ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 20. ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ತೋಟದ ಕೆಲಸ ಮಾಡುತ್ತಿದ್ದ ಈತ ಜ.17ರ ಸಂಜೆಯ ವೇಳೆಗೆ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ. ಈ ಕುರಿತಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









