ಕ್ರೈಮ್ ನ್ಯೂಸ್

ಸವಣೂರು: ಹಿಂಸಾತ್ಮಕವಾಗಿ ಗೋ ಸಾಗಾಟ ➤ ವಾಹನ ಸಹಿತ 2 ಗೋವುಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಸವಣೂರು ನ. 23: ಕಳೆದ ದಿನ ರಾತ್ರಿ ಸವಣೂರಿನಲ್ಲಿ ಮಹೀಂದ್ರ ವಾಹನದಲ್ಲಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಬೆಳ್ಳಾರೆ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ವಾಹನ ಸಹಿತ ಎರಡು ದನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.     ಯಾವುದೇ ಪರವಾನಿಗೆ ಇಲ್ಲದೇ ದನ ಸಾಗಾಟ ಮಾಡುತ್ತಿದ್ದ ಕೃಷ್ಣ ಭಟ್ ಪಿ. ಮೊಟ್ಟೆತ್ತಡ್ಕ ಹಾಗೂ ಶಿವಪ್ರಸಾದ್ ಎಂಬವರು ಕಾಂಚನದಿಂದ ದನವನ್ನು ಖರೀದಿಸಿ ಪುರುಷರಕಟ್ಟೆಗೆ ಒಂದೇ ವಾಹನದಲ್ಲಿ ಎರಡು ದೊಡ್ಡ ದನಗಳನ್ನು ಸಾಗಿಸುತ್ತಿದ್ದುದ್ದನ್ನು […]

ಸವಣೂರು: ಹಿಂಸಾತ್ಮಕವಾಗಿ ಗೋ ಸಾಗಾಟ ➤ ವಾಹನ ಸಹಿತ 2 ಗೋವುಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮೊಟ್ಟೆತ್ತಡ್ಕ ನ. 23: ಸ್ವಚ್ಚತೆಯ ದೃಷ್ಟಿಯಿಂದ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಕೊಡಬೇಕೆಂದು ಹೇಳಿದರೂ ಕೆಲವೊಂದು ಮನೆಯವರು ಹಸಿ ಕಸ ಒಣ ಕಸವನ್ನು ವಿಂಗಡಣೆ ಮಾಡದೆ ಕೊಡುತ್ತಿದ್ದರು. ಈ ಕುರಿತು ಪೌರ ಕಾರ್ಮಿಕರು ವಿಚಾರಿಸಿದಾಗ ಅವರ ಮೇಲೆ ಹಲ್ಲೆಯನ್ನು ನಡೆಸಿದ ಅಮಾನವೀಯ ಘಟನೆ ಮೊಟ್ಟೆತ್ತಡ್ಕದಲ್ಲಿ ನಡೆದಿದೆ.     ಇಂದು ಮೊಟ್ಟೆತ್ತಡ್ಕ ಜನತಾ ಕಾಲೋನಿಯಲ್ಲಿ ಮನೆಯೊಂದರ ಎದುರು ಇರಿಸಿದ್ದ ಕಸವನ್ನು ವಿಂಗಡಣೆ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಮೇಲಾಧಿಕಾರಿಗಳ ಸೂಚನೆಯಂತೆ ಕಸವನ್ನು ವಿಲೇವಾರಿ ಮಾಡುವುದಿಲ್ಲ

ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸ್ಕೂಟರ್ ಗೆ ಲಾರಿ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರ ಸ್ಥಳಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಚ್ಚಿಲ ನ. 23: ಇಂದು ಮುಂಜಾನೆ ಉಚ್ಚಿಲ ಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್(65) ಎಂದು ಗುರುತಿಸಲಾಗಿದೆ.     ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಚಲಿಸುತ್ತಿದ್ದ ಲಾರಿ ಹಾಗೂ ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ

ಮಂಗಳೂರು: ಸ್ಕೂಟರ್ ಗೆ ಲಾರಿ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರ ಸ್ಥಳಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲಡ್ಕ ನ. 23: ಕಳೆದ ದಿನ ರಾತ್ರಿ ಕಲ್ಲಡ್ಕ ಸಮೀಪದಲ್ಲಿ ನಡೆದ ಓಮ್ನಿ ಹಾಗೂ ಬೈಕ್ ಅಪಘಾತ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕಲ್ಲಡ್ಕ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್(30) ಎಂದು ಗುರುತಿಸಲಾಗಿದೆ.     ಕಳೆದ ದಿನ ರಾತ್ರಿ ಕ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ಈ

ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಒಂಬತ್ತನೇ ಅಂತಸ್ತಿನಿಂದ ಬಿದ್ದು ಭದ್ರತಾ ಕಾವಲುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 23: ಉಳ್ಳಾಲ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್ ಪಾಲ ಬಹುಮಹಡಿ ಕಟ್ಟಡದಲ್ಲಿ ಭದ್ರತಾ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಒಂಬತ್ತನೇ ಅಂತಸ್ತಿನಿಂದ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಇವರು ಟ್ಯಾಂಕ್ ನಲ್ಲಿ ಪರಿಶೀಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ

