ಕ್ರೈಮ್ ನ್ಯೂಸ್

ತಿರುಪತಿ ದೇವಾಲಯದ ಬಾಯ್ಲರ್ ನಿಂದ ಬಿಸಿನೀರು ಸೋರಿಕೆ ➤ ಐವರಿಗೆ ಗಾಯ, ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಅ. 25. ಬಾಯ್ಲರ್ ನಿಂದ ಬಿಸಿನೀರು ಸೋರಿಕೆಗೊಂಡು ಕಾರ್ಮಿಕರಿಗೆ ಸಿಡಿದಿದ್ದು, ಐವರು ಕಾರ್ಮಿಕರು ಗಾಯಗೊಂಡು, ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಿರುಪತಿ ದೇವಸ್ಥಾನದಲ್ಲಿ ನಡೆದಿದೆ.   ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡು ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ, ಈ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವುದಾಗಿ ಟಿಟಿಡಿ ತಿಳಿಸಿದೆ.

ತಿರುಪತಿ ದೇವಾಲಯದ ಬಾಯ್ಲರ್ ನಿಂದ ಬಿಸಿನೀರು ಸೋರಿಕೆ ➤ ಐವರಿಗೆ ಗಾಯ, ಇಬ್ಬರಿಗೆ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಉಡುಪಿ ತಾಲೂಕು ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪ್ರಶಾಂತ್ ಕುಂದರ್ ಎಂಬಾತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆದುಕೊಂಡು ಬಂದು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ವೈದ್ಯರು ಯುವತಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ ಕೂಡಲೇ ಯುವಕ, ಯುವತಿಯ ಮನೆಯವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಡುಪಿ

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!

(ನ್ಯೂಸ್ ಕಡಬ) newskadaba.com  ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »

ಕ್ರೈಮ್ ನ್ಯೂಸ್

ಲಿವ್ ಇನ್- ರಿಲೇಷನ್ ಶಿಪ್ ನಲ್ಲಿದ್ದ ಹುಡುಗಿ ಸಾವು ➤ ಹುಡುಗ ನಾಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 25. ಅನುಮಾನಾಸ್ಪದ ರೀತಿಯಲ್ಲಿ ಯುವತಿ ಮೃತಪಟ್ಟ ಘಟನೆ ಉಡುಪಿ ಆಸ್ಪತ್ರೆಯೊಂದರಲ್ಲಿ ನಡೆದಿದ್ದು,ಯುವತಿಯ ಸಾವಿನ ಕುರಿತು ಆಕೆಯ ಮನೆಯವರು ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.   ಯುವತಿಯು 24 ವರ್ಷದ ತುವಕನೊಂದಿಗೆ ಆರರಿಂದ ಏಳು ತಿಂಗಳುಗಳವರೆಗೆ ಲಿವ್ ಇನ್ ರಿಲೇಷನ್ ಶಿಪ್ ಸಂಬಂಧದಲ್ಲಿದ್ದರೆನ್ನಲಾಗಿದೆ. ಯುವಕನು ಇಂಟೀರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು, ಆತನಿಗೆ ಈ ಮೊದಲೇ ಮದುವೆಯಾಗಿದ್ದು ಈ ವಿಷಯವನ್ನು ಯುವತಿಯಿಂದ ಮುಚ್ಚಿಟ್ಟಿದ್ದನು. ಇದನ್ನು ತಿಳಿದುಕೊಂಡ ಈಕೆ ಖಿನ್ನತೆಗೆ ಒಳಗಾಗಿದ್ದಳು.

ಲಿವ್ ಇನ್- ರಿಲೇಷನ್ ಶಿಪ್ ನಲ್ಲಿದ್ದ ಹುಡುಗಿ ಸಾವು ➤ ಹುಡುಗ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಜರಂಗದಳದಿಂದ ಭರ್ಜರಿ ಕಾರ್ಯಾಚರಣೆ ➤ 12 ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 25: ಕರಾವಳಿಯಲ್ಲಿ ಮಾತ್ರ ದಿನದಿಂದ ದಿನಕ್ಕೆ ಅಕ್ರಮ ಗೋಸಾಗಾಟ ಪ್ರಕರಣಗಳು ಪತ್ತೆಯಾಗುತ್ತಲೇಯಿದೆ. ಪೊಲೀಸರು ಕ್ರಮ ಕೈಗೊಂಡರು ಕ್ಯಾರೆ ಅನ್ನದೇ ಖದೀಮರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಲೇಯಿದ್ದರೆ. ಇಂತಹ ಹೀನಾಯ ಕೃತ್ಯಗಳಿಗೆ ಯಾವಾಗ ಮುಕ್ತಿ ದೊರೆಯುತ್ತದೋ ತಿಳಿದಿಲ್ಲ. ಅದರಂತೆ ಕಳೆದ ದಿನ ರಾತ್ರಿವೇಳೆಯಲ್ಲಿ ಸಣ್ಣ ಟೆಂಪೋವೊಂದರಲ್ಲಿ ಹಿಂಸಾತ್ಮಕವಾಗಿ ಒಂದರ ಮೇಲೊಂದರಂತೆ ಒಟ್ಟು 12 ದನಗಳನ್ನು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬಜರಂಗದಳದವರು ತಡೆದಿದ್ದಾರೆ. ಬಂಟ್ವಾಳದಿಂದ ಟೆಂಪೋವನ್ನು ಅಟ್ಟಿಸಿಕೊಂಡು ಬಂದ ಭಜರಂಗದಳದವರು ಉಳ್ಳಾಲದ ಕಸಾಯಿಖಾನೆಗೆ

