ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ಹಿರಿಯ ಪತ್ರಕರ್ತ, ಖ್ಯಾತ ಬರಹಗಾರ ರವಿ ಬೆಳಗೆರೆ ಅವರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಬೆಂಗಳೂರು ಕಚೇರಿಯಲ್ಲಿದ್ದ ವೇಳೆಯಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅಪೊಲೋ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತಿಮ ದರ್ಶನಕ್ಕೆ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಇವರು ಪತ್ರಿಕರ್ತರಾಗಿ ಅತೀ ಹೆಚ್ಚು ಓದುಗರ ಬಳಗವನ್ನು ಹೊಂದಿದ್ದರು. ಪತ್ರಿಕಾರಂಗದ […]

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 12: ಬಿ.ಸಿ.ರೋಡಿನ ಕೈಕಂಬದಲ್ಲಿ ಕ್ರೈಬ್ರಾಂಚ್ ಪೊಲೀಸರೆಂದು ನಂಬಿಸಿ ವ್ಯಕ್ತಿಯೊಬ್ಬರ ಚಿನ್ಮಾಭರಣ ದೋಚಿದ ಹಳೆಯ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.   ಇರಾನಿ ಗ್ಯಾಂಗ್ ಸದಸ್ಯರಾದ ಮಹಾರಾಷ್ಟ್ರ ದ ಝಾಕಿರ್ ಹುಸೈನ್(26) ಮತ್ತು ಕಂಬರ್ ರಹೀಂ ಮಿರ್ಜಾ(32) ಬಂಧಿತ ಆರೋಪಿಗಳು.2020ರ ಜ.18ರಂದು ಮಧ್ಯಾಹ್ನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ

ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 11: ಬಂಟ್ವಾಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ನೇಪಾಳ ಮೂಲದ ಯುವಕ ಸೇರಿ ಇಬ್ಬರನ್ನು ಇಂದು  ಪೋಲಿಸರು ಬಂಧಿದ್ದಾರೆ.       ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ನ.11: ಮಣಿಪಾಲದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಣ ಹಾಗೂ ದಾಖಲೆ ಪತ್ರಗಳನ್ನು ಪಡೆದು ವಂಚಿಸಿಕೊಂಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಣೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.     ಪ್ರಕರಣದಲ್ಲಿ ಆರೋಪಿತನು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ ಸಿ ಆಗಿರುವುದಾಗಿ ಹೇಳಿ  ಉದ್ಯೋಗ ಕೊಡುವುದಾಗಿ  ವ್ಯಕ್ತಿಯನ್ನು  ನಂಬಿಸಿ 20,000 ಹಣ ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಂಚಿಸಿದ್ದಾನೆ. ಅಲ್ಲದೇ ಮತ್ತೊಬ್ಬ ಯುವತಿಯಿಂದ ಹಣ ಪಡೆದು

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತೊಡಿಕಾನ, ನ.11: ತೊಡಿಕಾನ ಗ್ರಾಮದ ಮುಪ್ಪಸೇರು ನಿವಾಸಿಯೊಬ್ಬರು ಮನೆ ಸಮೀಪದ ಹೊಳೆ ಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ದಿನ ನಡೆದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಮುಪ್ಪಸೇರು ನಿವಾಸಿ ಧರ್ಮಪಾಲ (48) ಎಂದು ಗುರುತಿಸಲಾಗಿದೆ. ಇವರು ತೊಡಿಕಾನ ದೇವಾಲಯ ಬಳಿ ಮಿನಿ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡಿತ್ತಿದ್ದರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ನ.10: ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಪತ್ರಕರ್ತನನ್ನು ಇಸ್ರೇವೆಲ್ ಮೋಸೆಸ್(27) ಎಂದು ಗುರುತಿಸಲಾಗಿದೆ.     ಈತ ಡ್ರಗ್ಸ್ ದಂಧೆಯ ವರದಿ ಮಾಡುತ್ತಾರೆ ಎಂಬ ಭೀತಿಯಿಂದ ಕಳೆದ ದಿನ ಸಂಜೆ ಮೋಸಸ್ ರನ್ನು ಕರೆ ಮಾಡಿ ಕರೆಸಿಕೊಂಡ ಬಳಿಕ ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಆತನನ್ನು ರಸ್ತೆಯಲ್ಲಿ ಎಸೆದು ಹೋಗಿದ್ದು, ಬಳಿಕ ಮನೆಯವರಿಗೆ ತಿಳಿದು ಈ ಸಂಬಂಧ

