ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ. ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, […]
ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್









