ಕ್ರೈಮ್ ನ್ಯೂಸ್

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಳೂರು ನಾರ್ಲಗುಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಕೃಷಿಕರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟ ವ್ಯಕ್ತಿಯನ್ನು ರಫಾಯಲ್ ಡಿ ಸೋಜ ( 49) ಎಂದು ಗುರುತಿಸಲಾಗಿದೆ. ರಫಾಯಲ್ ರವರ ಕೃಷಿ ಸ್ಥಳಕ್ಕೆ ಕಾಡು ಹಂದಿಗಳು ನಿರಂತರ ದಾಳಿ ನಡೆಸುತ್ತಿದ್ದು, ಭಾರೀ ಪ್ರಮಾಣದ ಬೆಳೆಗಳು ಹಾನಿಗೊಂಡಿದ್ದವು. ಇದರಿಂದ ಭತ್ತ ಕೃಷಿಗೆ ಕಾಡು ಹಂದಿಗಳ ಉಪಟಳ ತಡೆಯಲು ತಂತಿಯ ಬೇಲಿ ಅಳವಡಿಸಿ ವಿದ್ಯುತ್ ಪ್ರವಹಿಸಲಾಗಿತ್ತು. ರಾತ್ರಿ ಹಂದಿಯ ಶಬ್ದ […]

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24: ಮಂಗಳೂರು ಮಹಾನಗರ ಪಾಲಿಕೆಯು ಹೊರ ರಾಜ್ಯ ಹಾಗೂ ಹೊರ ಜಲ್ಲೆಯ ಹೊರಗಿನಿಂದ ತಂದು ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಹೊರಡಸುವಂತೆ ಇಂದು ಹೊರಗಿನಿಂದ ತಂದು ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದು, ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಅಕ್ರಮವಾಗಿ ಗೋಮಾಂಸ ತುಂಬಿದ ವಾಹನವನ್ನು ಬೆನ್ನಟ್ಟಿದ್ದು, ಅಕ್ರಮ ಗೋ ಮಾಂಸವನ್ನು ಪೊಲೀಸರಿಗೆ ಒಪ್ಪಿಸಿದ್ದು, ವಾಹನ ಚಾಲಕ

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು

(ನ್ಯೂಸ್ ಕಡಬ) ಮದುರೈ, ಅ. 24. ಇಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಮಧುರೈ ಯಲ್ಲಿ ನಡೆದಿದೆ.   ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭವಿಸಿತ್ತು, ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆರೋಪಗಳು ಕೇಳಿಬರುತ್ತಿದ್ದು, ಇನ್ನು ಮುಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್‌ ಸ್ಟಾಲ್ ಗಳಲ್ಲಿ ಇತರ ರಾಜ್ಯ ಹಾಗೂ ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿಸಿದ ಮಾಲಕರು ಕಠಿಣ ಕ್ರಮ ಕೈಗೊಳ್ಳಬೇಕು.     ಅನಧಿಕೃತವಾಗಿ ಮಾರಾಟ ಮಾಡುವುದು ಕಂಡುಬಂದಲ್ಲಿ ಸ್ಟಾಲಿ ನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ ಹಾಗೂ ಪಾಲಿಕೆಯ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ ಅ. 24: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.   ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಫಾರೂಕ್ ನನ್ನು ದುಷ್ಕರ್ಮಿಗಳು ತಲವಾರಿ‌ನಲ್ಲಿ ಕಡಿದು ಹತ್ಯೆ ಮಾಡಿದ್ದರು.  ಈತ ಮೆಲ್ಕಾರು ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬೆನ್ನಟ್ಟಿದ್ದ ಇಬ್ಬರ ತಂಡ ಹಿಗ್ಗಾಮುಗ್ಗ ಕಡಿದು ಪರಾರಿಯಾಗಿದ್ದರು. ಆರೋಪಿಗಳು ತಪ್ಪಿಸಿಕೊಂಡು ಇಂದು ಮುಂಜಾನೆ ಬೆಂಗಳೂರಿನ ಕಡೆ ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ ತಂಡ. ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆಯೇ ತಲವಾರುನಿಂದ  ಹಲ್ಲೆ ಮಾಡಿದ್ದರು. ಈ

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು ಅ. 24:  ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಯುವತಿ ನಾಪತ್ತೆ ಪ್ರಕರಣಕ್ಕೆ, ಕೆಲವು ದಿನಗಳ ಹಿಂದೆ ಯುವತಿ ತನ್ನ ಪ್ರಿಯಕರನ ಜೊತೆ ಮುಂಬಯಿಯಲ್ಲಿ ಮದುವೆಯಾಗಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ ಇದೀಗಾ ಮತ್ತೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈಕೆ ಅ. 8ರಂದು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಬಳಿಕ ಯುವತಿಯ ತಂದೆ ಪುತ್ತೂರು ಮಹಿಳಾ ಠಾಣಡಗೆ ದೂರು ನೀಡಿದ್ದು ಪ್ರಕರಣವು ದಾಖಲಾಗಿತ್ತು. ಇದಾದನಂತರ ಅ.11 ರಂದು ಆಕೆ ತನ್ನ ಬಹುಕಾಲದ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 24: ಭಟ್ಕಳದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ತಿಳಿದು ಬಂದಿದೆ.   ಇನ್ನು ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರುದಾಖಲಾಗಿತ್ತು. ಈ ಹಿನ್ನಲೆಯಲ್ಲಿ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು (ಶನಿವಾರ) ಬೆಳ್ಳಂಬೆಳಗ್ಗೆ ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದ್ದು, ಘಟನೆಯಿಂದ ಬಂಧಿತ ಆರೋಪಿ ಮತ್ತು ಎಸ್ಸೈ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top