ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ ➤ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.18. ಕುಡಿದ ಮತ್ತಿನಲ್ಲಿ ಪಾಪಿ ಪುತ್ರನೋರ್ವ ತನ್ನ ತಂದೆಯನ್ನು ಮರದ ತುಂಡಿನಿಂದ ಹೊಡೆದು ಕೊಲೆಗೈದ ಘಟನೆ ಸೋಮವಾರ ರಾತ್ರಿ ಬೆಳ್ತಂಗಡಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಸಮೀಪದ ಮುಂಡ್ಯೊಟ್ಟು ನಿವಾಸಿ ಶ್ರೀಧರ್ ಪೂಜಾರಿ ಎಂದು ಗುರುತಿಸಲಾಗಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಶ್ರೀಧರ ಪೂಜಾರಿಯನ್ನು ಪಾಪಿ ಪುತ್ರ ಹರೀಶ್ ಎಂಬಾತ ಕಂಠಪೂರ್ತಿ ಕುಡಿದು ಬಂದು ಕ್ಷುಲ್ಲಕ ಕಾರಣಕ್ಕೆ ಮರದ ತುಂಡಿನಿಂದ ಹೊಡೆದು ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ತಿಳಿದ […]

ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ ➤ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅನೈತಿಕ ವಿಚಾರ ಶಂಕಿಸಿ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಂದ ಪಾಪಿ ಪತಿ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 18. ಪತಿಯೋರ್ವ ಪತ್ನಿಯನ್ನೇ ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದೆ. ಮೃತರನ್ನು ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬವನ ಪತ್ನಿ ಸೌಮ್ಯ(31) ಎಂದು ಗುರುತಿಸಲಾಗಿದೆ. ಇವರು ಮಂಡ್ಯದ ಸಾತನೂರು ಗ್ರಾಮದವರಾಗಿದ್ದು, 11 ವರ್ಷಗಳ ಹಿಂದೆ ರವಿಯನ್ನು ವಿವಾಹವಾಗಿದ್ದರು. ಇವರು ಆಶಾ ಕಾರ್ಯಕರ್ತೆ ಆಗಿ ದುಡಿಯುತ್ತಿದ್ದರು ಎಂದು ತಿಲಕಿದು ಬಂದಿದೆ. ಈ ದಂಪತಿಗೆ 9 ಹಾಗೂ 7 ವರ್ಷದ ಎರಡು ಗಂಡು ಮಕ್ಕಳಿದ್ದಾರೆ. ಕಳೆದ 6 ತಿಂಗಳಿನಿಂದ

ಅನೈತಿಕ ವಿಚಾರ ಶಂಕಿಸಿ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಂದ ಪಾಪಿ ಪತಿ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಪೆರಾಬೆ, ಜ. 18. ಇಲ್ಲಿನ ಮನೆಯೊಂದರಲ್ಲಿ ಕೆಲ ದಿನಗಳ ಹಿಂದೆ ಮೃತಪಟ್ಟ ವ್ಯಕ್ತಿಯೊಬ್ಬರ ಕೊಳೆತ ಮೃತ ದೇಹವೊಂದು ಕುಂತೂರು ಗ್ರಾಮದ ಎರ್ಮಾಳು ಎಂಬಲ್ಲಿ ಪತ್ತೆಯಾಗಿದೆ. ಮೃತರನ್ನು ಬಾಲು ಕೊರಗ ಎಂದು ಗುರುತಿಸಲಾಗಿದೆ. ಇಲ್ಲಿನ ಮನೆಯೊಂದರಲ್ಲಿ ದುರ್ವಾಸನೆ ಬೀರುತ್ತಿದ್ದ ಕಾರಣ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಬಾಲು ಕೊರಗ ಎಂಬುವವರು ಮಲಗಿದಲ್ಲಿಯೇ ಮೃತ ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಬಳಿಕ ಪೊಲೀಸರ ನೇತೃತ್ವದಲ್ಲಿ ಮೃತ ಸಂಬಂಧಿಕರ ಉಪಸ್ಥಿತಿಯಲ್ಲಿ ಸ್ಥಳೀಯರು ಸೇರಿ

ಕುಂತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಗೆ ಒತ್ತಾಯಿಸಿದ ಮಗನನ್ನೇ ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 18. ಮದುವೆ ಮಾಡುವಂತೆ ಒತ್ತಾಯಿಸಿದ ಮಗನನ್ನೇ ತಂದೆ ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ಹೈದರಾಬಾದ್ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದವರನ್ನು ನರೇಶ್ ಎಂಸು ಗುರುತಿಸಲಾಗಿದೆ. ಎಲ್ಲಯ್ಯ ಮಗನನ್ನು ಕೊಂದ ಆರೋಪಿ ತಂದೆ. ಮಗನು ಮದುವೆಯಾಗುವಂತೆ ಪ್ರತೀ ನಿತ್ಯ ಹಿಂಸೆ ಮಾಡುತ್ತಾನೆ, ಈ ವಿಷಯದಲ್ಲಿ ತಂದೆ-ಮಗನಿಗೆ ದಿನಾಲೂ ಜಗಳವಾಗುತ್ತಿತ್ತು. ಶನಿವಾರದಂದು ಸಂಜೆ ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಈ ವೇಳೆ ಸಿಟ್ಟಿನಿಂದ ಹತ್ತಿರದಲ್ಲಿದ್ದ ಕೊಡಲಿಯಿಂದ ಬಲವಾಗಿ ಹೊಡೆದಿದ್ದಾನೆ. ಹೊಡೆತಕ್ಕೆ ಗಂಭೀರ

