ಕ್ರೈಮ್ ನ್ಯೂಸ್

ನಿರೂಪಕಿ ಅನುಶ್ರೀ ಬಗ್ಗೆ ಬಾಯ್ಬಿಟ್ಟ ನೈಜೀರಿಯಾ ಪ್ರಜೆ ➤ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನೈಜೀರಿಯಾ ಪ್ರಜೆಗೂ ನಟಿ, ನಿರೂಪಕಿ ಅನುಶ್ರೀ ಪರಿಚಯ ಇದೆ. ಬೆಂಗಳೂರಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಈತ ಹೇಳಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.   ಈಗಾಗಲೇ ಬಂಧಿತಳಾಗಿರುವ ಕಿಶೋರ್ ಗೆಳತಿ ಆಸ್ಕಾಳಿಗೂ ಅನುಶ್ರೀ ಪರಿಚಯವಿದೆ. ಅಲ್ಲದೇ ತರುಣ್‌ ರಾಜ್‌ ಕೂಡ ಅನುಶ್ರೀ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನುಶ್ರೀ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಕಂಡು […]

ನಿರೂಪಕಿ ಅನುಶ್ರೀ ಬಗ್ಗೆ ಬಾಯ್ಬಿಟ್ಟ ನೈಜೀರಿಯಾ ಪ್ರಜೆ ➤ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ್ಮಠ ಸೇತುವೆಯಿಂದ ಹಾರಿ ವ್ಯಕ್ತಿಯ ಹುಚ್ಚಾಟ ➤ ನದಿಯಲ್ಲೇ ನಿಂತು ಪೊಲೀಸರ ಕಾಲನ್ನು ಎಳೆದ ಭೂಪ. ಮುಂದೇನಾಯ್ತು ಗೊತ್ತೇ..೧೧???

(ನ್ಯೂಸ್ ಕಡಬ) newskadaba.com ಕಡಬ, ಸೆ.30: ಕಡಬ ತಾಲೂಕಿನ ಹೊಸ್ಮಠ ಸೇತುವೆಯ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದಾನೆ. ಮೊದಲು ತಾನೂ ನದಿಗೆ ಹಾರಿ ಈಜಾಡುತ್ತಾ ಕಾಲ ಕಳೆದಿದ್ದಾನೆ. ಆದರೆ, ಇದನ್ನು ಗಮನಿಸಿದ ಸ್ಥಳೀಯರು, ಆತ ನದಿಗೆ ಬಿದ್ದಿದ್ದಾನೆ ಎಂದು ಆತನ ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಆತ ಮಾಡಿದ್ದೇ ಬೇರೆ.!?? ಆತನ ಸಹಾಯಕ್ಕೆ ಧಾವಿಸಿದ ಸ್ಥಳೀಯರನ್ನು ಆತ ನೀರಿಗೆ ಎಳೆದು ಹಾಕಿ ಹುಚ್ಚಾಟ ಮೆರೆದಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪ್ರಶ್ನಿಸುತ್ತಿದ್ದಾಗಲೇ ಆತ

ಹೊಸ್ಮಠ ಸೇತುವೆಯಿಂದ ಹಾರಿ ವ್ಯಕ್ತಿಯ ಹುಚ್ಚಾಟ ➤ ನದಿಯಲ್ಲೇ ನಿಂತು ಪೊಲೀಸರ ಕಾಲನ್ನು ಎಳೆದ ಭೂಪ. ಮುಂದೇನಾಯ್ತು ಗೊತ್ತೇ..೧೧??? Read More »

ಕರಾವಳಿ, ಕ್ರೈಮ್ ನ್ಯೂಸ್

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 30. ಬೈಂದೂರು ಒತ್ತಿನೆಣೆಯ ಸೆಳ್ಳೆಕುಳ್ಳಿ ಎಂಬ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರ ಜಾಗದಲ್ಲಿ ಅಕ್ರಮವಾಗಿ ಬಾಕ್ಸೈಟ್ ಅಗೆದು ಸಾಗಾಟ ಮಾಡುತ್ತಿದ್ದ ಪ್ರದೇಶಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಭಾಗದಲ್ಲಿ ನಿಷೇಧಿತ ಬಾಕ್ಸೈಟ್ ಅದಿರನ್ನು ಅಗೆಸು ಅಕ್ರಮವಾಗಿ ಸಾಗಿಸಲಗುತ್ತಿತ್ತು ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಬಟ್ಟಾಡಿ ಅವರ ಜಾಗದಲ್ಲಿ ಈ ಬಾಕ್ಸೈಟ್‍ನ್ನು ಶ್ರೀ ಕಾಮತ್ ಶೆಟ್ಟಿ ಕಳೆದ ಒಂದು ತಿಂಗಳಿನಿಂದ ಅಗೆದು ಆಂದ್ರಪ್ರದೇಶದ ಸಿಮೆಂಟ್ ಕಂಪನಿಗೆ

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!!

