ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು (ಶನಿವಾರ) ನಸುಕಿನ ಜಾವ ನಡೆದಿದೆ. ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮಂಗಳೂರಿನ […]
ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್







