ಕ್ರೈಮ್ ನ್ಯೂಸ್

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು

(ನ್ಯೂಸ್ ಕಡಬ) newskadaba.com ಕಾನ್ಪುರ ನ. 17: ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಶ್ವಾಸಕೋಶ ಬಗೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಭಾನುವಾರ ಪತ್ತೆಯಾಗಿತ್ತು. ಮೃತದೇಹದಿಂದ ಶ್ವಾಸಕೋಶವನ್ನು ಹೊರಗೆಳೆದು ತೆಗೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯೊಬ್ಬರಿಗೆ ಮಗುವಾಗದೇ ಇರುವುದರಿಂದ ವಾಮಾಚಾರ ಮಾಡುವುದಕ್ಕಾಗಿ ಈ ಕೃತ್ಯ ಎಸಗಲಾಗಿತ್ತು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗೌತಮಪುರ ಪ್ರದೇಶದ ಬಾಲಕಿಯು ದೀಪಾವಳಿಯ ದಿನ ರಾತ್ರಿ ನಾಪತ್ತೆಯಾಗಿದ್ದಳು. […]

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 16. ಪತ್ನಿಗೆ ಗುಂಡು ಹೊಡೆದು ಹತ್ಯೆ ಮಾಡಿರುವ ಪತಿಯು ತಾನೂ ಗುಂಡು ಹೊಡೆದುಕೊಂಡ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.   ಆರೋಪಿಯನ್ನು ಕೊಡಗಿನ ಸೋಮವಾರಪೇಟೆ ಮೂಲದ ಕಾಳಪ್ಪ, ಮೃತ ಪತ್ನಿಯನ್ನು ಸುಮಿತ್ರಾ ಎಂದು ಗುರುತಿಸಲಾಗಿದೆ. ಹಣ ತುಂಬಿಸುವ ಎಟಿಎಂ ವಾಹನದ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಈತ ಸಿಂಗಲ್‌ ಬ್ಯಾರಲ್ ಬಂದೂಕು ಹೊಂದಿದ್ದು, ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಈತ ಕೆಲಸಕ್ಕೆ ಹೋಗುವಾಗ ಪತ್ನಿಯನ್ನು ಮನೆಯಲ್ಲಿಟ್ಟು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ. ಈ