(ನ್ಯೂಸ್ ಕಡಬ) newskadaba.com ಕಾಯರ್ತಡ್ಕ, ಸೆ. 30. ಕಾಯರ್ತಡ್ಕದಲ್ಲಿ ಸುಮಾರು 12 ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಪುತ್ತೂರಿನ ಸಿದ್ದೀಕ್ ಆಲಿಯವರ ಕಾರುಣ್ಯ ಟ್ರೇಡರ್ಸ್ ಗೆ ತಡ ರಾತ್ರಿ ನುಗ್ಗಿದ್ದ ಕಳ್ಳರ ತಂಡವೊಂದು ಸುಮಾರು 65 ಕೆಜಿಯಂತೆ ತುಂಬಿಸಿದ್ದ 9 ಗೋಣಿ ಅಡಿಕೆಯನ್ನು ಹೊತೊಯ್ದ ಘಟನೆ ನಡೆದಿದೆ. ಎಂದಿನಂತೆ ಅಂಗಡಿಯಲ್ಲಿ ಕೆಲಸಕ್ಕಿರುವವರು ಬಂದು ಬಾಗಿಲು ತೆರೆಯಲೆಂದು ಬಂದಾಗ ಬೀಜ ಮುರಿದಿರುವುದು ಕಂಡು ಬಂದಿದೆ.ಒಳ ಹೋಗಿ ನೋಡಿದ ವೇಳೆ ಅಡಿಕೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ.

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 30. ಮಾದಕ ವಸ್ತು ಜಾಲ ಪ್ರಕರಣದಲ್ಲಿ ಈಗಾಗಲೇ ಬಾಲಿವುಡ್​ ಡ್ಯಾನ್ಸರ್​ ಕಿಶೋರ್​ ಅಮನ್​ ಶೆಟ್ಟಿಯ ಬಂಧನವಾಗಿದ್ದು, ವಿಚಾರಣೆಯ ವೇಳೆ ಸಾಕಷ್ಟು ಮಹತ್ವದ ಸಂಗತಿಗಳು ಬಯಲಿಗೆ ಬರುತ್ತಿದ್ದೆ. ಇದೀಗ ಕಿಶೋರ್​ ಸ್ನೇಹಿತೆ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.   ಕಿಶೋರ್​ ಸ್ನೇಹಿತೆಯಾಗಿರುವ ಆಸ್ಕಾ ಸಹ ಸಿಸಿಬಿ ಅಧಿಕಾರಿಗಳಿಂದ ಬಂಧನವಾಗಿದ್ದಾಳೆ. ಮಣಿಪುರ ಮೂಲದ ಆಸ್ಕಾ ಹಲವು ವರ್ಷಗಳ ಹಿಂದೆಯೇ ಮಂಗಳೂರಿನಲ್ಲಿ ವಾಸವಿದ್ದಳು.ಹಗಲು ವೇಳೆ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ, ರಾತ್ರಿ

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ ಖಾನ್ ( 24) ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ, ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.30: ಬೆಳ್ಳಾರೆ ಪೊಲೀಸ್‌ ಠಾಣಾ ನಿವಾಸಿಯಾದ, ಅಪ್ರಾಪ್ತ ವಯಸ್ಸಿನ ಮಗಳು ಅವರ ಮನೆಯ ಸ್ನಾನದ ಕೊಠಡಿಯಲ್ಲಿರುವ ವೇಳೆ ಆರೋಪಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್‌ ಎಂಬವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್‌ ನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದು, ಈ ವೇಳೆ ಆರೋಪಿಯು ಮೊಬೈಲ್‌ ಎಳೆದುಕೊಂಡು ಪರಾರಿಯಾಗಿರುತ್ತಾನೆ. ಇನ್ನು ಆರೋಪಿಯ ತಂದೆಯ ಬಳಿ ವಿಚಾರ ಹೇಳಿದಕ್ಕೆ

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!!

(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ 20 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ 2.30ರ ಸಮಯದಲ್ಲಿ ನೆರವೇರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವಾರಗಳ ಹಿಂದೆ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯು ಮಂಗಳವಾರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆ ಕುಟಂಬಸ್ಥರಿಗೂ ಮಾಹಿತಿ ನೀಡದೇ ಪೊಲೀಸರು ಮಧ್ಯರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರಕ್ಕೂ ಮೊದಲು ನಡೆದ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29: ಮುಂಬೈನಿಂದ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಬೆಂಗಳೂರಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಬಂದರು ಮೂಲದ ನಿವಾಸಿ ಪೆಡ್ಲರ್ ಶಾ ನವಾಜ್ ನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದು, ಆ ದಿನವೇ ಬೆಂಗಳೂರಿನಲ್ಲಿ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 29. ಬೆಳ್ತಂಗಡಿ ತಾಲೂಕಿನ ಮುಂಡಾಜೆ , ಕಡಿರುದ್ಯವರದ ವಳಂಬ್ರ ಕುದುರೆಮುಖ ವನ್ಯಜೀವಿ ವಲಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿಯುತ್ತಿರುವ ಬಗ್ಗೆ ಖಚಿತ ಮಾಹಿತಿ ಅರಣ್ಯ ಘಟಕದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.   ತಂಡಕ್ಕೆ ದೊರೆತ ಹಿನ್ನಲೆಯಲ್ಲಿ ಸೆ. 28ರ ಕಳೆದ ದಿನ 4ಕಿ. ಮಿ ಅರಣ್ಯ ಪ್ರದೇಶದಲ್ಲಿ ನಡೆದುಕೊಂಡು ಹೋಗಿ ದಾಳಿ ಮಾಡಿದ್ದು ಬೇಂಗ ಗಾತಿಯ ಮರದ ದಿಮ್ಮಿ , ಹಲಗೆ

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top