ಕ್ರೈಮ್ ನ್ಯೂಸ್

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ , ಅ.19: ಇತ್ತೀಚಿನ ದಿನಗಳಲ್ಲಿ ಸುಳ್ಯ ಪರಿಸರದಲ್ಲಿ ಸರಣಿ ಕಳ್ಳತನ ಪ್ರಕರಣಗಳು  ಹೆಚ್ಚುತ್ತಿದ್ದು, ಕಳೆದ ವಾರ ಸುಳ್ಯ ಜೂನಿಯರ್‌ ಕಾಲೇಜು ರಸ್ತೆಯಲ್ಲಿರುವ ಅಂಗಡಿ ಹಾಗೂ ಚೆನ್ನಕೇಶವ ದೇವಾಲಯದ ಬಳಿ ಇರುವ ಅಂಗಡಿಯಿಂದ ಕಳ್ಳತನವಾಗಿದ್ದು, ಸುಳ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೀಗ ಸುಳ್ಯ ಗಾಂಧಿನಗರ ಅಲ್‌ ಪಹಾಲ್‌ ಹಟ್‌ ರೆಸ್ಟೋರೆಂಟ್‌ ನಲ್ಲಿ ಅ.17 ರಂದು ಬೆಳಗಿನ ಜಾವ 3 ಗಂಟೆ ಸುಮಯದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.   […]

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಇಟ್ಟ ಪತಿರಾಯ

(ನ್ಯೂಸ್ ಕಡಬ) newskadaba.com ತೆಲಂಗಾಣ ಅ. 19: ಪತ್ನಿಗೆ ಅನೈತಿಕ ಸಂಬಂಧ ಇದೆ ಎಂಬ ಸಂಶಯದ ಮೇಲೆ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ.   ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದ ಜುರ್ರು ಸಾಹಿಲು ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ. ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮಕ್ಕೆ ತೆಗೆದುಕೊಂಡು

ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಇಟ್ಟ ಪತಿರಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ವಂಚಕನೊಬ್ಬ ವೃದ್ದ ದಂಪತಿಯ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಆರೋಪಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.      ರಾಜಾಜಿನಗರದ ನಿವಾಸಿ ಸೀತಾಪತಿ ಎಂಬುವವರ ಮನೆಗೆ ಬಂದ ಆರೋಪಿ ಅಕ್ಷಯ್, ತಮ್ಮ ಮನೆಯ ಗೃಹ ಪ್ರವೇಶವಿದೆ, ನಾನು ನಿಮ್ಮ ಎದುರು ಮನೆ ನಿವಾಸಿ ಗೃಹ ಪ್ರವೇಶಕ್ಕೆ ಬರಬೇಕು ಎಂದು ಸೀತಾಪತಿ ಹಾಗೂ ಅವರ ಪತ್ನಿ ಕೈಗೆ ಆಮಂತ್ರಣ ಪತ್ರಿಕೆ ಜೊತೆ

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಸುಬ್ರಹ್ಮಣ್ಯ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ರಂಗನಾಥ್ (35ವ.)‌ ಎಂದು ಗುರುತಿಸಲಾಗಿದೆ.     ಈತ ವಾರದ ಹಿಂದೆ ಮನೆ ಬಿಟ್ಟು ಬಂದಿರುವುದಾಗಿ ತಿಳಿದು ಬಂದಿದೆ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಎಂ.ಗಣೇಶ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.     ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ ಅ. 18: ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲವೊಂದನ್ನು ಶನಿವಾರ ರಾತ್ರಿ ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿದ್ದು, ಜಾನುವಾರುಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಕಾವಳಮೂಡೂರು ಗ್ರಾಮದ ಎನ್.ಸಿ .ರೋಡ್‌ನಲ್ಲಿ ಕಾಡು ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಅಮಾನವೀಯವಾಗಿ ಕೂಡಿ ಹಾಕಿ ವಾಹನಗಳಲ್ಲಿ ಸಾಗಾಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್‌ಐ ಸೌಮ್ಯಾ ಜೆ. ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೊಲೆರೊ ಜೀಪ್, ಆಮ್ನಿ ಕಾರು, ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ವಾಹನದಲ್ಲಿದ್ದ 7 ದನ

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಿಂದ 2.5 ಕೆಜಿ ಚಿನ್ನವನ್ನು ಕದಿಯಲಾಗಿದೆ. ಚಿನ್ನ ಕಳ್ಳಸಾಗಣೆಯ ವೇಳೆ ಸೀಜ್ ಮಾಡಲಾಗಿದ್ದ ಚಿನ್ನವನ್ನು ಬೆಂಗಳೂರು ಏರ್​ಪೋರ್ಟ್ ಗೋದಾಮಿನಲ್ಲಿ ಇರಿಸಲಾಗಿತ್ತು. ಆ ಚಿನ್ನವನ್ನು ಕಳವು ಮಾಡಿರುವ ಆರೋಪದಲ್ಲಿ 5 ಜನ ಕಸ್ಟಮ್ಸ್​ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.   ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ. ಚೇತನ್ ನೀಡಿದ

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.     ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ

(ನ್ಯೂಸ್ ಕಡಬ) newskadaba.com ಮುಂಬೈ ಅ. 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.   ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 )ಎಂದು ಗುರುತಿಸಲಾಗಿದೆ.   ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top