ಕ್ರೈಮ್ ನ್ಯೂಸ್

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:  ನಗರದ ಎರಡು ಕಡೆಗಳಲ್ಲಿ ಉಗ್ರರ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಮಹಮ್ಮದ್ ಶಾರೀಕ್ ಎಂಬಾತನೇ ಕಿಂಗ್ ಪಿನ್ ಆರೋಪಿ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.   ಆರೋಪಿ ಶಾರೀಕ್ ವಿದೇಶಿ ಮೂಲದ ವ್ಯಕ್ತಿಯಿಂದ ಬ್ರೈನ್ ವಾಶ್ ಗೆ ಒಳಗಾಗಿದ್ದ‌. ಮತ್ತು ಆ ಮೂಲಕ ಜನರಲ್ಲಿ ಆತಂಕ ಮೂಡಿಸುವ ಕೆಲಸ ಮಾಡಲು ಪ್ರೇರಣೆ ಪಡೆದಿದ್ದ. ಈ ಕೃತ್ಯಕ್ಕೆ ತನ್ನೂರಿನ ಸ್ನೇಹಿತ ಮಾಝ್ ಮುನೀರ್ ಅಹ್ಮದ್ ಎಂಬಾತನನ್ನೂ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದ. ಆದರೆ […]

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಾಲಕಿಯ ಅತ್ಯಾಚಾರ ಪ್ರಕರಣ ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 60,000 ರೂ. ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಕುರಪ್ಪಾಡಿ ನಿವಾಸಿ ಸತೀಶ್ ಶಿಕ್ಷೆಗೊಳಗಾದವ. ಆರೋಪಿಯು ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ ಎಂಬುದಾಗಿ ನ್ಯಾಯಾಲಯ ಡಿ.1ರಂದು ಅಭಿಪ್ರಾಯಪಟ್ಟಿತ್ತು. ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಆರೋಪಿಗೆ ಐಪಿಸಿ ಸೆ.376 ಅನ್ವಯ ಏಳು ವರ್ಷದ ಕಾರಾಗೃಹ

ಬೆಳ್ತಂಗಡಿ: ಬಾಲಕಿಯ ಅತ್ಯಾಚಾರ ಪ್ರಕರಣ ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಮಬೈಲು ಸಮೀಪ ಕಳೆದ ದಿನ ಅಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಪುತ್ತೂರು ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ನಡೆದಿದೆ.     ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳು ಹಾಗೂ ಒಟ್ಟು ರೂ.4 ಲಕ್ಷ ಅಂದಾಜಿನ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯವರ ನಿರ್ದೇಶನದಂತೆ ಪುತ್ತೂರು

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ಬೈಕ್‍ಗೆ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಕೂಳೂರು ಸೇತುವೆ ಮೇಲೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಂಜಿಮೊಗರು ನಿವಾಸಿ ಅಹಮ್ಮದ್ ಕಬೀರ್ (22) ಎಂದು ಗುರುತಿಸಲಾಗಿದೆ.     ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 05: ಕರುವೊಂದನ್ನು ಮಾರಾಟ ಮಾಡಿ ಹಾಗೂ ಖರೀದಿ ಮಾಡಿದ ಆರೋಪದಡಿಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸು ದಾಖಲಾಗಿದೆ. ಆರೋಪಿಗಳನ್ನು ಈದು ಗ್ರಾಮದ ಬೊಳ್ಯೊಟ್ಟು ಮನೆಯ ಅಲಾಫ್ ಅಲಿಯಾಸ್ ಗೌಸ್ ಮತ್ತು ಈದು ಗ್ರಾಮದ ಬಟ್ಟೆನಿ ನಿವಾಸಿ ಶೇಖರ್ ಶೆಟ್ಟಿ ಎಂದು ಗುರುತಿಸಲಾಗಿದೆ.     ಅಕ್ರಮ ಕಸಾಯಿ ಖಾನೆಗೆ ಕರುವೊಂದನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುವೊಂದನ್ನು ರೂ.2000 ಗೆ ಖರೀದಿಸಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಇಬ್ಬರ ವಿರುದ್ಧ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.  

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿ ಕಂಡು ಬಂದ ಪ್ರಚೋದನಕಾರಿ ಗೋಡೆ ಬರಹ ಹಿನ್ನೆಲೆಯಲ್ಲಿ ನಗರ ಪೊಲೀಸರು ಶುಕ್ರವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.   ಬಿಜೈ ಮತ್ತು ಜಿಲ್ಲಾ ಕೋರ್ಟ್ ಸಮೀಪ ಪ್ರಚೋ ದನಕಾರಿ ಗೋಡೆ ಬರಹದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಉಪವಿಭಾಗ ಎಸಿಪಿ ಜಗದೀಶ್ ನೇತೃತ್ವದಲ್ಲಿ, ಕದ್ರಿ ಪೊಲೀಸ್ ಇನ್ ಸ್ಪೆಕ್ಟರ್ ಸವಿತ್ರ ತೇಜ, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಬಂದರು ಠಾಣೆಯ ಇನ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top