ಕ್ರೈಮ್ ನ್ಯೂಸ್

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ಅ. 27. ಅ.25ರಂದು ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.     ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು  ಜಖಂಗೊಂಡಿದ್ದು, ಢಿಕ್ಕಿಯ […]

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 27. ಕೆ.ಆರ್. ಪುರಂನ ಬಸವನಪುರದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ತಮ್ಮದೇ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿನೋದಾ(35 ವ.) ಎಂದು ಗುರುತಿಸಲಾಗಿದೆ.     ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು ಎನ್ನಲಾಗಿದೆ. ವಿನೋದಾ ಹಾಗೂ ಜಯಪ್ರಕಾಶ್ ಗೆ ಮೂರು ವರ್ಷದ ಮಗು ಕೂಡ ಇದೆ. ಆದರೆ ಇದೀಗ ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ವಿನೋದಾ ಆತ್ಮಹತ್ಯೆ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ :ಶಾಲೆಗೆ ನುಗ್ಗಿ ದರೋಡೆ ➤ ದಾಖಲೆಪತ್ರಗಳನ್ನು ಸುಟ್ಟ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 27:  ಅಳದಂಗಡಿ ಬಳಿಯ ಪಿಲ್ಯ ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯ ಬೀಗವನ್ನು ಮುರಿದು ಒಳ ನುಗಿದ ಕಳ್ಳರು ದಾಖಲೆ ಪತ್ರಗಳನ್ನು ಸುಟ್ಟು ಹಾಕಿ ಹಣಕ್ಕಾಗಿ ಹುಡುಕಾಡಿದ ಘಟನೆ (ಅ, 26) ಕಳೆದ ದಿನ ರಾತ್ರಿ ನಡೆದಿದೆ.   ಶಾಲೆಯ ಮುಂಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಗೋದ್ರೇಜಿನ ಬೀಗವನ್ನು ಒಡೆದು, ಅದರಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಅಲ್ಲದೆ ವಿವಿಧ ದಾಖಲೆ ಪತ್ರಗಳನ್ನು ಬೆಂಕಿ ಹಾಕಿ ಸುಟ್ಟಿದ್ದಾರೆ. ಜತೆಗೆ ಶಾಲೆಗೆ ಅಳವಡಿಸಲಾಗಿದ್ದ

ಬೆಳ್ತಂಗಡಿ :ಶಾಲೆಗೆ ನುಗ್ಗಿ ದರೋಡೆ ➤ ದಾಖಲೆಪತ್ರಗಳನ್ನು ಸುಟ್ಟ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ. 27. ಬೆಳ್ಳಾರೆ ಮುಖ್ಯ ರಸ್ತೆಯ ಕಾಮಧೇನು ಟವರ್‌ ಸಮೀಪ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಜಾಲ್ಸೂರು ಗ್ರಾಮದ ಬೈದರ ಕೊಳಂಜಿ ಮನೆ ಅಣ್ಣು (58 ವ.) ಎಂದು ಗುರುತಿಸಲಾಗಿದೆ.     ಮೃತ ದೇಹವನ್ನು ನೋಡಿದ ಸಾರ್ವಜನಿಕರು ಪೊಲೀಸ್‌ ಠಾಣೆಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಮೃತ ವ್ಯಕ್ತಿಯನ್ನು ಪತ್ತೆಹಚ್ಚಿದ ಬಳಿಕ ಮನೆಯವರಿಗೆ ವಿಷಯ ತಿಳಿಸಲಾಯಿತು. ಮನೆಯವರು ಬಂದ ಬಳಿಕ ಮಹಜರು

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

23 ದಿನದ ಕೂಸನ್ನು ಸುಟ್ಟು ಹಾಕಿದ ಕ್ರೂರಿ ತಾಯಿ

(ನ್ಯೂಸ್ ಕಡಬ) newskadaba.com ಕಡೂರು ಅ. 27: ಹೆತ್ತ ತಾಯಿಯೇ ತನ್ನ ಮಗುವನ್ನು ನೀರೊಲೆಯಲ್ಲಿ ಹಾಕಿ ಸುಟ್ಟ ಘಟನೆ ಕಡೂರು ತಾಲೂಕಿನ ದೊಡ್ಡಹಟ್ಟಿ ಗ್ರಾಮದಲ್ಲಿ ನಡೆದಿದೆ‌. ಮಗುವನ್ನು ಸುಟ್ಟು ಕೊಂದ ಆ ಮಹಾತಾಯಿ ಅದೇ ಗ್ರಾಮದ ಸಂಗೀತಾಎಂಬಾಕೆ. ಕೇವಲ 23 ದಿನದ ಹಸುಗೂಸು ಇದಾಗಿದ್ದು ಮಗುವಿನ ದೇಹ ಸುಟ್ಟ ವಾಸನೆ ನೆರೆಹೊರೆಯವರಿಗೆ ತಿಳಿದಾಗ ಘಟನೆ ಬೆಳಕಿಗೆ ಬಂದಿದೆ‌.   26 ವರ್ಷ ವಯಸ್ಸಿನ ಸಂಗೀತಾ 2 ವರ್ಷಗಳ ಹಿಂದೆ ಉತ್ತರ ಪ್ರದೇಶ ಮೂಲದ ಅಮಿತ್ ಎಂಬ ಯುವಕನನ್ನು ಪ್ರೇಮಿಸಿ

23 ದಿನದ ಕೂಸನ್ನು ಸುಟ್ಟು ಹಾಕಿದ ಕ್ರೂರಿ ತಾಯಿ Read More »

ಕ್ರೈಮ್ ನ್ಯೂಸ್

ಭಟ್ಕಳ ತಾಲೂಕಿನ ವಿವಿದೆಡೆ ಕಳ್ಳತನ.!