ಉಳ್ಳಾಲ: ಒಂಬತ್ತನೇ ಅಂತಸ್ತಿನಿಂದ ಬಿದ್ದು ಭದ್ರತಾ ಕಾವಲುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಣಿಗಲ್, ನ. 22. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ಕುಣಿಗಲ್ ಸಮೀಪದ ಹೊಸೂರು ಎಂಬಲ್ಲಿ ಸಂಭವಿಸಿದೆ. ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬೆಂಗಳೂರಿಗೆ ಹೊರಟಿದ್ದ ವೇಳೆ ಹೊಸೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಸ್ಸಿನಲ್ಲಿದ್ದವರನ್ನು

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಸ್ಥಾವರದಲ್ಲಿ ಉದ್ಯೋಗ ಭರವಸೆ ನೀಡಿ ವಂಚನೆ ➤ ಕಿಲಾಡಿ ವಂಚಕ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ನ. 21: ಕಾರವಾರದ ಕೈಗಾ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 20ಕ್ಕೂ ಹೆಚ್ಚು ಯುವಕರಿಗೆ ವಂಚಿಸಿದ ಪ್ರಮುಖ ಆರೋಪಿ ರಿತೇಶ್ ಪಟ್ವಾಲ್ ಎಂಬಾತನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ರಿತೇಶ್ ಒಂದಿಷ್ಟು ಯುವಕರನ್ನು ಸಂಪರ್ಕಿಸಿ ಕೈಗಾದಲ್ಲಿ ಉತ್ತಮ ಕೆಲಸ ಕೊಡಿಸುವ ಆಮಿಷವೊಡ್ಡಿದ್ದ. ತಾನು ಕೂಡ ಅಲ್ಲೇ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ತನ್ನ ಗುರುತಿನ ಚೀಟಿ ತೋರಿಸಿ ನಂಬಿಸಿದ್ದಲ್ಲದೆ,  ಕಾರವಾರಕ್ಕೆ ಹೋಗಿ ಬರುವ ನಾಟಕವಾಡುತ್ತಿದ್ದ. ಸಂಸ್ಥೆಯಲ್ಲಿ ಕಂಪ್ಯೂಟರ್ ಆಧಾರಿತ ಹುದ್ದೆ

ವಿದ್ಯುತ್ ಸ್ಥಾವರದಲ್ಲಿ ಉದ್ಯೋಗ ಭರವಸೆ ನೀಡಿ ವಂಚನೆ ➤ ಕಿಲಾಡಿ ವಂಚಕ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21:  ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಸದಾಶಿವನಗರ ಪೊಲೀಸ್‌ ಠಾಣೆಯ ಮುಖ್ಯ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಭಾಕರ್ ಬಂಧಿತ ಆರೋಪಿ. ಸದಾಶಿವನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ ಜಾಲ ಪ್ರಕರಣದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದರು. ಡಾರ್ಕ್ ವೆಬ್ ತಾಣಗಳ ಮೂಲಕ ಹೈಡ್ರೋ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಂಡುಪಾರ್ಟಿ ಅಯೋಸುತ್ತಿದ್ದ ಸುನೀಶ್ ಹೆಗ್ಡೆ, ಹೇಮಂತ್, ದರ್ಶನ್ ಲಮಾಣಿ ಮತ್ತಿತರ ಆರೋಪಿಗಳು

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ ನ. 21: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಮಂಗಳೂರಿನ ಮಹಿಳಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.   ಮೂಡುಬಿದಿರೆಯ ಕಲ್ಲಮುಂಡ್ಕೂರಿನ ತಾಸೆ ವಾದಕ ಸತೀಶ್ ಅಂಚನ್ ಬಂಧಿತ ಆರೋಪಿಯಾಗಿದ್ದಾನೆ. ಜುಲೈ ತಿಂಗಳಲ್ಲಿ ಅಪ್ರಾಪ್ತೆಯು ಕಲ್ಲಮುಂಡ್ಕೂರು ಎಂಬಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಆಕೆಯನ್ನು ಬಲವಂತವಾಗಿ ತನ್ನ ರಿಕ್ಷಾದಲ್ಲಿ ಕುಳ್ಳಿರಿಸಿ ಕಲ್ಲು ಕ್ವಾರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರ ಬಳಿಕ ಬಾಲಕಿಯ

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

(ನ್ಯೂಸ್ ಕಡಬ) newskadaba.com ಹಾಸನ ನ. 20: ಹಾಸನ ಜಿಲ್ಲೆಯ ತಿಪಟೂರು ತಾಲೂಕಿನ ಬೆಳಗರಹಳ್ಳಿಯಲ್ಲಿ ಮದುವೆಗೆ ಹೆತ್ತವರ ವಿರೋಧ ಕಟ್ಟಿಕೊಂಡ ಪರಿಣಾಮ ಹೇಮಾವತಿ ನಾಲೆಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಪ್ರೇಮಿಗಳನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18) ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.     ನ.16 ರಂದು ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಈ ಯುವ ಪ್ರೇಮಿಗಳ ಮೃತದೇಹ

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top