ಕ್ರೈಮ್ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು […]

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪಲ್ಗಾರ್, ಜ. 05. ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ವಶಪಡಿಸಿಕೊಂಡ ಘಟನೆ ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ. ಕಿರಾತಕನು ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ. ತದನಂತರ ಆಕೆಯನ್ನು ಹೊಲದಲ್ಲಿ ಕಂಡ ಪೋಷಕರು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ  ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜ. 05. ನದಿ ತೀರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ರಾ.ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಪ್ರಯಾಣಿಕರಿಬ್ಬರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆಯೇ ಅಶ್ರಫ್ ಮತ್ತು

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೇನುಹುಳಗಳ ದಾಳಿಗೆ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 05. ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಭರತ್ (14) ಎಂದು ಗುರುತಿಸಲಾಗಿದೆ. ವಿಜಯನಗರದ ಸರಕಾರಿ ಕಾಲೇಜಿನ ಮೈದಾನದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ್ದು, ವಿದ್ಯಾರ್ಥಿಗಳು ದಿಕ್ಕಾಪಾಲಗಿ ಓಡಿದರೂ ತಪ್ಪಿಸಲು ಸಾಧ್ಯವಾಗಿಲ್ಲ.

ಜೇನುಹುಳಗಳ ದಾಳಿಗೆ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಶಾಲೆಯಲ್ಲಿ ಬೆಳೆದ ಸಸಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05.  ದಕ್ಷಿಣ ಕನ್ನಡ ಉನ್ನತ ಪ್ರಾಥಮಿಕ ಶಾಲೆಯ ನಾರ್ಲಾ ಪಡೀಲ್‌ನ ಶಾಲೆಯಲ್ಲಿ ಮಕ್ಕಳು ಹಲವಾರು ವರ್ಷಗಳಿಂದ ಮಕ್ಕಳು ನೆಟ್ಟು ಬೆಳೆಸಿದ ಹಣ್ಣುಗಳು ಮತ್ತು ತೆಂಗಿನಕಾಯಿಯ ಸಸಿಗಳನ್ನು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶಗೈದ ಘಟನೆ ನಡೆದಿದೆ. ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮದಲ್ಲಿ ಇಲ್ಲಿನ ದುರ್ಗಾ ಸೇವಾ ಸಮಿತಿ ಸದಸ್ಯರು ಈ ಹಿಂದೆ ಸಸಿಗಳು ಇರುವ ಪ್ರದೇಶಕ್ಕೆ ಕಾಂಪೌಂಡ್ ಹಾಕುವಂತೆ ಮನವಿ ಮಾಡಿದ್ದು, ಸೂಕ್ತ ವ್ಯವಸ್ಥೆ ಮಾಡುವುದಾಗಿ

ಮಂಗಳೂರು: ಶಾಲೆಯಲ್ಲಿ ಬೆಳೆದ ಸಸಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 04. ಉದ್ಯಪಿಯೋರ್ವರ ಮೃತದೇಹವು ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಮಾಶಂಕರ್ (45) ಎಂದು ಗುರುತಿಸಲಾಗಿದೆ. ಇವರ ಜೊತೆ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದು, ಮೃತದೇಹದ ಬಳಿಯಲ್ಲಿ ಇನ್ಸುಲಿನ್ ಹಾಗೂ ಔಷಧಿಗಳ ಬಾಟಲ್ ಹಾಗೂ ಡೆತ್ ನೋಟ್ ಲಭ್ಯವಾಗಿದೆ. ಸಾಲ ಹಿಂತಿರುಗಿಸುವಂತೆ ಸಾಲಗಾರರು ಪೀಡಿಸುತ್ತಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾರೆ. ಕಾಣೆಯಾಗಿರುವ ಇವರ ಪತ್ನಿಯ ಹುಡುಕಾಟ ಮುಂದುವರೆದಿದ್ದು, ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆಗೈದ ಬಾಲಕ

(ನ್ಯೂಸ್ ಕಡಬ) newskadaba.com ಕಾನ್ಪುರ, ಜ. 04. ಹೊಸ ಮೊಬೈಲ್ ಕೊಡಿಸಲಿಲ್ಲವೆಂಬ ಬೇಸರದಲ್ಲಿ ಅಪ್ರಾಪ್ತ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ. ಮೃತ ಬಾಲಕನು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದು, ಹಣಕಾಸಿನ ಸಮಸ್ಯೆಯಿರುವುದರಿಂದ ಕೆಲವು ದಿನಗಳ ಬಳಿಕ ಹೊಸ ಫೋನ್ ಕೊಡಿಸುವುದಾಗಿ ತಂದೆ ಹೇಳಿದ್ದರು. ಆದರೆ ಇದಕ್ಕೆ ಒಪ್ಪದ ಮಗ ಆಕ್ರೋಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆಗೈದ ಬಾಲಕ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಅಪರಿಚಿತ ವಾಹನವೊಂದು ಢಿಕ್ಕು ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಅರಂತೋಡಿನಲ್ಲಿ ನಡೆದಿದೆ. ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(೫೮) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈ ಕುರೊತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೋಲ್ ಸಿಬ್ಬಂದಿ ಮೇಲೆ ಹಲ್ಲೆಗೈದ ಕಿಡಿಗೇಡಿಗಳು ಹಲ್ಲೆ ➤ ಘಟನೆಯ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 04. ಕಾರು ಚಾಲಕನಲ್ಲಿ ಟೋಲ್ ಕೇಳಿದ್ದಕ್ಕೆ ಕಾರಿನಲ್ಲಿದ್ದ ಏಳೆಂಟು ಮಂದಿ ಟೋಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಕೈ ಮೂಲೆ ಮುರಿದ ಘಟನೆ ಸುರತ್ಕಲ್ ನ ಟೋಲ್ ಗೇಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ. ಭಾನುವಾರದಂದು ರಾತ್ರಿ ವೇಳೆ  ಟೋಲ್ ಗೇಟ್ ಗೆ ಬಿಳಿ ಬಣ್ಣದ ಕೆ.ಎ.47 ರಿಜಿಸ್ಟ್ರೇಷನ್ ನಂಬರಿನ ಸ್ವಿಫ್ಟ್ ಕಾರೊಂದು ಬಂದಿದ್ದ ವೇಳೆ ಟೋಲ್ ಸಿಬ್ಬಂದಿಯು ಕಾರಿನ ಚಾಲಕನಲ್ಲಿ ಟೋಲ್ ಕೇಳಿದ್ದಾನೆ, ಅಷ್ಟಕ್ಕೆ ಸಿಟ್ಟುಗೊಂಡ ಕಾರಿನಲ್ಲಿದ್ದ

ಟೋಲ್ ಸಿಬ್ಬಂದಿ ಮೇಲೆ ಹಲ್ಲೆಗೈದ ಕಿಡಿಗೇಡಿಗಳು ಹಲ್ಲೆ ➤ ಘಟನೆಯ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top