ಕ್ರೈಮ್ ನ್ಯೂಸ್

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 28: ಸ್ಯಾಂಡಲ್‍ವುಡ್ ಮಾಡೆಲ್‍ಹಾಗೂ ನಟ ಆಡಂ ಪಾಷಾ ನನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಅವರ ತಕರಾರುಗಳು ಜೈಲಿನಲ್ಲಿ ನಿಂತಿಲ್ಲ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಆಡಂ ಪಾಷಾನನ್ನು ಯಾವ ಸೆಲ್ ನಲ್ಲಿ ಇರಿಸಬೆಕೇಂಬ ಚರ್ಚೆಯ ಬಳಿಕ ಕೊನೆಗೆ ಪುರುಷನೂ ಅಲ್ಲ, ಮಹಿಳೆಯೂ ಅಲ್ಲ ಎಂಬ ತೀರ್ಮಾನದ ಮೇಲೆ ವಿಶೇಷ ಸೆಲ್ ನಲ್ಲಿ ಇರಿಸಲಾಗಿತ್ತು.     ಆದರೆ ಪಾಷಾ ಮಾತ್ರ, ಇನ್ನನ್ನು ರಾಗಿಣಿ ಇರುವ ಸೆಲ್ ನಲ್ಲಿಯೇ ಇರಿಸಬೆಕೆಂದು ಪಟ್ಟು […]

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಅ. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.   ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು ಅ. 28: ಕೊಲೆ ಪ್ರಕರಣದಲ್ಲಿ ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಭಟ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಅವರನ್ನು ಕೊಲೆ ಮಾಡಿಸಿದ್ದ ಆರೋಪದಲ್ಲಿ ವಿಶ್ವನಾಥ್ ಭಟ್ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ಪರಶಿವಮೂರ್ತಿ ಅವರ ಕೊಲೆಗೆ ವಿಶ್ವನಾಥ್ ಭಟ್ 7 ಲಕ್ಷ ರೂ.ಗೆ ಸುಪಾರಿ ನೀಡಿದ್ದರು ಎಂಬುದು ವಿಚಾರಣೆ ವೇಲೆ ಬಯಲಾಗಿತ್ತು. ಹೀಗಾಗಿ, ಮೈಸೂರು ಪೊಲೀಸರು ವಿಶ್ವನಾಥ್ ಭಟ್ ಅವರನ್ನು ಬಂಧಿಸಿದ್ದಾರೆ.ನಿವೃತ್ತ ಪ್ರೊಫೆಸರ್ ಪರಿಶಿವ ಮೂರ್ತಿ ಅವರ

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಕೊಟ್ಟಿಗೆ ಹಾರದ ಟ್ಯಾಕ್ಸಿ ಚಾಲಕ ಮಹಮ್ಮದ್ ದಿಸಾನ್ ಎಂಬುವರು ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ತನ್ನ ವಾಹನದಲ್ಲಿ ಉಜಿರೆಯಿಂದ ಕೊಟ್ಟಿಗೆ ಹಾರಕ್ಕೆ ಪ್ರಯಾಣಿಕರನ್ನು ,ಯುವತಿಯರನ್ನು ಕಳೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರು ಹಾಗೂ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೈಯಲ್ಲಿ ಮಾರಕ ಆಯುಧಗಳನ್ನು ಹಿಡಿದು ವಾಹನಕ್ಕೆ ಅಡ್ಡಗಟ್ಟಿದ್ದಾರೆ. ವಾಹನ ಮುಂದೆ ಹೋಗದಂತೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದ್ದಾರೆ, ಜತೆಗೆ ರಾಡ್, ಹೆಲ್ಮೆಟ್ ನಿಂದ ಹೊಡೆದು, ತುಳಿದು ಹಲ್ಲೆ

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ. ನಾವೂರಿನ ನಿವಾಸಿ ಜನಾರ್ದನ ಪೂಜಾರಿ(42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪುಸಲಾಯಿಸಿ ಕೆರದುಕೊಂಡು ಹೋಗಿ ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಪ್ರಾಪ್ತೆ ಈ ವಿಚಾರವನ್ನು ಅ.26 ರಂದು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 28. ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಕಾರಣಕ್ಕಾಗಿ ತಾಯಿಯನ್ನು ಕೊಲೆಗೈದ ಘಟನೆ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಾಲ್ವರು ಆರೋಪಿಗಳು

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 28: ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ಅಡಿಕೆ ವ್ಯಾಪಾರಿಯೋರ್ವರ ಮೇಲೆ ಚೂರಿಯಿಂದ ತಿವಿದು 4 ಲಕ್ಷ ರೂ.ಗೂ ಅಧಿಕ ಹಣವನ್ನು ದರೋಡೆಗೈದ ಘಟನೆ ಮಂಗಳವಾರ ಪೆರ್ನೆ ಸಮೀಪದ ಪದೆಬರಿಯಲ್ಲಿ ನಡೆದಿದೆ. ಪದೆಬರಿ ನಿವಾಸಿ ದೀಪಕ್‌ ಶೆಟ್ಟಿ (49) ಅವರು ಪೆರ್ನೆಯಲ್ಲಿ ಅಡಿಕೆ ವ್ಯಾಪಾರಿಯಾಗಿದ್ದು, ಮಂಗಳವಾರ ಅಡಿಕೆ ಮಾರಾಟದ ಹಣದೊಂದಿಗೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ದರೋಡೆ ನಡೆದಿದೆ. ಚೂರಿಯಿಂದ ತಿವಿಯಲ್ಪಟ್ಟ ದೀಪಕ್‌ ಶೆಟ್ಟಿ ತಲೆ, ಹೊಟ್ಟೆಗೆ ಏಟು ತಗಲಿದ್ದು, ಚಿಂತಾಜನಕ

ಉಪ್ಪಿನಂಗಡಿ: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 28: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅ.27) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಟ್ರಕ್ ಹಾಗೂ ಬೈಕ್ ನಡುವೆ ಅಪಘಾತ ➤ ಸಹ ಸವಾರೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 27. ಬೈಕ್ ಹಾಗೂ ಬೃಹತ್ ಗಾತ್ರದ ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇನ್ನೋಋವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಮಂಗಳೂರು: ಟ್ರಕ್ ಹಾಗೂ ಬೈಕ್ ನಡುವೆ ಅಪಘಾತ ➤ ಸಹ ಸವಾರೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top