ಕ್ರೈಮ್ ನ್ಯೂಸ್

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 04. ಅಕ್ರಮ ಗೋ ಸಾಗಾಟ,ಗೋ ಕಳ್ಳತನ ಕರಾವಳಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಲೇಯಿದೆ. ಇಂತಹ ಕೃತ್ಯಗಳಿಗೆ ಯಾವಾಗ ಕೊನೆ ಸಿಗುತ್ತದೊ ಗೊತ್ತಿಲ್ಲ. ಕಳೆದೊಂದು ತಿಂಗಳಿನಿಂದ ಅಕ್ರಮ ಗೋ ಸಾಗಾಟದ ಕೃತ್ಯಗಳು ಬಯಲಿಗೆ ಬರುತ್ತಲೇಯಿದೆ. ಅದರಂತೆ ಕಳೆದ ದಿನ ರಾತ್ರಿ ಗೋ ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಕಾರೊಂದು ಪಲ್ಟಿಯಾಗಿದೆ. ತಡ ರಾತ್ರಿ ಸುಮಾರು 2.30 ರವೆಳೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಸುರ್ಯ ಪಡ್ಪುವಿನಿಂದ ಕಳ್ಳತನ ಮಾಡಿದ ಸುಮಾರು 4 ದನಗಳನ್ನು ಇನ್ನೋವಾ ಕಾರಿನಲ್ಲಿ […]

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.01: ಬಂಟ್ವಾಳ ಗ್ರಾಮಾಂತರ ಪೊಲೀಸರು ಫರಂಗಿಪೇಟೆಯಲ್ಲಿ ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 4 ಸಾವಿರ ರೂ. ಮೌಲ್ಯದ 235 ಗ್ರಾಂ. ಗಾಂಜಾ ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಫರಂಗಿಪೇಟೆ ನಿವಾಸಿ ಮೊಹಮ್ಮದ್‌ ಅಜರುದ್ದೀನ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್‌ ಡಿಸೋಜ ಮತ್ತು ಪೊಲೀಸ್‌ ಸರ್ಕಲ್‌ ಇನ್ಸ್ ಪೆಕ್ಟರ್‌ ಟಿ.ಡಿ ನಾಗರಾಜ್‌ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪಿಎಸೈ ಪ್ರಸನ್ನ, ಪ್ರೊಬೆಷನರಿ ಪಿಎಸೈ ನಸ್ರಿನ್‌ ತಾಜ್‌, ಎಚ್.‌ ಸಿ.

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಕೋಟ, ಅ.01:  ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾಜ್ರಳ್ಳಿ ಜನತಾ ಕಾಲೋನಿ ಶಿರಿಯಾರದಲ್ಲಿ ಬುಧವಾರ ನಡೆದಿದೆ.   ಮೃತ ವಿದ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ಶಿರಿಯಾರ ಗ್ರಾಮ ಬ್ರಹ್ಮಾವರ ತಾಲೂಕು ಬಳಿಯ ಕವಿತಾ ಅವರ ಮಗ ತನುಷ್(12) ಎಂದು ಗುರುತಿಸಲಾಗಿದೆ.ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು,ಕಲಿಯುವಿಕೆಯಲ್ಲಿ ಹಿಂದಿದ್ದು ಹೇಳಿದ ಮಾತನ್ನು ಕೇಳದೇ ಹಠಮಾರಿ ತನದಿಂದ ವರ್ತಿಸುತ್ತಿದ್ದು, ಈಗ ಆನ್ ಲೈನ್

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಅಪ್ರಾಪ್ತನ ಕಿರುಕುಳಕ್ಕೆ ಬೇಸತ್ತ ಯುವತಿಯರು ➤ ಅಷ್ಟಕ್ಕೂ ಆತ ಮಾಡಿದ್ದೇನು ಗೊತ್ತೇ.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 01. ದಾರಿಯಲ್ಲಿ ನಡೆದುಕೊಂಡು ಹೋಗುವ ಬಾಲಕಿಯರಿಗೆ ಹಾಗೂ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಅಪ್ರಾಪ್ತ ಬಾಲಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಿಸಿ ಬಾಲಕನ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಠಾಣಾ ಎಸ್ ಐ ಪ್ರಸನ್ನ ನೇತೃತ್ವದ ತಂಡ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ

ಬಂಟ್ವಾಳದಲ್ಲಿ ಅಪ್ರಾಪ್ತನ ಕಿರುಕುಳಕ್ಕೆ ಬೇಸತ್ತ ಯುವತಿಯರು ➤ ಅಷ್ಟಕ್ಕೂ ಆತ ಮಾಡಿದ್ದೇನು ಗೊತ್ತೇ.! Read More »

ಕರಾವಳಿ, ಕ್ರೈಮ್ ನ್ಯೂಸ್

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಅ. 01. ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ.ಬಲರಾಂಪುರ ಜಿಲ್ಲೆಯ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.   ಆಕೆ ಬಲಾಂಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top