ಕ್ರೈಮ್ ನ್ಯೂಸ್

ವಿಟ್ಲ: ಬಾವನಿಂದಲೇ ನಾದಿನಿಯ ಅತ್ಯಾಚಾರ…! ➤ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 03. ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಎಂಬಲ್ಲಿ ನಡೆದಿದೆ. ಮನೆಯಲ್ಲಿ ಯುವತಿ ಹಾಗೂ ಆಕೆಯ ತಾಯಿ ಇಬ್ಬರೇ ಇದ್ದ ಸಂದರ್ಭದಲ್ಲಿ ಬಶೀರ್ ಅವರ ಮನೆಗೆ ತೆರಳಿ ಅತ್ತೆಯನ್ನು ಬೈದು ಮನೆಯಿಂದ ಹೊರಗೆ ಕಳುಹಿಸಿ, ಬಲವಂತದಿಂದ ಯುವತಿಯನ್ನು ಅತ್ಯಾಚಾರಗೈದಿದ್ದಾನೆ. ಈ ಕುರಿತು ಯುವತಿಯು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಬಾವನಿಂದಲೇ ನಾದಿನಿಯ ಅತ್ಯಾಚಾರ…! ➤ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿಡಿಓ ಮೇಲೆ ಹಲ್ಲೆ ಪ್ರಕರಣ ➤ ಸ್ಟೇಟಸ್ ಪ್ರಕರಣದಲ್ಲಿ ಬಂಧಿತನ ಮೇಲೆ ಮತ್ತೊಂದು ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜ.03. ಕರ್ತವ್ಯ ನಿರತ ಕುಟ್ರುಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಐವರ ವಿರುದ್ಧ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಕರ್ತವ್ಯದ ಮೇರೆಗೆ ತೆರಳಿದ್ದ ಸಂದರ್ಭದಲ್ಲಿ ಹೊಸ್ಮಠ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಸಿದು ದಾಖಲೆಗಳನ್ನು ಡಿಲೀಟ್ ಮಾಡಿದ್ದಾರೆ

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿಡಿಓ ಮೇಲೆ ಹಲ್ಲೆ ಪ್ರಕರಣ ➤ ಸ್ಟೇಟಸ್ ಪ್ರಕರಣದಲ್ಲಿ ಬಂಧಿತನ ಮೇಲೆ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಜ್ಯೂಸ್ ಕುಡಿಯಲು ಬಂದ ಹುಡುಗಿಯ ಫೋಟೋ ಸ್ಟೇಟಸ್ ಹಾಕಿದ ಪ್ರಕರಣ ➤ ಆರೋಪಿಯ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜ.03. ಜ್ಯೂಸ್ ಕುಡಿಯಲೆಂದು ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿರುವ ಕಡಬ ಠಾಣಾ ಪೊಲೀಸರು ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಯಾಕೂಬ್ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ತನ್ನ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆ ಬಳಿಕ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಂಗಡಿ ಬಳಿ ಜಮಾಯಿಸಿ

ಕಡಬ: ಜ್ಯೂಸ್ ಕುಡಿಯಲು ಬಂದ ಹುಡುಗಿಯ ಫೋಟೋ ಸ್ಟೇಟಸ್ ಹಾಕಿದ ಪ್ರಕರಣ ➤ ಆರೋಪಿಯ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಜ್ಯೂಸ್ ಕುಡಿಯಲು ಬಂದಿದ್ದ ಬಾಲಕಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ಆರೋಪ ➤ ಅಂಗಡಿ ಬಳಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಜ.02. ಜ್ಯೂಸ್ ಕುಡಿಯಲೆಂದು ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜ್ಯೂಸ್ ಸೆಂಟರ್ ಬಳಿ ಜಮಾಯಿಸಿದ ಘಟನೆ ಶನಿವಾರ ಸಂಜೆ ಕಡಬದಲ್ಲಿ ನಡೆದಿದೆ. ಅನ್ಯಕೋಮಿನ ವ್ಯಕ್ತಿಗೆ ಸೇರಿದ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ಅಂಗಡಿ ಮಾಲಕ ತನ್ನ ವಾಟ್ಸಪ್ ನಲ್ಲಿ ಹಾಕಿ ಆ ಬಳಿಕ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿದ ಹಿಂದೂ

