ಕ್ರೈಮ್ ನ್ಯೂಸ್

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.8: ಯುವತಿಯೊಬ್ಬರನ್ನು ಕೊಲೆಗೈದು ತುಂಬೆ ತೀರದಲ್ಲಿ ಎಸೆದು ಹೋಗಿರುವ ಬಗ್ಗೆ ಶಂಕೆಯಾಗಿದೆ. ಮೃತ ವ್ಯಕ್ತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.     ಯುವತಿಯ ಶವ ನದಿ ತೀರದಲ್ಲಿ ಪತ್ತೆಯಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಮೃತಳು ಭೂ ವ್ಯವಹಾರ ನಡೆಸುತ್ತಿದ್ದು, ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಇವರು ಒಡೆಯರಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು. ಮೃತ ದೇಹ ಪತ್ತೆಯಾದ […]

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…!

(ನ್ಯೂಸ್ ಕಡಬ) newskadaba.com ಮಂಡ್ಯ, ನ.7: ಜಿಲ್ಲೆಯ ಮುಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿಯೊಬ್ಬರು ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದವರು. ಕಾಣೆಯಾಗಿದ್ದ ವ್ಯಕ್ತಿ ಮಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ತಮ್ಮದೆ ಕಾರಿನೊಳಗೆ ಶವವಾಗಿ ಪತ್ತೆಯಾಗಿಯಾಗಿದ್ದಾರೆ     ಮೃತ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್ ಕಾರಿನಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈತ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂರು ದಿನಗಳಿಂದ ಒಂದೇ ಜಾಗದಲ್ಲಿ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.!

(ನ್ಯೂಸ್ ಕಡಬ) newskadaba.com ಉಡುಪಿ ನ. 08: 13 ವರ್ಷಗಳ ಕಾಲ ಹುಡುಗಿಯನ್ನು ಪ್ರೀತಿಸಿದ ಪ್ರೇಮಿಯೊಬ್ಬ ಮದುವೆಗೆ ಇನ್ನೇನು ಕೆಲವೇ ಗಂಟೆಗಳಿದೆ ಎನ್ನುವಾಗ ನಾಪತ್ತೆಯಾಗಿದ್ದಾನೆ. ಪ್ರೇಯಸಿಯನ್ನು ಪ್ರೀತಿಸಿದ ಪ್ರಿಯತಮ ಆಕೆಯನ್ನು ಮದುವೆಯಾಗಲು ಇಷ್ಟವಿಲ್ಲದ ಕಾರಣ ನಾಪತ್ತೆಯಾಗಿರುವ ಪ್ರಕರಣ ಉಡುಪಿಯ ಪರ್ಕಳದಲ್ಲಿ ನಡೆದಿದೆ. ಗಣೇಶ್​ ಮೋಸ ಮಾಡಿದ ಯುವಕ. ಮಮತಾ ಎಂಬ ಹುಡುಗಿಯನ್ನು ಕಳೆದ 13 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ ನ.7ರಂದು ಮದುವೆಯಾಗಬೇಕಿತ್ತು. ಆದರೆ, ಯುವಕ ನಾಪತ್ತೆಯಾಗಿದ್ದಾನೆ . ಕಳೆದೆರಡು ದಿನಗಳಿಂದ ಆತನ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. 13 ವರುಷಗಳಿಂದ

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07: ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಬಂಧಿತ ಆರೋಪಿಗಳನ್ನು ದರ್ಶನ್ ದೇವಯ್ಯ ವಿರಾಜಪೇಟೆ, ಸೌಭಾಗ್ಯ, ಅನಿಲ್ ಕುಮಾರ್, ಮಹೇಶ್ ಬಾಬು ಹಿರಿಯಪಟ್ಣ, ಸೋಮು ಕೆ.ಆರ್.ನಗರ, ಸುಕೇಶ್ ಪೂಜಾರಿ, ಮೋಹನ್ ಬೆಳ್ತಂಗಡಿ, ಗೋಪಾಲ್ ಮೂಡುಬಿದಿರೆ, ಸಂತೋಷ್ ಮುಡುಮನೆ ಎಂದು ಗುರುತಿಸಲಾಗಿದೆ. ೨ ದಿನಗಳ ಹಿಂದೆ ಎಕೆಎಂಎಸ್ ಬಸ್ ಮಾಲಿಕ ಸೈಫುದ್ದೀನ್ ಹತ್ಯೆಗೆ ಯತ್ನ ನಡೆದಿತ್ತು.

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಮಧುರೈ ನ. 06: ಮೊಬೈಲ್‍ನಲ್ಲಿ ಹೆಚ್ಚು ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಯಾವಾಗಲೂ ಗೇಮ್ ಆಡುವುದಕ್ಕೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದು, ಇದರಿಂದ ಅಸಮಾಧಾನಗೊಂಡ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.     ಸಂಬಾಕುಲಂನ ಗಾಂಡಿ 2ನೇ ರಸ್ತೆಯ ನಿವಾಸಿಯಾಗಿದ್ದ ಬಾಲಕ ಮೊಬೈಲ್ ಗೇಮಿಂಗ್ ವ್ಯಸನಿಯಾಗಿದ್ದ ಇತ್ತೀಚೆಗೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದರು. ಇದರಿಂದಾಗಿ ಬಾಲಕ ತೀರಾ ಅಸಮಾಧಾನಗೊಂಡಿದ್ದ.

ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆ.!! Read More »

ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿದ್ದಾರೆ.         ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಕಳೆದ ದಿನ  ತೊಕ್ಕೊಟ್ಟು

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06: ಆಲೆಟ್ಟಿ ಗ್ರಾಮದ ಅರಂಬೂರು ಸ್ಥಾನದ ಮನೆಯ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹರೀಶ ಎಂದು ಗುರುತಿಸಲಾಗಿದೆ.     ಇವರು ವಯನಾಟ್ ಕುಲವನ್ ದೈವದ ದರ್ಶನ ಪಾತ್ರಿಯಾಗಿ ಕೆಲಸ ನಿರ್ವಹಿಸಿತ್ತಿದ್ದು, ಅರಂಬೂರಿನ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಮನೆಯಲ್ಲಿ ವಾಸಮಾಡುತ್ತಿದ್ದರು. ಅವರು ಎಂದಿನಂತೆ ಮನೆಯಲ್ಲಿದ್ದು, ರಾತ್ರಿವೇಳೆ ಮನೆಯ ಪಕ್ಕದ ಗುಡ್ಡೆಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಸುಳ್ಯದಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಳ್ಯ ಠಾಣಾ ಉಪನಿರೀಕ್ಷಕರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ರಿಜಿಸ್ಟರ್ ನಂಬರ್ ಹೊಂದಿದ್ದ ಕಾರಿನಲ್ಲಿ ಅಕ್ರಮವಗಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಸುಳ್ಯ ಠಾಣಾ ಉಪನಿರೀಕ್ಷಕರಾದ ಹರೀಶ್ ಎಮ್ ಆರ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸುಳ್ಯ ಜ್ಯೋತಿ ಸರ್ಕಲ್ ಬಳಿ 8ಕೆ,ಜಿ ಗಾಂಜಾ ಸಹಿತ ಆರೋಪಿಗಳಾದ ಎಂ ಎ ಅಬ್ಬಾಸ್(63) ಅಬ್ದುಲ್ (50)

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ,  ನ. 05: 2016 ಜೂನ್ 15 ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.       ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top