ಕ್ರೈಮ್ ನ್ಯೂಸ್

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.)ದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ (56) ಅವರು ಕೆಲವಿ ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು. ಶ್ವಾಸಕೋಶ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಪಿ.ಎಫ್.ಐ. ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ತಿಳಿಸಿದ್ದಾರೆ. ಕೈಕಂಬ […]

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಅಜೆಕಾರು, ಡಿ. 21. ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳದ ಕೆರ್ವಾಶೆಯ ಸಮೀಪದ ಅರ್ಬಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (21) ಎಂದು ಗುರುತಿಸಲಾಗಿದೆ. ಐದು ಮಂದಿ ಗೆಳೆಯರ ತಂಡವು ಭಾನುವಾರದಂದು ಅರ್ಬಿ ಫಾಲ್ಸಿಗೆ ಭೇಟಿ ನೀಡಿದ್ದರು. ಈ ವೇಳೆ ಗೆಳೆಯರೆಲ್ಲ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತಾನು ಟಾಯ್ಲೆಟ್ ಹೋಗಿ ಬರುವುದಾಗಿ ಹೇಳಿ ನೀರಿನ ಇನ್ನೊಂದು ಬದಿಗೆ ಹೋಗಿದ್ದು, ಸುಮಾರು ಹೊತ್ತಾದರೂ ಹಿಂದಿರುಗದೇ ಇದ್ದುದ್ದರಿಂದ ಗೆಳೆಯರು ಎಲ್ಲಾ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮಹಿಳೆಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಉಚ್ಚಿಲದ ಸಂಕೋಳಿ ನಿವಾಸಿಯಾಗಿದ್ದು, ಸದ್ಯ ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ವಾಸವಾಗಿದ್ದರು. ಕಳೆದ ಡಿ. 15ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾಂತಿ ಪೂಜೆಗೆ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.  ಮನೆ ಮಂದಿಯೆಲ್ಲ ಶಾರದಾ ಅವರು ಬೇರೆ ಮಕ್ಕಳ ಮನೆಗೆ ತೆರಳಿರಬಹುದು ಎಂದು ಸುಮ್ಮನಿದ್ದು, ಇಂದು ಕೂಡಾ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ರಾಬರ್ಟ್‌ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಎಂಬವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಬಾಂಬೆ ರವಿ ತಂಡದಲ್ಲಿದ್ದ  ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ದರ್ಶನ್‌, ಗಿರೀಶ್‌, ಮೋಹನ್‌, ರಾಜನ್‌ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಬಾಂಬೆ ರವಿ ಮತ್ತು ನೀಲಸಂದ್ರದ ಮಂಜುನಾಥ್‌ ಎಂಬುವರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ವಶಕ್ಕೆ

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಇಲ್ಲಿನ ರಥಬೀದಿ ಬಳಿಯ ನ್ಯೂ ಚಿತ್ರ ಟಾಕೀಸ್‌ ಮುಂಭಾಗದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್‌ ಸ್ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುದ್ರೋಳಿ ನಿವಾಸಿ ಮಹಮ್ಮದ್‌‌ ನವಾಝ್‌ (30) ಹಾಗೂ ಇನ್ನೋರ್ವ 16 ವರ್ಷದ ಬಾಲಕ ಎಂದು ತಿಳಿದುಬಂದಿದೆ. ನವಾಝ್‌ ಗೆ ಡಿ.24ರ ತನಕ ನ್ಯಾಯಾಂಗ ಬಂಧನ ವಿಧಿಸಿ, ಬಾಲಕನನ್ನು ಉಡುಪಿಯ ನಿಟ್ಟೂರಿನ ಬಾಲಮಂದಿರಕ್ಕೆ ರವಾನಿಸಲಾಗಿದೆ. ಕಳೆದ 2019ರ

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.21: ಅಕ್ರಮವಾಗಿ ಮರ ಸಾಗಾಟದಲ್ಲಿ ತೊಡಗಿದ್ದ ಓರ್ವನ ಸಹಿತ ಲಾರಿ ಹಾಗೂ ಮರವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಿಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಸಕಲೇಶಪುರದ ನಿವಾಸಿ ಉಣ್ಣಿಕೃಷ್ಣನ್ ಎಂದು ತಿಳಿದು ಬಂದಿದ್ದು, ಈತ ಸಕಲೇಶಪುರದಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಕೊಕ್ಕಡ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೆ.ಆರ್. ಅಶೋಕ್,

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಹಾರಿ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.20. ಪುತ್ರನಿಂದ ಹಲ್ಲೆಗೊಳಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯ 2ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಸರಗೋಡು ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ (69) ಎಂದು ಗುರುತಿಸಲಾಗಿದೆ. ಲಕ್ಷ್ಮಣ ಗೌಡರಿಗೂ ಅವರ ಮಗನಿಗೂ ಜಗಳವಾಗಿದ್ದು, ಮಗ ತಂದೆಗೆ ಅಡಿಕೆ ಸಲಾಕೆಯಿಂದ ಹೊಡೆದಿದ್ದನೆನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಹಾರಿ ವೃದ್ಧ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್‌‌‌ ನಿವಾಸಿ ತಾಜುದ್ದೀನ್‌‌ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್‌‌ ಕರೆನ್ಸಿ ಯೂರೊ ಹಾಗೂ ಯುಎಇ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಕೋಟೆ ಎಂಬಲ್ಲಿ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಕಳ್ಳರನ್ನು ಕಾಪು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತರನ್ನು ಮಲ್ಲಾರು ನಿವಾಸಿ ಅಬ್ದುಲ್ ಸತ್ತಾರ್ (38) ಮತ್ತು ಕುತ್ಯಾರು ನಿವಾಸಿ ಅಬ್ದುಲ್ ರಹಮಾನ್ ಪುದಿನ್ ಯಾನೆ ರಹೀಂ (49) ಎಂದು ಗುರುತಿಸಲಾಗಿದೆ.   2012ರ ಜುಲೈ ನಲ್ಲಿ ಮಲಾರು ಗ್ರಾಮದ ಕೋಟೆ ಎಂಬಲ್ಲಿರುವ ಪರ್ವಿನ್ ಬಾಬು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹಿಂದಿನ ಬಾಗಿಲನ್ನು ಮುರಿದು

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top