ಕ್ರೈಮ್ ನ್ಯೂಸ್

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ […]

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?!

 (ನ್ಯೂಸ್ ಕಡಬ) newskadaba.com ಅಮೆರಿಕ, ಅ. 09: ಪಾಪಿ ತಂದೆಯೊಬ್ಬ ತನ್ನ 10 ತಿಂಗಳ ಹೆಣ್ಣು ಶಿಶುವಿನ ಮೇಲೆ ಅತ್ಯಾಚಾರವೆಸಗಿ ಬಳಿಕ ಗೂಗಲ್ ಸರ್ಚ್ ಮಾಡಿರುವ ಆಘಾತಕಾರಿ ಘಟನೆಯೊಂದು ಅಮೆರಿಕದ ಪೆನ್ಸಿಲ್ವೇನಿಯದಲ್ಲಿ ನಡೆದಿದೆ. 29 ವರ್ಷದ ವ್ಯಕ್ತಿ ತನ್ನ ಮಗುವನ್ನು ಆರೈಕೆ ಮಾಡುತ್ತಿದ್ದ ವೇಳೆ ಶಿಶುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಪರಿಣಾಮ ಮಗುವಿನ ಖಾಸಗಿ ಅಂಗದಲ್ಲಿ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ. ಅಲ್ಲದೆ ಶಿಶು ಉಸಿರಾಟವನ್ನೂ ನಿಲ್ಲಿದೆ. ಇದರಿಂದ ಗಾಬರಿಗೊಂಡ ವ್ಯಕ್ತಿ ಕೂಡಲೇ ಗೂಗಲ್ ಮೊರೆ ಹೋಗಿದ್ದಾನೆ. ಮಗು ಉಸಿರಾಟ

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09: ಅಂ.ರಾ.ವಿಮಾನ ನಿಲ್ದಾಣದಲ್ಲಿ 25,45,920 ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.ಕಾಸರಗೋಡು ನಿವಾಸಿ ಸುಮೇಶ್ ಬಂಧಿತ ಆರೋಪಿ. ಈತ ಎಲೆಕ್ನಿಕ್ ಕುಕ್ಕರ್ ಒಳಗೆ ಚಿನ್ನ ಇಟ್ಟು ಸಾಗಾಟ ಮಾಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯಿಂದಬರೋಬ್ಬರಿ 25,45,920 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.    

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ

(ನ್ಯೂಸ್ ಕಡಬ) newskadaba.com ಬಡ್ಡಡ್ಕ, ಅ.09: ಬಡ್ಡಡ್ಕ ಶಾಲೆಯ ತಿರುವಿನಲ್ಲಿ ಪಾಣತ್ತೂರು ಕಡೆಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಮಿನಿ ಟಾಟಾ ಏಸ್‌ ಗೂಡ್ಸ್‌ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಚರಂಡಿಗೆ ಇಳಿದ ಘಟನೆ ಇಂದು ನಡೆದಿದೆ.   ವಾಹನದಲ್ಲಿ ಚಾಲಕ ಸೇರಿದಂತೆ ಇಬ್ಬರು ಮಹಿಳೆ ಮತ್ತು ಮಗು ಸಂಚರಿಸುತ್ತಿದ್ದು, ಅಲ್ಪ ಸ್ವಲ್ಪ ಗಾಯಗೊಂಡಿರುತ್ತದೆ. ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಗಾಯಗೊಂಡವರನ್ನು ಸುಳ್ಯ ಅಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.  

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಬನ್ನೂರು, ಅ.09: ನೆಕ್ಕಿಲ ನಿವಾಸಿ ಯುವಕರೊಬ್ಬರು ಬನ್ನೂರು ಶಾಲಾ ಬಳಿ ಸ್ಕೂಟರ್‌ವೊಂದು ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತರನ್ನು ಬನ್ನೂರು ನೆಕ್ಕಿಲ ನಿವಾಸಿ ಬೂಂದ್‌ ಕುಡಿಯುವ ನೀರಿನ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನಿಶಾಂತ್(28‌ ವ.) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಟಿವಿಎಸ್‌ ಸ್ಕೂಟರ್‌ ನಲ್ಲಿ ಮನೆ ಕಡೆ ಬರುತ್ತಿದ್ದ ವೇಳೆ ಸ್ಕೂಟರ್‌ ಸ್ಕಿಡ್‌ ಆಗಿರಬಹುದು ಎಂದು ಹೇಳಲಾಗುತ್ತದೆ. ಅದೇ ದಾರಿಯಾಗಿ ತಡ ರಾತ್ರಿ ವ್ಯಕ್ತಿಯೊಬ್ಬರು

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ : ಒಂಟಿ ಮಹಿಳೆಯ ಮನೆಗೆ ಕಳ್ಳರ ಕನ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ವಿಟ್ಲದಲ್ಲಿ ಮುಂಜಾನೆ ವೇಳೆ ಒಂಟಿ ಮಹಿಳೆಯ ಮನೆಗೆ ಕನ್ನ ಹಾಕಿದ ಕಳ್ಳರು ದರೋಡೆ ಮಾಡಿ ಎಸ್ಕೆಪ್ ಆಗಿದ್ದಾರೆ.     ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿದ ಮಹಿಳೆಗೆ ಹಲ್ಲೆ ನಡೆಸಿ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನ ಪೇಟೆಯಲ್ಲಿ ನಡೆದಿದೆ. ಒಂಟಿಯಾಗಿ ಜೀವನ ನಡೆಸುತ್ತಿದ್ದ ಲಲಿತಾ ಎಂಬ ಮಹಿಳೆಯ ಮನೆಗೆ ಮುಂಬಾಗಿಲು ಮೂಲಕ ನುಗ್ಗಿ, ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ಬಾಯಿಗೆ