ಕಡಬ: ಜ್ಯೂಸ್ ಕುಡಿಯಲು ಬಂದಿದ್ದ ಬಾಲಕಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ಆರೋಪ ➤ ಅಂಗಡಿ ಬಳಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತರಕಾರಿ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ತರಕಾರಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ನಿರ್ವಾಹಕ ಗಾಯಗೊಂಡ ಘಟನೆ ಮಾಳ ಘಾಟಿಯಲ್ಲಿ ಇಂದು ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ನಿವಾಸಿ ಅಣ್ಣಪ್ಪ(57) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಬಜಗೋಳಿಗೆ ತರಕಾರಿ ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರಕಾರಿ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 02. ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾವನ್ನು ಅಡ್ಡ ದಿಡ್ಡಿಯಾಗಿ ಚಲಾಯಿಸಿದ್ದಾರೆ ಎಂದು ಆರೋಪಿಸಿ ತಂಡವೊಂದು ಆಟೋ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕನ್ಯಾನ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಸಾದಿಕ್ ಎಂಬವರಿಗೆ ಹಲ್ಲೆಯಾಗಿದ್ದು, ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳಾದ ರಿಕ್ಷಾ ಉಮ್ಮರ್‌, ಭಾತಿಷ್‌, ಹಾರಿಸ್‌ ಕುಕ್ಕಾಜೆ, ಮಜೀದ್‌, ಕೆ ಪಿ ಅಬ್ದುಲ್‌ ರಹಿಮಾನ್‌, ಸಾಬಿತ್‌, ಇಸ್ಮಾಯಿಲ್ ಕುಕ್ಕಾಜೆ, ಆಸೀಫ್‌, ವಾಜಿಪಾಯಿ ನಾಸೀರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಟ್ಲ: ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಜಿರೆ: ಸ್ವಿಫ್ಟ್ ಕಾರು ಹಾಗೂ ಸ್ಕೂಟಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಉಜಿರೆ, ಜ. 02. ಸ್ಕೂಟಿ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯ ಟಿ.ಬಿ.ಕ್ರಾಸ್ ಬಳಿ ನಡೆದಿದೆ. ಅಪಘತಾದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆ: ಸ್ವಿಫ್ಟ್ ಕಾರು ಹಾಗೂ ಸ್ಕೂಟಿ ನಡುವೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾವನನ್ನೇ ಕೊಂದ ಪಾಪಿ ಅಳಿಯ…! ➤ ಕಾರಣವೇನೆಂದು ಗೊತ್ತೇ…❓

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಅಳಿಯನೋರ್ವ ತನ್ನ ಮಾವನ ಎಡಕೆನ್ನೆ ಹಾಗೂ ಮರ್ಮಾಂಗಕ್ಕೆ ಕೊಟ್ಟ ಏಟಿಗೆ ಮಾವ ಮೃತಪಟ್ಟ ಘಟನೆ ಕಾರ್ಕಳ ಬಂಗ್ಲೆಗುಡ್ಡೆ ಪರಿಸರದಲ್ಲಿ ನಡೆದಿದೆ. ಮೃತರನ್ನು ಬಂಗ್ಲೆಗುಡ್ಡೆ ಹಂಚಿಕಟ್ಟೆ ನಿವಾಸಿ ಶೇಖ್‌ ಅಬೂಬಕ್ಕರ್‌ (57) ಎಂದು ಗುರುತಿಸಲಾಗಿದೆ. ಬಂಗ್ಲೆಗುಡ್ಡೆ ಹಂಚಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ ಮಗಳ ಗಂಡ ತೌಸಿಫ್‌ ಡಿ. 31ರಂದು ಮಾವನೊಂದಿಗೆ ಜಗಳಕ್ಕಿಳಿದು ಎಡಕೆನ್ನೆಗೆ ಹೊಡೆದು, ಮರ್ಮಾಂಗಕ್ಕೆ ಬಲವಾಗಿ ತುಳಿದಿರುತ್ತಾನೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ,

ಮಾವನನ್ನೇ ಕೊಂದ ಪಾಪಿ ಅಳಿಯ…! ➤ ಕಾರಣವೇನೆಂದು ಗೊತ್ತೇ…❓ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಕಲಿ ನೋಟಿನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ…! ➤ ದೇವಸ್ಥಾನದ ಹುಂಡಿಯಲ್ಲಿ ನೋಟಿನ ಜೊತೆಗೆ ಬಳಸಿದ ಕಾಂಡೋಮ್ ಹಾಕಿ ವಿಕೃತಿ ಮೆರೆದ ಪಾಪಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಇಲ್ಲಿನ ಹಲವು ದೇವಸ್ಥಾನಗಳ ಹುಂಡಿಗಳಿಗೆ ಯಾರೊ ಕಿಡಿಗೇಡಿಗಳು ಬಳಸಿದ ಕಾಂಡೊಮ್ ಹಾಗೂ ನಕಲಿ ನೋಟುಗಳಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಾಕಿರುವ ಘಟನೆ ನಡೆದಿದೆ. ಕಾರಣಿಕ ದೈವಗಳ ದೇವಸ್ಥಾನಗಳಲ್ಲಿ ಈ ಕೃತ್ಯ ನಡೆದಿದ್ದು, ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಗುಡ್ಡೆ ಬಬ್ಬುಸ್ವಾಮಿ ಕ್ಷೇತ್ರ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಈ ಕೃತ್ಯವೆಸಗಲಾಗಿದೆ. ಇದು ಧಾರ್ಮಿಕ ಆಚರಣೆ ಹಾಗೂ ನಂಬಿಕೆಗಳಿಗೆ ವಿರುದ್ದವಾಗಿದ್ದು

ಮಂಗಳೂರು: ನಕಲಿ ನೋಟಿನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ…! ➤ ದೇವಸ್ಥಾನದ ಹುಂಡಿಯಲ್ಲಿ ನೋಟಿನ ಜೊತೆಗೆ ಬಳಸಿದ ಕಾಂಡೋಮ್ ಹಾಕಿ ವಿಕೃತಿ ಮೆರೆದ ಪಾಪಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಓಮ್ನಿ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 02. ಓಮ್ನಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ತಾಲೂಕಿನ ಅಳದಂಗಡಿ ಸಮೀಪದ ಕೆದ್ದು ತಿರುವು ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಓಮ್ನಿ ಹಾಗೂ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಬೆಳ್ತಂಗಡಿ: ಓಮ್ನಿ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top