ಬಜರಂಗದಳದಿಂದ ಭರ್ಜರಿ ಕಾರ್ಯಾಚರಣೆ ➤ 12 ಗೋವುಗಳ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 25: ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ.   ಒಂದೂವರೆ ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಟಿಯರು ಇಂದಿನವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಸಿಸಿಬಿ ಇಬ್ಬರಿಗೂ ಜಾಮೀನು ನೀಡದಂತೆ ಮನವಿ ಮಾಡಿದೆ. ಜಾಮೀನು ವಿಚಾರಣೆ ಮುಂದುಡಿಕೆ ಆಗಿರುವ ಕಾರಣ ಇಬ್ಬರೂ ನಟಿಯರು ದಸರಾ ಹಬ್ಬವನ್ನು ಜೈಲಿನಲ್ಲೇ ಆಚರಿಸಿಕೊಳ್ಲಬೇಕಾದ ಸ್ಥಿತಿ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಮನೆಯ ಛಾವಣಿ ಕುಸಿತ ➤ ಐವರು ಮಹಿಳೆಯರು ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್,ಅ. 25. ಮನೆಯ ಛಾವಣಿ ಕುಸಿದು ಐವರು ಮಹಿಳೆಯರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತೆಲಂಗಾಣದ ವನಪರ್ಥಿ ಎಂಬಲ್ಲಿ ನಡೆದಿದೆ. ವನಪರ್ಥಿಯ ಗೋಪಾಲಪೇಟ ಮಂಡಲದ ಬುದ್ಧರಾಮ್ ಬಳಿ ಈ ಅವಘಡ ಸಂಭವಿಸಿದ್ದು, ಘಟನೆಯ ಸಂದರ್ಭ ಮನೆಯೊಳಗೆ 11 ಜನ ನಿದ್ದೆ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ವರ್ಷ ನಿಧನರಾದ ಮನೆಯ ಹಿರಿಯ ವ್ಯಕ್ತಿಯ ಪುಣ್ಯಸ್ಮರಣೆ ಮಾಡಲು ಕುಟುಂಬಸ್ಥರೆಲ್ಲ ಸೇರಿದ್ದರು. ಈ ಸಂದರ್ಭ ಸುರಿದ ಭಾರಿ ಮಳೆಗೆ ಮನೆಯ ಛಾವಣಿ ತೇವಗೊಂಡು ಕುಸಿದಿದೆ ಎನ್ನಲಾಗಿದೆ. ಗಾಯಾಳುಗಳನ್ನು

ಭಾರೀ ಮಳೆಗೆ ಮನೆಯ ಛಾವಣಿ ಕುಸಿತ ➤ ಐವರು ಮಹಿಳೆಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 25: ಬಂಟ್ವಾಳದಲ್ಲಿ ಹತ್ಯೆಯಾದ ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆಯ ಪ್ರಧಾನ ಆರೋಪಿಗಳಾಗಿ ಕಂಡುಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಆವರಣದ ಹೊಂಡದಲ್ಲಿ ಬಿದ್ದು 3 ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಅ. 24. ಶಾಲಾ ಆವರಣದಲ್ಲಿ ಆಟದಲ್ಲಿನಿರತರಾಗಿದ್ದ ಮೂವರು ಮಕ್ಕಳು ಶಾಲಾ ಕಾಮಗಾರಿಗೆಂದು ತೋಡಲಾಗಿದ್ದ ಹೊಂಡದಲ್ಲಿ ಬಿದ್ದು ಧಾರುಣವಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ.   ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿನ ಶಾಲಾ ಆವರಣದಲ್ಲಿನ ಕಾಮಗಾರಿಯ ಸಲುವಾಗಿ ಹೊಂಡವೊಂದನ್ನು ತೋಡಲಾಗಿದ್ದು, ಈ ಶಾಲಾ ಆವರಣದಲ್ಲಿ 7- 8 ಮಕ್ಕಳು ಆಟವಾಡುತ್ತಿದ್ದವು. ಹೀಗೆ ಆಟವಾಡುತ್ತಾ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೂವರು ಮಕ್ಕಳ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು,

ಶಾಲಾ ಆವರಣದ ಹೊಂಡದಲ್ಲಿ ಬಿದ್ದು 3 ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 24: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರ್ಕಾರಿ ಶಾಲೆಯಲ್ಲಿ ಅ. 20ರಂದು ನಡೆದ ಕಳವು ಪ್ರಕರಣ ಸಂಬಂಧ ಮೂವರು ಆರೋಪಿ ಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಕ್ಕಡ ನಿವಾಸಿಗಳಾದ ಕೃಷ್ಣಾನಂದ ಯಾನೆ ಕಿಣಿ, ಸಿದ್ದೀಕ್, ಇಚಿಲಂಪಾಡಿಯ ವಿನೋದ್ ಎಂದು ಗುರುತಿಸಲಾಗಿದೆ. ಅ. 20ರಂದು ಶಾಲೆಯ ಕಂಪ್ಯೂಟರ್‌ ಕೋಣೆ, ಬಿಸಿ ಊಟದ ಕೊಠಡಿ ಹಾಗೂ ತರಗತಿಗಳ ಕೊಠಡಿಯ ಬೀಗ ಮುರಿದು 2 ಕಂಪ್ಯೂಟರ್‌ ಹಾಗೂ ಗ್ಯಾಸ್‌ ಸಿಲಿಂಡರ್ ಕಳವು ಮಾಡಿರುವ ಬಗ್ಗೆ

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top