ವಿಟ್ಲ : ಒಂಟಿ ಮಹಿಳೆಯ ಮನೆಗೆ ಕಳ್ಳರ ಕನ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.08. ಕಲ್ಲು ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಪುತ್ತೂರಿನಿಂದ ನೆಲ್ಯಾಡಿ ಕಡೆಗೆ ಕೆಂಪುಕಲ್ಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದ್ದ ಜೀಪ್‌ ನಡುವೆ ಗೋಳಿತೊಟ್ಟು ಸಮೀಪ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜೀಪ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.08. ಕುಕ್ಕೆ ಸುಬ್ರಹ್ಮಣ್ಯ ದೇವಳದ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ ಭಟ್ (55) ಗುರುವಾರ ಸಂಜೆ ವೇಳೆ ನೇಣಿಗೆ ಶರಣಾಗಿದ್ದಾರೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ವೊಂದನ್ನು ಪಡೆದಿದ್ದ ಅವರು ಗುರುವಾರದಂದು ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಜ್ಜಿಯ ಆಸ್ತಿ ಕೊಳ್ಳೆ ಹೊಡೆದ ಮೊಮ್ಮಗಳು ➤ ವಿಚಾರ ತಿಳಿದು ಹಾಸಿಗೆ ಹಿಡಿದ ವೃದ್ಧೆ

(ನ್ಯೂಸ್ ಕಡಬ) newskadaba.com ಕಾಪು, ಅ. 08: ಕಾಪು ತಾಲೂಕಿನ ಸಾಂತೂರು ಗ್ರಾಮದ ಸಿಲೆಸ್ತಿನ್‌ ಅಂದ್ರಾದೆ ಎಂಬವರು ಕೂಲಿ ಮಾಡಿ ಸಂಪಾದಿಸಿದ ಹಣದಿಂದ ಖರೀದಿಸಿದ್ದ 2 ಎಕರೆ, ಅದರಲ್ಲಿ ಬೆಳಸಿದ್ದ ತೋಟ, ಕಟ್ಟಿದ್ದ ಮನೆಯನ್ನು, ಸ್ವತಃ ಅವರ ಮೊಮ್ಮಗಳು ಅಕ್ರಮವಾಗಿ ತನ್ನ ಹೆಸರಿಗೆ ಮಾಡಿಕೊಂಡಿದ್ದು, ಇದನ್ನು ತಿಳಿದು ಅಘಾತಗೊಂಡ ಸಿಲೆಸ್ತಿನ್‌ ಪಾಶ್ರ್ವವಾಯುಪೀಡಿತರಾಗಿ ಹಾಸಿಗೆ ಹಿಡಿದಿದ್ದಾರೆ. ಇದೀಗ ಪ್ರಕರಣ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮೆಟ್ಟಿಲೇರಿದೆ. ಗಂಡ ಗ್ರೆಗರಿ ಡಿಸೋಜ ಕೆಲವರ್ಷಗಳ ಹಿಂದೆ ನಿಧನರಾದಾಗ ಸಿಲೆಸ್ತೀನ್‌ ಅವರು

ಅಜ್ಜಿಯ ಆಸ್ತಿ ಕೊಳ್ಳೆ ಹೊಡೆದ ಮೊಮ್ಮಗಳು ➤ ವಿಚಾರ ತಿಳಿದು ಹಾಸಿಗೆ ಹಿಡಿದ ವೃದ್ಧೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 08: ಆಂಧ್ರದಲ್ಲಿ ಬಡವರ ನಿಧಿಯ ಹಣ ಲಪಟಾಯಿಸಲು ಯತ್ನ ನಡೆದಿದೆ. ಈ ಪ್ರಕರಣ ಸಂಬಂಧ ತುಳು ಸಿನಿಮಾ ನಿರ್ದೇಶಕ ಉದಯ್ ಕುಮಾರ್ ಕಾಂತಾವರ ಸೇರಿದಂತೆ ಆರು ಮಂದಿಯನ್ನು ಮೂಡಬಿದ್ರೆಯಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದಲ್ಲೂ ಸಿಎಂ ಪರಿಹಾರ ನಿಧಿ ಇದೆ. ಆದ್ರೆ ಸಂಕಷ್ಟದಲ್ಲಿರುವವರಿಗೆ ಸೇರಬೇಕಾದ ಹಣಕ್ಕೂ ಖದೀಮರು ಕನ್ನ ಹಾಕಲು ಯತ್ನಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ನೀಡಿದ್ದ ಚೆಕ್‌ಗಳನ್ನು ತಿರುಚಿ 117 ಕೋಟಿ ರೂಪಾಯಿ ಹಣವನ್ನು ಆಂಧ್ರ ಸಿಎಂ ಪರಿಹಾರ ನಿಧಿಯಿಂದ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top