ಕ್ರೈಮ್ ನ್ಯೂಸ್

ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಫೇಸ್ಬುಕ್ ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿ ಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. […]

ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 25: ಸಾಲ ಕೇಳಲು ಹೋದ ಪತಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಿಪಿಸಿದ ಆರೋಪದಲ್ಲಿ ಐವರ ವಿರುದ್ಧ ಮೈಸೂರು ವಿಜಯ ನಗರದ ಪಲ್ಲವಿ ಪಿ.(38) ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.   ವೀರಭದ್ರೇಶ್ವರ ಸ್ಟೋನ್ ಕ್ರಷರ್ ಮಾಲಕಿ ಪ್ರೇಮ, ಅವರ ಗಂಡ ಕರೀಗೌಡ, ಪೆಟ್ರೋಲ್ ಬಂಕ್ ಮಾಲಕ ಜಿತೇಂದ್ರ ಗೌಡ, ಅವರ ಬಂಧು ಗಳಾದ ಅಶೋಕ್ ಎನ್.ಟಿ, ರಾಜೇಶ್ ಎನ್.ಟಿ ಎಂಬವರು ತನಗೆ ಬರಬೇಕಾದ

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನಾವೂರು ನ. 25: ಕಳೆದ ದಿನ ಕೈಕಂಬ ಬಸ್ ತಂಗುದಾಣದಲ್ಲಿ ವ್ಯಾಪಾರ ನಡೆಸುತ್ತಿದ್ದ ಕೃಷ್ಣಪ್ಪ ಗೌಡ ದಡ್ಡು ಇವರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭದಲ್ಲಿ ಹಲ್ಲೆಗೈದು, ವ್ಯಾಪಾರವಾದ ಸುಮಾರು 1.50 ಲಕ್ಷ ರೂ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.   ಕೃಷ್ಣಪ್ಪ ರವರು 10 ಗಂಟೆಯ ಸುಮಾರಿಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭದಲ್ಲಿ 2 ಮಂದಿ ದರೋಡೆಕೋರರು ಕೃಷ್ಣಪ್ಪ ರವರ ಕಣ್ಣಿಗೆ ಖಾರ ಪುಡಿ ಎರಚಿ,

ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಇಲ್ಲಿನ ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.     ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com  ನ. 24: ಕಳೆದ ದಿನ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆಯ ಸಮೀಪ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 288 ಬಾಟ್ಲಿ ವಿದೇಶಿ ಮದ್ಯವನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡು ಓರ್ವನನ್ನು ಬಂಧಿಸಿದ್ದಾರೆ.     ಬಂಧಿತ ಆರೋಪಿಯನ್ನು ಕುಂಬಳೆಯ ನಿತೇಶ್ (27) ಎಂದು ಗುರುತಿಸಲಾಗಿದೆ. ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿ ಹಾಗೂ ಹಿಂಬದಿ ಸೀಟಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಆತನನ್ನು ಪೊಲೀಸರು ಬಂಧಿಸುವಲ್ಲಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ.     ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.     ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.  

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ವೃತ್ತದ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಂಜ ಗ್ರಾಮದ, ನಿಡಿಗಲ್ ಎಂಬಲ್ಲಿ ಮನೆ ದರೋಡೆ ಯತ್ನ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಸಿಸಿಐ ಬೆಳ್ತಂಗಡಿ ಮತ್ತು ಪಿಎಸೈ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಆರೋಪಿಗಳಿಂದ ಸುಮಾರು ರೂ 8 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.     ಬಂಟ್ವಾಳ ತಾಲೂಕಿನ ಮೇಲ್ಕಾರ್ ಬಳಿ ಪಿ ಇರ್ಫಾನ್(28) ಬಿನ್, ಬಜಾಲ್ ಪಡ್ಪು ಮನೆ, ಮಂಗಳೂರು ತಾಲೂಕು

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯದಲ್ಲಿ ಕಾರೊಂದು ರಸ್ತೆ ಬೇಲಿಗೆ ಢಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ನಡೆದಿದೆ.     ಕಾರಿನಲ್ಲಿದ್ದ ಕಾರು ಚಾಲಕನಿಗೆ ಎರಡು ದಿನದ ಹಿಂದೆ ಮದುವೆಯಾಗಿದ್ದು, ಕಾರಿನಲ್ಲಿ ದಂಪತಿಗಳು ಮತ್ತು ಕಾರು ಚಾಲಕನ ತಂಗಿ ಪ್ರಯಾಣಿಸುತ್ತಿದ್ದು, ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ನನ್ಯ ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ

ಪುತ್ತೂರು: ಕಾರು ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಯುವಕನ ಮೇಲೆ ತಲ್ವಾರ್ ದಾಳಿ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ತಲ್ವಾರ್ ದಾಳಿ ನಡೆಸಿದ ಪರಿಣಾಮ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಯೂನಿಟಿ ಆಸ್ಪತ್ರೆಯ ಎದುರುಗಡೆ ನಡೆದಿದೆ. ಗಾಯಾಳುವನ್ನು ನೌಶಾದ್ (30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳ ಸಹಿತ ಕದ್ರಿ ಪೋಲೀಸ್ ಠಾಣಾ ಇನ್ಸ್‌ಪೆಕ್ಟರ್ ಸವಿತೃ ತೇಜ್ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

ಮಂಗಳೂರು: ಯುವಕನ ಮೇಲೆ ತಲ್ವಾರ್ ದಾಳಿ ➤ ಯುವಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top