಿದ್ದು, ಮನೆಯ ಬಳಿ ಇರುವ ಹೆದ್ದಾರಿಯಲ್ಲಿ ಮಲಗಿಸಿ, ಕೊಚ್ಚಿಕೊಂದಿದ್ದು, ಬಳಿಕ ಮೃತದೇಹವನ್ನು ಮನೆಗೆ ಎತ್ತಿಕೊಂಡು ಬಂದಿದ್ದಾಳೆ. ಈ ವೇಳೆ ಮನೆಯವರು ಮಗುವನ್ನು ಯಾಕೆ ಕೊಂದೆ? ಎಂದು ಪ್ರಶ್ನಿಸಿದಾಗ, “ಅದು ಮಗುವಲ್ಲ, ಕುರಿ” ಎಂದು ತಾಯಿ ವಿಚಿತ್ರವಾದ ಉತ್ತರವನ್ನು ನೀಡಿದ್ದಾಳೆ. ಪತ್ನಿಯ ಕೃತ್ಯದ

8 ತಿಂಗಳ ಕಂದಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಕ್ರೂರಿ ತಾಯಿ..! ➤ “ಮಗುವಲ್ಲ ಕುರಿ” ಎಂದು ಕೊಲೆಗೈದಳು..‼️ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top