ಮದುವೆಗೆ ಒತ್ತಾಯಿಸಿದ ಮಗನನ್ನೇ ಕೊಂದ ತಂದೆ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಟಿಎಂ ನಿಂದ ನಗದು ದೋಚಿದ ಖತರ್ನಾಕ್ ಕಳ್ಳರು

(ನ್ಯೂಸ್ ಕಡಬ) newskadaba.com ತುಮಕೂರು, ಜ. 18. ಎಟಿಎಂ ಬಾಗಿಲು ಹೊಡೆದು ನಗದು ದೋಚಿದ ಘಟನೆ ಹೊರವಲಯದ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದಾರ್ಥ ಮೆಡಿಕಲ್ ಕಾಲೇಜು ಬಳಿಯಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿಗೆ ಸೇರಿದ ಎಟಿಎಂ ನಿಂದ ನಗದು ಕಳ್ಳತನಗೈಯ್ಯಲಾಗಿದೆ. ಈ ಕಟ್ಟಡದ ಮೇಲ್ಬಾಗದಲ್ಲಿ ಕಾರ್ಯಾಚರಿಸುತ್ತಿರುವ ಜಿಮ್ ಗೆ ಮುಂಜಾನೆ ಯುವಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅವರು ಕೂಡಲೇ ಪೋಲೀಸರಿಗೆ ಮಾಹಿತಿ ನೀಡಿದ್ದು, ತುಮಕೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಎಟಿಎಂ ನಿಂದ ನಗದು ದೋಚಿದ ಖತರ್ನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಂ ಗೆ ಪತ್ರ ಬರೆದು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಛೇರಿಯಲ್ಲೇ ನೇಣಿಗೆ ಶರಣು…!

(ನ್ಯೂಸ್ ಕಡಬ) newskadaba.com ಗಂಗಾವತಿ, ಜ. 18. ಅರಣ್ಯ ಇಲಾಖೆಯ ಕ್ಷೇಮ ನಿಧಿ ಯೋಜನೆಯಲ್ಲಿ ಕೆಲಸ ಮಾಡುವ ನೌಕರರನ್ನು ಖಯಂಗೊಳಿಸುವಂತೆ ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ನೌಕರನೋರ್ವ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಟಿ. ಮಲ್ಲಿಕಾರ್ಜುನ(59) ಎಂದು ಗುರುತಿಸಲಾಗಿದೆ. ಕಳೆದ ಮೂವತ್ತೇಳು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ನೌಕರನಾಗಿದ್ದ ಇವರು ಇದೇ ಬರುವ ಮೇ ತಿಂಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಅರಣ್ಯ ಇಲಾಖೆಯ ನೌಕರರಿಗೆ ಕೆಲಸ ಖಾಯಂ ಮಾಡಿಲ್ಲ, ಕೆಲವರು ಇದೇ

ಸಿಎಂ ಗೆ ಪತ್ರ ಬರೆದು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಛೇರಿಯಲ್ಲೇ ನೇಣಿಗೆ ಶರಣು…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೋನ್ ಕರೆಗೆ ಮೋಸ ಹೋದ ಹೆಡ್ ಕಾನ್ಸ್‌ಟೇಬಲ್..! ➤ ಹೌಸ್ ಲೋನ್ ನಂಬಿ 34 ಲಕ್ಷ ಖೋತಾ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ‌ 18. ದೊಡ್ಡ ಮೊತ್ತದ ಲೋನ್ ಕೊಡಿಸುವುದಾಗಿ ನಂಬಿಸಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ವಂಚಿಸಿ 34 ಲಕ್ಷ ರೂ ದೋಚಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್‌ಟೇಬಲ್ ಅಗಿದ್ದ ಆರೋಗ್ಯಪ್ಪ(43) ಎಂಬವರು ಮೋಸ ಹೋದವರು. ಇವರಿಗೆ ಸಂಜಯ್ ಶರ್ಮಾ ಎಂಬಾತ ರಾಜಸ್ಥಾನ ಕಂಪನಿಯಿಂದ ಕವಿತಾದೇವಿ ಎಂದು ಹೇಳಿಕೊಂಡು ಕರೆಮಾಡಿ ನಿಮಗೆ ಐವತ್ತು ಲಕ್ಷ ರೂ. ಹೌಸಿಂಗ್ ಸಾಲದ ಆಫರ್ ಇದೆ. ವರ್ಷಕ್ಕೆ ಎರಡರಷ್ಟು

