ಕ್ರೈಮ್ ನ್ಯೂಸ್

ಮರ್ಧಾಳ: ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.22. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮರ್ಧಾಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಲೈಮಾನ್ ಎಂಬವರ ಪುತ್ರ ಅಂದುಕುಂಞಿ(38) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರ್ಧಾಳ: ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ.     ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.21: ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೃಕ್ಕನ್ನಾಡ್ ನ ಪ್ರಸಾದ್ ರಾಘವರವರ ಪುತ್ರ ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ.   ಕಾಸರಗೋಡಿನಲ್ಲಿರುವ ಅಜ್ಜಿ ಮನೆಯಲ್ಲಿದ್ದ ವಿಘ್ನೇಶ್ ಕೆಲ ದಿನಗಳ ಹಿಂದೆ  ತೃಕ್ಕನ್ನಾಡ್ ನಲ್ಲಿರುವ ಮನೆಗೆ ಬಂದಿದ್ದನು. ಈತ ಏಳನೇ ತರಗತಿ ವಿದ್ಯಾರ್ಥಿ. ಕಳೆದ ದಿನ ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 21. ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಏಳನೇ ತರಗತಿ ವಿದ್ಯಾರ್ಥಿ ಕೆ. ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ. ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಇಬ್ಬರು ಮನೆಗೆ ಬಂದು ನೋಡಿದಾಗ ವಿಘ್ನೇಶ್ ಫ್ಯಾನ್ ಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಕೂಡಲೇ ಈತನನ್ನು

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ತುಳು ಸಿನಿಮಾ ನಟ ಹಾಗೂ ಹಿಂದೂ ಸಂಘಟನೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಮದ್ಯಾಹ್ನ ಬಂಟ್ವಾಳದಲ್ಲಿ ನಡೆದಿದೆ. ಇವರು ತುಳು ಭಾಷೆಯ ಖ್ಯಾತ ಸಿನಿಮಾ ಚಾಲಿ ಪೋಲೀಲು ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಹಲವು ತುಳು ಸಿನಿಮಾ ಹಾಗೂ ಸವರ್ಣ ದೀರ್ಘ ಸಂಧಿ ಎಂಬ ಕನ್ನಡ ಸಿನಿಮಾದಲ್ಲೂ ನಟಿಸಿದ್ದರು. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು. ಬಂಟ್ವಾಳದ ಬಿಸಿ

ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಅತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಮ ನಾಯ್ಕ(50) ಎಂದು ಗುರುತಿಸಲಾಗಿದೆ.     ಇವರು ಮದ್ಯ ಸೇವಿಸುವ ಚಟಹೊಂದಿದ್ದು, ಇವರು ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ  ಮದ್ಯ ಸೇವನೆಗೆ ಹಣವಿಲ್ಲದ ಕಾರಣ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ನಾಗನಬೆಟ್ಟು ಗುಂಡಿಬೈಲು ಬಳಿ ನಿಲ್ಲಿಸಿದ್ದ ಕಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಚಾಲಕ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಮುನಬೆಟ್ಟು ಮೂಲದ ಸುನಿಲ್ (44) ಎಂದು ಗುರುತಿಸಲಾಗಿದೆ.     ಆಟೋರಿಕ್ಷಾ ಚಾಲನೆ ಮಾಡುವಾಗ ನಿಯಂತ್ರಣ ಕಳೆದುಕೊಂಡ ಸುನಿಲ್ ಅವರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ. 20. ನಿಂತಿದ್ದ ಕಾರಿಗೆ ರಿಕ್ಷಾವೊಂದು ಡಿಕ್ಕಿಯಾಗಿ, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲ್‌ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡುಬೆಟ್ಟಿನ ಸುನಿಲ್ (44) ಎಂದು ಗುರುತಿಸಲಾಗಿದೆ. ಅಂಬಾಗಿಲಿನಿಂದ ಉಡುಪಿ ಕಡೆಗೆ ಬರುತ್ತಿದ್ದ ರಿಕ್ಷಾವೊಂದು ಗುಂಡಿಬೈಲ್‌ ನಾಗನ ಕಟ್ಟೆ ಬಳಿ ಪಾರ್ಕ್ ಮಾಡಲಾಗಿದ್ದ ಝೆನ್ ಕಾರಿಗೆ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ಚಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದು, ಇವರ ಮೇಲೆ ರಿಕ್ಷಾ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು

ಉಡುಪಿ: ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.20: ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಕ್ಕಮ್ಮ (60), ರಶ್ಮಿ (35) ಎಂದು ಗುರುತಿಸಲಾಗಿದೆ.     ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ.

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ ಆರೋಪಿ ಎಂದು ಗುರುತಿಸಲಾಗಿದೆ.     ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top