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾವೂರು ನ. 10 : ಕೇರಳ ಮೂಲದ ಉದ್ಯಮಿ ಕಾವೂರು ಮಲ್ಲಿ ಲೇಔಟ್‌ನ ಸುರೇಂದ್ರನ್ (60) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ನಿವಾಸಿಗಳಾದ ಸಂತೋಷ್ ಮತ್ತು ಸಿದ್ದು ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ ಸುರೇಂದ್ರನ್ ಅವರನ್ನು ನವೆಂಬರ್ 03 ರಂದು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ನಡೆದಿತ್ತು. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಸ್ಕೂಟರ್ ಮಗುಚಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಗದಗ ಮೂಲದ ಯುವಕ ತಲಪಾಡಿ ದೇವಿನಗರದಲ್ಲಿ ವಾಸವಾಗಿರುವ ಹನುಮಂತ ಎಂದು ಗುರುತಿಸಲಾಗಿದೆ.   ಮಂಗಳೂರು ಕೊಡಿಯಾಲ್ ಬೈಲ್ ನ ಕ್ಯಾಂಟೀನ್ ವೊಂದರಲ್ಲಿ ದುಡಿಯುತ್ತಿದ್ದ ಹನುಮಂತ ಹಲವು ವರ್ಷಗಳಿಂದ ದೇವಿನಗರದಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಮುಂಜಾನೆ ಕುಂಜತ್ತೂರು ಪದವಿ ರಸ್ತೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಕೂಟರ್ ಅಪಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿತ್ತು. ಅವರ ತಲೆಗೆ ಸಣ್ಣ ಪುಟ್ಟ ಗಾಯಗಳು

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ ➤ ಇಬ್ಬರ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ನ.9: ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಎಂದು ಗುರುತಿಸಲಾಗಿದೆ.     ಬಾಗಲಕೋಟೆಯ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀಯವರ ಮನೆಯಲ್ಲಿ ನವೆಂಬರ್ 2 ರಂದು ಕಳ್ಳತನವಾಗಿದ್ದು, ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ಅವರು ದೂರು

ನಟಿ ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ ➤ ಇಬ್ಬರ ಆರೋಪಿಗಳ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಂ.ಜಾ.ವೆ ಯಿಂದ ಮಾಹಿತಿ ➤ ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ,ಆರೋಪಿಗಳು ಪರಾರಿ.!

(ನ್ಯೂಸ್ ಕಡಬ) newskadaba.com ಕೆದಿಲ ನ. 09: ಹಿಂದೂ ಜಾಗರಣ ವೇದಿಕೆಯ ಮಾಹಿತಿಗೆ ಸ್ಪಂದಿಸಿದ ಪುತ್ತೂರು ನಗರ ಪೊಲೀಸರ ತಂಡ ಕೆದಿಲದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಖಾನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಹೋರಿ ಕರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.   ಪರಾರಿಯಾಗಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು, ಕೂಡಲೇ ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಗಣೇಶ್ ಕುಲಾಲ್ ಕೆದಿಲ ಮನವಿ ಮಾಡಿ ಒತ್ತಾಯಿಸಿದ್ದಾರೆ. ಕೆದಿಲ ಗ್ರಾಮದ ಹಲವೆಡೆ ಎಗ್ಗಿಲ್ಲದೆ ಅಕ್ರಮ

ಹಿಂ.ಜಾ.ವೆ ಯಿಂದ ಮಾಹಿತಿ ➤ ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ,ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top