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಒಂಟಿ ಮಹಿಳೆಯೋರ್ವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟುವಿನಲ್ಲಿರುವ ಪಂಡಿತ್ ಹೌಸ್ ನ ವಿಜಯಾ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ವಿಜಯಾ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ಶಂಕಿಸಲಾಗಿದೆ. ಒಂಟಿ ಮಹಿಳೆ ವಾಸವಾಗಿದ್ದ ಬಾಡಿಗೆ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಹಿಳೆಯು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 14: ನಟ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಕಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.  ಇದಕ್ಕೆ ಸಂಬಂಧಪಟ್ಟಂತೆ ನಟ ವಿನೋದ್ ರಾಜ್ ಅವರು ದೂರು ನೀಡಿದ್ದು. ಉತ್ತರ ವಿಭಾಗದ ಸೈನರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ , ತಮಗೆ ಬೇಕಾದಂತೆ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ.14: ಕರೋಪಾಡಿ ಗ್ರಾಮದ ಕುರೋಮೂಲೆ ಎಂಬಲ್ಲಿ ವ್ಯಕ್ತಿಯೊಬ್ಬ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ಕುರೋಮೂಲೆ ನಿವಾಸಿ ಸತೀಶ್(39) ಎಂದು ಗುರುತಿಸಲಾಗಿದೆ.     ಸತೀಶ್ ಅವರು ವಿಪರೀತ ಕುಡಿತ ಚಟವನ್ನು ಹೊಂದಿದ್ದು, ಕುಡಿತದ ಚಟ ಹೆಚ್ಚಾಗಿ ಮಾನಸಿಕವಾಗಿ ನೊಂದುಕೊಂಡಿದ್ದರು. ಇದೇ ಕಾರಣದಿಂದಾಗಿ ಈ ಹಿಂದೆ ಮೂರು ಬಾರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸತೀಶ್ ಅವರ ಪತ್ನಿ ಕೂಲಿ ಕೆಲಸಕ್ಕೆ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ.13: ತೊಕ್ಕೊಟ್ಟುವಿನ ಕಲ್ಲಾಪುವಿನಿಂದ  ಪಿಕಪ್ ವಾಹನವನ್ನು ಕಳ್ಳನೋರ್ವ ಕದ್ದೊಯ್ದಿದ್ದಾನೆ. ಕಳವು ಮಾಡಿದ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯ ಚೇಳ್ಯಾರು ಬಳಿ ಮನೆಯ ಕಂಪೌಂಡಿಗೆ ಢಿಕ್ಕಿ ಹೊಡೆದಿದ್ದು, ಸುರತ್ಕಲ್ ಪೊಲೀಸರು ಕಳೆದ ದಿನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು  ತಮಿಳುನಾಡು ಮೂಲದ ದಕ್ಷಿಣಮೂರ್ತಿ ಎಂದು ಗುರುತಿಸಲಾಗಿದೆ.  ತೊಕ್ಕೊಟ್ಟು ಕಲ್ಲಾಪು ಬಳಿಯಿರುವ ಸೂಪರ್ ಬಜಾರ್ ಎದುರು ನಿಲ್ಲಿಸಿದ್ದ ಪಿಕಪ್ ವಾಹನವನ್ನು ದಕ್ಷಿಣಮೂರ್ತಿಯವರು ಮಧ್ಯರಾತ್ರಿ ವೇಳೆ ಕಳವು ಮಾಡಿದ್ದಾರೆ. ಕಳವು ನಡೆಸಿದ ವಾಹನವನ್ನು ಕೊಂಡೊಯ್ಯುವ

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ.13: ವರ್ತೆ ಪಂಜುರ್ಲಿ ದೈವಸ್ಥಾನ ಕಾಪು ತಾಲೂಕು ನಡ್ಸಾಲು ಗ್ರಾಮದ ಕಾಡಿಪಟ್ನ ಎಂಬಲ್ಲಿ ದೇವಸ್ಥಾನದ ಬೀಗ ಮುರಿದು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ.     ದೈವಸ್ಥಾನದ ಒಳಗಿದ್ದ ಬೆಳ್ಳಿಯ ವಸ್ತುಗಳಾದ ಪಂಜುರ್ಲಿ ದೈವದ ಬೆಳ್ಳಿಯ ಪ್ರಬಾವಳಿ, ಪಂಜುರ್ಲಿ ದೈವದ 250 ಗ್ರಾಂ ತೂಕದ ಬೆಳ್ಳಿಯ ಖಡ್ಸಲೆ, 4ಗ್ರಾಂ ತೂಕದ ನವರತ್ನ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5 ಗ್ರಾಂ ತೂಕದ ಚಿನ್ನದ ಹವಳದ ಸರ, 2.2

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವಪತ್ತೆ

(ನ್ಯೂಸ್ ಕಡಬ) newskadaba.com ಪಂಜ, ನ.13: ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೋಗುವ ಹೊಳೆಗೆ ಕೂತ್ಕುಂಜ ಗ್ರಾಮದ ಗುಂಡಡ್ಕದ ರಸ್ತೆ ಪಕ್ಕದತೋಡಿನಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.     ಆಳವಾದ ಗುಂಡಿಯ ನೀರಿನಲ್ಲಿ ಶವ ಪತ್ತೆಯಾಗಿದ್ದು, ಶವ ಕೊಳೆತು ಹೋಗಿರುವ ಕಾರಣ ಮುಖ ಪರಿಚಯ ಪತ್ತೆಯಾಗಿಲ್ಲ. ಸ್ಥಳೀಯರು ತಮ್ಮ ತೋಟಕ್ಕೆ ಹೋಗುವ ವೇಳೆ ಶವ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ.  

ಪಂಜ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top