(ನ್ಯೂಸ್ ಕಡಬ) newskadaba.com ಭಟ್ಕಳ ಅ. 27:  ತಾಲೂಕಿನಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದೆ. ಕಿದ್ವಾಯಿ ರೋಡ್, ಫಿರ್ದೋಸ್ ನಗರ, ಹೆಬಳೆ ರೋಡ್ ಸೇರಿದಂತೆ ವಿವಿದೆಡೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಭಟ್ಕಳ ಗ್ರಾಮೀಣ ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಿದ್ವಾಯಿ ರಸ್ತೆಯ ಮಸೀದಿ ಸಮೀಪ ಅಲ್ಹಿಜಾಜ್ ಅವರ ಅದ್ವಾನ್ ರುಕ್ಕುದ್ದೀನ ಮನೆಯ ಬಚ್ಚಲು ಮನೆಯ ಕಿಟಕಿ ಮುರಿದು ಒಳ ಪ್ರವೇಶಿಸಿದ ಕಳ್ಳರು 1 ಲಕ್ಷ ರೂ ನಗದು ಹಣವನ್ನು ಕದ್ದೊಯ್ದಿದ್ದಾರೆ.     ಮನೆಯಲ್ಲಿ

ಭಟ್ಕಳ ತಾಲೂಕಿನ ವಿವಿದೆಡೆ ಕಳ್ಳತನ.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಕುತ್ತಿಗೋಲ್‌ ನಲ್ಲಿ ವಿಷ ಸೇವಿಸಿ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕುತ್ತಿಗೋಲು ಪಂಚಾಯತ್‌ ಸದಸ್ಯ ಜೋಸ್‌ ರವರ ಪತ್ನಿ ಜಿನೋ (35 ವ.) ಎಂದು ಗುರುತಿಸಲಾಗಿದೆ.     ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಜಿನೋ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರ ಸಾವಿನ ಕೃತ್ಯಕ್ಕೆ ಪತಿ ಹಾಗೂ ಪತಿಯ ಮನೆಯವರು ಕಿರುಕುಳದಿಂದ ಬೇಸತ್ತು ವಿಷ ಸೇವನೆ ಮಾಡಿದ್ದಾಗಿ

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಟ್ರಾಲಿ ಬ್ಯಾಗ್‌ನ ಟಯರ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ನಿವಾಸಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಹಂಝ ಎಂದು ಗುರುತಿಸಲಾಗಿದೆ.     ಟ್ರಾಲಿ ಬ್ಯಾಗ್‌ನ ಟಯರ್ ನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಿಸುತ್ತಿದ್ದನು. ಕಳೆದ ದಿನ ಸಂಜೆ ದುಬಾಯಿ ಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈತ ಬಂದಿಳಿದಿದ್ದನು. ಕಾಸರಗೋಡು ನಿವಾಸಿಯನ್ನು ಕೋಜಿಕ್ಕೋಡ್‌ನ ಕರಿಪ್ಪೂರ್‌ ವಿಮಾನ ನಿಲ್ದಾಣದಿಂದ ಅಧಿಕಾರಿಗಳು ವಶಕ್ಕೆ ತೆಗೆದು

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ಧೆಯ ಸರ ಎಗರಿಸಿ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 27 :ನಗರದಲ್ಲಿ ಮತ್ತೆ ಮುಂದುವರಿದ ಸರಗಳ್ಳರ ಹಾವಳಿ ಆರಂಭವಾಗಿದೆ. ವೃದ್ಧೆಯೊಬ್ಬರ ಸರ ಕಳವು ಮಾಡಿ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿನಡೆದಿದೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವೃದ್ಧೆ ಸರೋಜಮ್ಮ ಪೂಜಾ ಸಾಮಗ್ರಿ ತರಲು ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಎಳೆದ ರಭಸಕ್ಕೆ ವೃದ್ಧೆ ಕಳೆಗೆ ಬಿದ್ದಿದ್ದಾರೆ. ಪರಿಣಾಮ ವೃದ್ದೆಯ ಮೊಣಕೈ ಹಾಗೂ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ. 27. ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿ ನಿವಾಸಿ ಚರಂಬು ಅವರ ಪುತ್ರಿ ಜಯಶ್ರೀ (17)ಎಂದು ಗುರುತಿಸಲಾಗಿದೆ. ಈಕೆ ಅ. 25 ರಂದು ಮನೆಯವರೆಲ್ಲ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಸಮೀಪದ ಗೇರು ಮರಕ್ಕೆ ಬಟ್ಟೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಲಿದು ಬಂದಿದೆ. ದೂರದ ಸಂಬಂಧಿ ಯುವಕನನ್ನು ಪ್ರೀತಿಸುವುದಕ್ಕೆ ಮನೆಯವರು ಅಡ್ಡಿ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಗೈದಿರುವ

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top