ಕ್ರೈಮ್ ನ್ಯೂಸ್

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು

(ನ್ಯೂಸ್ ಕಡಬ) newskadaba.com ಕೈಕಂಬ ಡಿ. 02 : ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಕಬ್ಬಿನ ಹಾಲಿನ ಯಂತ್ರವನ್ನು ಕಳ್ಳರು ಕಳೆದ ದಿನ ರಾತ್ರಿ ಕಳವುಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.   ಕೊರೋನಾ ಮಹಾಮಾರಿಯಿಂದ ಉದ್ಯೋಗ್ಯವನ್ನು ಕಳೆದುಕೊಂಡ ನೇಮಿಚಂದ್ರ ವೆಂಬುವರು ಕೈಕಂಬ ಸಮೀಪದ ಕೋಟೆಸಾರ್ ನದಿಯಪಕ್ಕ ಜೀವನ ನಿರ್ವಹಣೆಗಾಗಿ ಕಬ್ಬಿನ ಹಾಲಿನ ಯಂತ್ರವನ್ನು ಬಳಸಿಕೊಂಡು ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು.  ಆದರೆ, ಕಳೆದ ದಿನ ಖದೀಮರು ಈ ಕಬ್ಬಿನ ಹಾಲಿನ ಯಂತ್ರವನ್ನು ಕಳವುಗೈದಿದ್ದಾರೆ. ಇನ್ನು ಈ ಯಂತ್ರ ಎಲ್ಲಿಯಾದರೂ ಕಂಡು ಬಂದಲ್ಲಿ […]

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ನರಹರಿ ಪರ್ವತ ಬಳಿಯ ಕೃಷ್ಣ ಕೋಡಿ ಎಂಬಲ್ಲಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.   ಮೃತಪಟ್ಟ ವ್ಯಕ್ತಿಯನ್ನು ಅಕ್ರಮ್ ಬಾಷಾ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಚಲಿಸಿತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಕ್ರಮ್ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಈ ಆದೇಶ ಹೊರಡಿಸಿದ್ದಾರೆ. ಆರೋಪಿಯ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಕಿರಿಯ ಮಗಳಿಗೆ ಲೈಂಗಿಕ ಹಲ್ಲೆ ನಡೆಸುತ್ತಿದ್ದ. ಹಿರಿಯ ಮಗಳು ಇದಕ್ಕೆ ವಿರೋಧಿಸಿದ್ದಳು. ನಂತರದಲ್ಲಿ ಪತ್ನಿ

ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01: ದ.ಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪ್ರಕರಣಗಳು ಕೇಳಿ ಬರುತಿದ್ದು, ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿ ಪುತ್ತೂರಿನ ನೈತಾಡಿ ಸಮೀಪ ಎಸ್.ಐ ಜಂಬೂರಾಜ್ ನೇತೃತ್ವದ ದಾಳಿ ನಡೆಸಿ ಸುಮಾರು 4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ನೈತಾಡಿ ಸಮೀಪ ಎರಡು ಕಾರಿನಲ್ಲಿ ನಾಲ್ಕು ಮಂದಿ ಅಕ್ರಮವಾಗಿ ಗಾಂಜಾ ಮಾರಾಟ ವ್ಯವಹಾರದ ವೇಳೆ ಜಿಲ್ಲಾ ಪೊಲೀಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ  750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 01: ಉಳ್ಳಾಲದಲ್ಲಿ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಚಲಿಸಿದ ಪರಿಣಾಮ ನಾಲ್ಕು ವರ್ಷದ ಮಗು ಗಂಭೀರ ಗಾಯಗೊಂಡಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.   ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ವಾಸವಿದ್ದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ಮಗು ತನ್ನ ತಾಯಿ ಚಿಕ್ಕಮ್ಮ ಹಾಗೂ ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ನೀರಿನ ಟ್ಯಾಂಕರ್,

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್ Read More »

ಕರಾವಳಿ, ಕ್ರೈಮ್ ನ್ಯೂಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಉಗ್ರ ಸಂಘಟನೆ ಪರ ಜೈಕಾರ ಘೋಷಣೆ ಬರಹ ಕಾಣಿಸಿಕೊಂಡ ಎರಡೇ ದಿನಗಳ ಅಂತರದಲ್ಲಿ ನಗರದ ಕೋರ್ಟ್ ಆವರಣದಲ್ಲಿ ಮತ್ತೊಂದು ಇಂತಹದ್ದೇ ಬರವಣಿಗೆ ಕಾಣಿಸಿಕೊಂಡಿದೆ. ಈ ಬಾರಿ ಉರ್ದುವಿನಲ್ಲಿ ಕಾಣಿಸಿಕೊಂಡ ಬರವಣಿಗೆಯಲ್ಲಿ ‘ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದು’ ಅನ್ನೋ ಅರ್ಥದಲ್ಲಿ ಮತ್ತದೇ ಕಪ್ಪು ಬಣ್ಣದ ಸ್ಪ್ರೇ ಪೇಂಟ್ ಬಳಿದು ಈ ಕೃತ್ಯ ನಡೆಸಲಾಗಿದೆ.   ಕಳೆದ ದಿನ ಸಂಜೆ ವೇಳೆಗೆ ಈ ಕೃತ್ಯ ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.     ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top