ಫೋನ್ ಕರೆಗೆ ಮೋಸ ಹೋದ ಹೆಡ್ ಕಾನ್ಸ್‌ಟೇಬಲ್..! ➤ ಹೌಸ್ ಲೋನ್ ನಂಬಿ 34 ಲಕ್ಷ ಖೋತಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೆ ಸದ್ದುಮಾಡಿದ ಹನಿಟ್ರ್ಯಾಪ್..! ➤ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೋರ್ವನಿಗೆ ಮಹಿಳೆಯರಿಬ್ಬರು ಹನಿ ಟ್ರ್ಯಾಪ್ ಮಾಡಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬಳೆಯ ಯುವಕನೋರ್ವನಿಗೆ ಸಾಮಾಜಿಕ ಜಾಲತಾಣದಲ್ಲಿ ಕೃಷ್ಣಾಪುರ ಮೂಲದ ಇಬ್ಬರು ಮಹಿಳೆಯರ ಪರಿಚಯವಾಗಿದ್ದು, ಬಳಿಕ ಯುವಕನೊಂದಿಗೆ ಸಲುಗೆಯಿಂದ ವರ್ತಿಸಿ ಭೇಟಿಯಾಗಲೆಂದು ಕೃಪ್ಣಾಪುರಕ್ಕೆ ಬರುವಂತೆ ಹೇಳಿದ್ದರು. ಇಬ್ಬರು ಮಹಿಳೆಯರ ಜೊತೆ ಮತ್ತಿಬ್ಬರು ಯುವಕರಿದ್ದು, ಈತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ, ಆತನ ಫೋಟೋ

ಮಂಗಳೂರು: ಮತ್ತೆ ಸದ್ದುಮಾಡಿದ ಹನಿಟ್ರ್ಯಾಪ್..! ➤ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಹಿರ್ದೆಸೆಗೆಂದು ಹೋದ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ➤ ತೀವ್ರ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಹನೂರು, ಜ. 18. ಬಹಿರ್ದೆಸೆಗೆಂದು ತೆರಳಿದ್ದ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ತೀವ್ರ ಅಸ್ವಸ್ಥಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನಡೆದಿದೆ. ದಾಳಿಗೊಳಗಾದ ವ್ಯಕ್ತಿಯನ್ನು ಚನ್ನಶೆಟ್ಟಿ(60) ಎಂದು ಹೇಳಲಾಗಿದೆ. ಇವರು ಇಂದು ಬೆಳಗ್ಗೆ ಬಹಿರ್ದೆಸೆಗೆಂದು ತೆರಳಿದ ವೇಳೆ ಹಜ್ಜೇನು ದಾಳಿ ನಡೆಸಿದ ಪರಿಣಾಮ ತೀವ್ರ ಅಸ್ವಸ್ಥರಾಗಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಹಿರ್ದೆಸೆಗೆಂದು ಹೋದ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ➤ ತೀವ್ರ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಫೇಸ್ ಬುಕ್ ಪ್ರೇಮ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 18. ಫೇಸ್ ಬುಕ್ ಜಾಲತಾಣದ ಮೂಲಕ ಹುಟ್ಟಿಕೊಂಡ ಪರಿಚಯವು ಪ್ರೇಮಕ್ಕೆ ತಿರುಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ದೈಹಿಕ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತುಮಕೂರಿನ ಕುಣಿಗಲ್ ಯುವತಿಯೋರ್ವಳು ಇದೀಗ ಠಾಣೆಯ ಮೆಟ್ಟಿಲೇರಿದ್ದಾಳೆ. ತಾನು ಒಂದು ತಿಂಗಳ ಗರ್ಭವತಿಯಾಗಿದ್ದು, ಬೆಂಗಳೂರಿನ ಕ್ಲಿನಿಕ್ ವೊಂದರಲ್ಲಿ ಗರ್ಭಪಾತ ಮಾಡಿಸಿರುವುದಾಗಿ ಸುಬ್ರಹ್ಮಣ್ಯದ ಕಲ್ಲಪಣೆ ಎಂಬಲ್ಲಿನ ರಕ್ಷಿತ್ ಕುಮಾರ್ ಎಂಬ ಯುವಕನ ವಿರುದ್ದ ದೂರು ದಾಖಲಿಸಿದ್ದಾಳೆ. ಯುವಕ ಮತ್ತು ಯುವತಿಗೆ ಪೇಸ್ ಬುಕ್ ನಲ್ಲಿ

ಸುಬ್ರಹ್ಮಣ್ಯ: ಫೇಸ್ ಬುಕ್ ಪ್ರೇಮ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top