ಕ್ರೈಮ್ ನ್ಯೂಸ್

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13: ಕಳೆದ ರಾತ್ರಿ ಸುಳ್ಯದ ಎರಡು ಕಡೆಗಳಲ್ಲಿ ಕಳ್ಳರು ತಮ್ಮ ಕೈಚಲಕ ತೋರಿದ್ದಾರೆ. ಸುಳ್ಯ ನಗರದ ಎ.ಪಿ.ಎಂ.ಸಿ ವಾಣಿಜ್ಯ ಸಂಕೀರ್ಣದಲ್ಲಿರುವ ಲೋಕೇಶ್ ಕೆರೆಮೂಲೆಯವರ ಮಾಲೀಕತ್ವದ ಗಣೇಶ್ ಟೆಲಿಕಾಂ ಹಾಗೂ ಸುಳ್ಯ ಜೂನಿಯರ್ ಕಾಲೇಜು ಬಳಿ ಸ್ಟೇಶನರಿ ಅಂಗಡಿ ಕಳ್ಳರು ನುಗ್ಗಿ ಕೈಚಳಕ ತೋರಿಸಿದ್ದಾರೆ. ಎರಡು ಅಂಗಡಿಗಳಿಗೆ ನುಗ್ಗಿರುವ ಕಳ್ಳರ ತಂಡ ಅಂಗಡಿಯೊಳಗಿದ್ದ ಕಂಪ್ಯೂಟರ್ ಸಹಿತ, ಮೊಬೈಲ್ 5. ಸಾವಿರ ನಗದು, ಡ್ರೈ ಫ್ರೂಟ್ಸ್ ಹಾಗೂ ಇನ್ನಿತರ ವಸ್ತುಗಳನ್ನ ಕಳವು ಗೈದಿದ್ದಾರೆ. […]

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪಂಪವೆಲ್ ನಿಂದ ಬೆನ್ನಟ್ಟಿ ಹಿಡಿದಿದ್ದಾರೆ .     ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.    

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕುಂತೂರು, ಅ.12: ಕಳೆದ ದಿನ ರಾತ್ರಿ ಕುಂತೂರಿನ ಬೇಳ್ಪಾಡಿಯಲ್ಲಿ ಗಾಂಜಾ ಸೇವಿಸಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂತೂರು ಗ್ರಾಮದ ಬೇಳ್ಪಾಡಿ ನಿವಾಸಿ ಜುನೈದ್(19‌ ವ.) ಎಂದು ಗುರುತಿಸಲಾಗಿದೆ.   ಕಳೆದ ದಿನ ರಸ್ತೆ ಬದಿಯ ಮರದ ಕೆಳಗೆ ಬೈಕ್‌ ನಿಲ್ಲಿಸಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಅವರನ್ನು ಕಡಬ ಎಸ್‌ಐ ರುಕ್ಮ ನಾಯ್ಕ್‌ ಹಾಗೂ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು, ಖಚಿತಗೊಂಡಿದೆ. ಅವರನ್ನು

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕನಕಮಜಲು: ವೇಗವಾಗಿ ಬರುತ್ತಿದ್ದ ಕಾರು ಬ್ಯಾರಿಗೇಟ್‌ ಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕನಕಮಜಲು, ಅ.12: ಪುತ್ತೂರು ಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಯಂತೆ ನಿರ್ಮಿಸಿದ್ದ ಬ್ಯಾರಿಕೇಟ್‌ ಗೆ ಹೊಡೆದ ಘಟನೆ ಇಂದು ಕನಕಮಜಲಿನ ನರಿಯೂರು ಎಂಬಲ್ಲಿ ನಡೆದಿದೆ.     ಅಪಘಾತಕ್ಕೀಡಾದ ಕಾರು ಈ ಸಂದರ್ಭದಲ್ಲಿ ಸ್ವಲ್ಪ ಮಳೆ ಸುರಿಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಅದೃಷ್ಟವಶಾತ್‌ ನಿಂದ ಪಾರಾಗಿದ್ದಾರೆ.  

ಕನಕಮಜಲು: ವೇಗವಾಗಿ ಬರುತ್ತಿದ್ದ ಕಾರು ಬ್ಯಾರಿಗೇಟ್‌ ಗೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು  ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ.  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್‌ ಭಟ್‌‌ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ,  ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌‌ ನೀಡಿದೆ.  

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಕಳೆದ ಮೂರು ದಿನಗಳ ಹಿಂದೆ ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶದ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (24) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರುಷಗಳಿಂದ ವಿಟ್ಲದ ಮೇಗಿನಪೇಟೆಯಲ್ಲಿರು ಪೀಠೋಪಕರಣ ತಯಾರಿಕ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮಹಿಳೆಯ ಮನೆಯ ಮುಂದೆ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top