ಕ್ರೈಮ್ ನ್ಯೂಸ್

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32), […]

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು ನ. 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಗುಂಡು ಹಾರಾಟ ಹಾಗೂ ಕೊಲೆ ಯತ್ನ ಹಿನ್ನೆಲೆ ➤ ಆರೋಪಿಗಳನ್ನು ಹಿಡಿಯಲೆತ್ನಿಸಿದ ಪೊಲೀಸ್ ಜೀಪಿಗೆ ಢಿಕ್ಕಿ ಹೊಡೆದು ಪರಾರಿಯಾದ ಕಿರಾತಕರು

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 04. ಆರೋಪಿಗಳನ್ನು ಹಿಡಿಯಲೆತ್ನಿಸಿದ ಪೊಲೀಸ್‌ ಜೀಪಿಗೆ ಕಾರು ಢಿಕ್ಕಿ ಹೊಡೆಸಿ ಪರಾರಿಯಾದ ಘಟನೆ ಮಂಜೇಶ್ವರ ಸಮೀಪದ ಕೊಡ್ಲಮೊಗರು ಎಂಬಲ್ಲಿ ನಡೆದಿದೆ. ಇತ್ತೀಚೆಗೆ ಬಂದ್ಯೋಡು ಎಂಬಲ್ಲಿ ನಡೆದ ಗುಂಡು ಹಾರಾಟ ಹಾಗೂ ಕೊಲೆಗೆ ಯತ್ನಿಸಿದ್ದ ಆರೋಪಿಗಳಾದ ಮೊಯಿದಿನ್ ಶಬೀರ್ ಹಾಗೂ ತಂಡವು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಕಾಸರಗೋಡು ಡಿವೈಎಸ್‌ಪಿ ನೇತೃತ್ವದ ಪೊಲೀಸರು ಕಾರನ್ನು ತಡೆದರೂ, ಆರೋಪಿಗಳು ಪೊಲೀಸರ ಜೀಪಿಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ

ಕಾಸರಗೋಡು: ಗುಂಡು ಹಾರಾಟ ಹಾಗೂ ಕೊಲೆ ಯತ್ನ ಹಿನ್ನೆಲೆ ➤ ಆರೋಪಿಗಳನ್ನು ಹಿಡಿಯಲೆತ್ನಿಸಿದ ಪೊಲೀಸ್ ಜೀಪಿಗೆ ಢಿಕ್ಕಿ ಹೊಡೆದು ಪರಾರಿಯಾದ ಕಿರಾತಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 04: ಉಪ್ಪಿನಂಗಡಿಯಲ್ಲಿ ಮಂಗಳವಾರ(ನ.03) ರಾತ್ರಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.   ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪರಿಯಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ಭೀಕಾರವಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಬಜತ್ತೂರು ಗ್ರಾಮದ ನಿವಾಸಿ ನಾಗೋಜಿಯ ನಾರಯಣ ಗೌಡ (44)ಎಂಬುವರು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾಋಇ ಠಾಣೆ ಎಸ್ ಐ ರಾಮ ನಾಯ್ಕರವರು

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 03. ಹಂದಿ ಹೊಡೆಯಲೆಂದು ಸಂಗ್ರಹಿಸಿಡಲಾಗಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಕುಂಚೇನಹಳ್ಳಿ ಎಂಬಲ್ಲಿ ನಡೆದಿದೆ.   ಇದರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಒಂದನ್ನು ಸಂಗ್ರಹಿಸಿ, ಅದನ್ನು ಒಣಗಿಸಲೆಂದು ಬಿಸಿಲಿಗೆ ಹಾಕಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 03: ಮಂಗಳೂರು ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟದ ಜಾಲ ಪತ್ತೆಯಾಗುತ್ತಲೇಯಿದೆ. ಅದರಂತೆ ಮಂಜನಾಡಿ ಗ್ರಾಮದ ವಿಜಯನಗರದದಲ್ಲಿ ಸುಮಾರು 23 ಕೆಜಿ ಗಾಂಜಾವನ್ನು ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಓರ್ವ ಆರೋಪಿಯನ್ನು ಬಂದಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ತೌಡುಗೋಳಿಯ ಅಬ್ದುಲ್ ಖಾದರ್ ತನ್ಸಿ(23) ಎಂದು ಗುರುತಿಸಲಾಗಿದೆ. ಆರೋಪಿ ಮಂಜನಾಡಿಯ ವಿಜಯನಗರದಿಂದ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪೊಲೀಸರು 23 ಕೆ,ಜಿ 480 ಗ್ರಾಂ ತೂಕದ ಗಾಂಜಾ, ಬೈಕ್ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ ನ. 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top