ಸರಕಾರಿ ಬಸ್ ಗಳ ನಡುವೆ ಢಿಕ್ಕಿ- ಸಹ ಪ್ರಯಾಣಿಕರಿಗೆ ಗಾಯ
(ನ್ಯೂಸ್ ಕಡಬ) newskadaba.com ಮುಲ್ಕಿ, ಅ. 05. ಎರಡು ಸರಕಾರಿ ಬಸ್ಸುಗಳ ನಡುವೆ ಢಿಕ್ಕಿ ಸಂಭವಿಸಿ ಹನ್ನೆರಡು ಜನ ಗಾಯಗೊಂಡ ಘಟನೆ ರಾ.ಹೆ. 66ರ ಹಳೆಯಂಗಡಿಯ ಕೆನರಾ ಬ್ಯಾಂಕ್ ಎದುರುಗಡೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಮಂಗಳೂರು ಡಿಪೋ ಸರಕಾರಿ ಬಸ್ಸೊಂದು ಉತ್ತರ ಕರ್ನಾಟಕದ ಸರಕಾರಿ ಬಸ್ ಗೆ ಹಿಂದಿನಿಂದ ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿ ಬಳಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಂಗಳೂರು ಡಿಪೋ ಬಸ್ಸು ಹೆದ್ದಾರಿಯಿಂದ ಚರಂಡಿಗೆ ಸರಿದಿದ್ದು, ಸ್ಥಳೀಯ ರಿಕ್ಷಾ ಚಾಲಕನ […]
ಸರಕಾರಿ ಬಸ್ ಗಳ ನಡುವೆ ಢಿಕ್ಕಿ- ಸಹ ಪ್ರಯಾಣಿಕರಿಗೆ ಗಾಯ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









