ಕ್ರೈಮ್ ನ್ಯೂಸ್

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಅ.26. ಇಲ್ಲಿನ ಜಾಮೀಯ ಮಸೀದಿ ಸಮೀಪದ ಮನೆಯೊಂದಕ್ಕೆ ಕಳೆದ ದಿನ ರಾತ್ರಿ 11ಗಂಟೆ ಸುಮಾರಿಗೆ ಕಿಡಿಗೇಡಿಗಳು ಸೋಡಾ ಬಾಟಲಿ ಎಸೆದು ಕಿಟಕಿ ಗಾಜುಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗಂಗೊಳ್ಳಿ ದಾಕುಹಿತ್ಲುವಿನ ಧನುಷ್(22), ಕಿರಣ್(23) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ನಿಖಿಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.       ಇವರು ರಾತ್ರಿ ಬೈಕಿನಲ್ಲಿ ಬಂದು ಇಫ್ತಿಕಾರ್ ಅಹ್ಮದ್ ಎಂಬವರ ಮನೆಗೆ ಸೋಡಾ ಬಾಟಲಿ ಎಸೆದಿದ್ದು, ಇದರಿಂದ ಕಿಟಕಿ […]

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

(ನ್ಯೂಸ್ ಕಡಬ) newskadaba.com ಹಿರಿಯಡ್ಕ ಅ. 26: ರಸ್ತೆಯಲ್ಲಿ ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ಹಾಕಿದ್ದ ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದು ವಿಕೃತಿ ಮೆರೆದಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಸ್ಪಂದನ ಫ್ರೆಂಡ್ಸ್ ಕುಕ್ಕೆಹಳ್ಳಿ ಯವರು ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ನೀಡಿದ ಬ್ಯಾರಿಕೇಡ್ ಗಳನ್ನು ರಸ್ತೆಯ ಪಕ್ಕದ ಹಳ್ಳಕ್ಕೆಬಿಸಾಕಿ ಅದರ ಮೇಲೆ ಹಲವು ಕಲ್ಲುಗಳ ರಾಶಿ ಹಾಕಿದ್ದು ಕಂಡುಬಂದಿದೆ. ಕಿಡಿಗೇಡಿಗಳು ಭಾನುವಾರ ರಾತ್ರಿ ಈ ಕೃತ್ಯವೆಸಗಿದ್ದು ಸೋಮವಾರ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 26. ದುರಂತಮಯ ಪ್ರಸಿದ್ಧ ಪ್ರೇಮ ಕಥೆಗಳು ಇದಾಗಲೇ ಸಾಕಷ್ಟು ಪ್ರಚಾರದಲ್ಲಿ ಇವೆ. ಅಂಥದ್ದೇ ಒಂದು ನೋವಿನ ಪ್ರೀತಿಯ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪ್ರೇಯಸಿ ಸಾವನ್ನಪ್ಪಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಹೇಶ್(24) ಎಂದು ಗುರುತಿಸಲಾಗಿದ್ದು, ತೆಲಂಗಾಣ ರಾಜ್ಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ. ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ

(ನ್ಯೂಸ್ ಕಡಬ) newskadaba.com ಧಾರವಾಡ, ಅ. 26. ಆಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ಧಾರವಾಡದ ಮಾಳಮಡ್ಡಿ ಎಂಬಲ್ಲಿ ನಡೆದಿದೆ. ಮಹಿಷಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಅವರು ಮಧ್ಯಾಹ್ನ ರಾಯರ ಮಠಕ್ಕೆ ಊಟಕ್ಕೆ ಹೋದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮನೆಯಲ್ಲೆಡೆ ಬೆಂಕಿ ಆವರಿಸಿಕೊಂಡಿದೆ ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಸ್ಥಳೀಯ ನಿವಾಸಿಗಳು ವಿದ್ಯಾಗಿರಿ ಪೊಲೀಸರಿಗೆ ಹಾಗೂ

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಡ್ರಗ್ಸ್ ಖರೀದಿಸುವಾಗ ಬಾಲಿವುಡ್ ಕಿರುತೆರೆ ನಟಿಯೊಬ್ಬಳು ರೆಡ್‍ಹ್ಯಾಡ್ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್‍ಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇಡೀ ಭಾರತದ ಚಿತ್ರರಂಗಕ್ಕೆ ಡ್ರಗ್ ಕಳಂಕ ಅಂಟಿಕೊಂಡಿದೆ. ಈಗಾಗಲೇ ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಡ್ರಗ್ ವಿಚಾರದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೊತೆಗೆ ಸ್ಯಾಂಡಲ್‍ವುಡ್‍ನಲ್ಲಿ ನಟಿಮಣಿಯರಾದ ರಾಗಿಣಿ ಮತ್ತು ಸಂಜಾನ ಗಲ್ರಾನಿ ಅರೆಸ್ಟ್ ಆಗಿ ಜೈಲು ಸೇರಿದ್ದಾರೆ. ಈಗ ಬಾಲಿವುಡ್‍ನಲ್ಲಿ ಸವ್ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ನಂತಹ ಟಿವಿ

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 26. ಗುಂಪು ಕಟ್ಟಿಕೊಂಡು ಯುವಕನ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ  ಗ್ಯಾಂಗ್ ವಾಡಿ ರಸ್ತೆಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಮೃತನನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ.     ಮೃತ ವ್ಯಕ್ತಿ ರೌಡಿಶೀಟರ್ ಎಂಬುದಾಗಿ ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27: ಮಹಿಳೆಯೊಬ್ಬರು ಕಣ್ತಪ್ಪಿನಿಂದ ಇಳಿಪಾಷಣ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಮೃತರನ್ನು ಕುದಿ ಗ್ರಾಮದ ದೇವರಗುಂಡದ ಶ್ರೀಮತಿ(43) ಎಂದು ಗುರುತಿಸಲಾಗಿದೆ. ತಮ್ಮ ಮಗಳ ಕ್ಯಾಶು ಫ್ಯಾಕ್ಟರಿಯಲ್ಲಿ ಇಳಿಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಮನೆಯಲ್ಲಿ ಇಲಿಗಳಿಗೆ ಪಪ್ಪಾಯಿ ಹಣ್ಣಿನಲ್ಲಿ ಇಲಿ ಪಾಶಾಣವನ್ನು ಹಾಕಿಟ್ಟಿದ್ದು, ಶ್ರೀಮತಿಯವರು ಕಣ್ತಪ್ಪಿನಿಂದ ಅದೇ ಪಪ್ಪಾಯಿ ಹಣ್ಣುನ್ನು ತಿಂದಿದ್ದು, ಇದರಿಂದಾಗಿ ಅವರಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅಮ್ಮೂಸ್ ಜನರಲ್ ಸ್ಟೋರ್ ನ ಮಾಲಕ ತಂಗಚ್ಚನ್ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಅ. 25. ಅಮ್ಮೂಸ್ ಜನರಲ್ ಸ್ಟೋರ್ ನ ಮಾಲಕರಾದ ತಂಗಚ್ಚನ್ ಸರ್ ಅವರು ಇಂದು ವಿಧಿವಶರಾಗಿದ್ದಾರೆ. ಇವರ ಅಂತ್ಯಸಂಸ್ಕಾರವು ನಾಳೆ (ಅ. 26) ಸಂಜೆ 4 ಗಂಟೆಗೆ ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.  

ಕಡಬ: ಅಮ್ಮೂಸ್ ಜನರಲ್ ಸ್ಟೋರ್ ನ ಮಾಲಕ ತಂಗಚ್ಚನ್ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top