ಕ್ರೈಮ್ ನ್ಯೂಸ್

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.26: ಕೊಣಾಜೆ ಬಳಿಯ ಹೂಹಾಕುವಕಲ್ಲು ಬೆಳ್ಳೇರಿಯಲ್ಲಿ ಒಂಟಿ ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.  ಹತ್ಯೆಗೀಡಾದ ಮಹಿಳೆಯನ್ನು ಕುಸುಮ(50) ಎಂದು ಗುರುತಿಸಲಾಗಿದೆ ಮತ್ತು ಇವರ ಶವ ಮನೆಯಲ್ಲಿ ಪತ್ತೆಯಾಗಿದೆ.     ಕುಸುಮ ಅವರು ತನ್ನ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದು, ಅತ್ಯಾಚಾರವೆಸಗಿ ಹತ್ಯೆ ನಡೆಸಿರುವುದಾಗಿ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಹತ್ಯೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!! Read More »

ಕರಾವಳಿ, ಕ್ರೈಮ್ ನ್ಯೂಸ್

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಸೆ. 26:   ಹಿರಿಯಡ್ಕ ಪೇಟೆಯಲ್ಲಿ ಹಾಡುಹಾಗಲೇ ನಡೆದ ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.   ಹಿರಿಯಡ್ಕ ಪೇಟೆ ಶ್ರೀ ವೀರಭದ್ರ ದೇವಸ್ಥಾನದ ಸಮೀಪ ರೌಡಿಶೀಟರ್ ಕಿಶನ್ ಹೆಗ್ಡೆ ಯನ್ನು ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್‌

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ➤ ನಾಲ್ವರ ದುರ್ಮರಣ

(ನ್ಯೂಸ್ ಕಡಬ) newskadaba.com ಶಿರಸಿ, ಸೆ. 25. ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಲ್ಲಾಪುರ ವ್ಯಾಪ್ತಿಯ ರಾ.ಹೆ. 63ರ ಹೊಸಳ್ಳಿ ಎಂಬಲ್ಲಿ ನಡೆದಿದೆ. ದೆಹಲಿ ಪಾಸಿಂಗ್ ಇರುವ ಕಾರೊಂದು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಉತ್ತರ ಭಾರತದಿಂದ ದಕ್ಷಿಣ

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ➤ ನಾಲ್ವರ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಕದ್ದೊಯ್ದ ಪ್ರಕರಣ ➤ ಓರ್ವ ಮಹಿಳೆ ಹಾಗೂ ಕಡಬ ತಾಲೂಕಿನ ಮೂವರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್.ಐ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ ಮಹಮ್ಮದ್ ಯಾನೆ ಐಟಿ ಮಮ್ಮು (41) ಹಾಗೂ ತಿಂಗಳಾಡಿ ನಿವಾಸಿ ಹಾಜಿರಾ(44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 20,650 ರೂ.ನಗದು ಹಾಗೂ

ವಿಟ್ಲ: ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಕದ್ದೊಯ್ದ ಪ್ರಕರಣ ➤ ಓರ್ವ ಮಹಿಳೆ ಹಾಗೂ ಕಡಬ ತಾಲೂಕಿನ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಆ್ಯಸಿಡ್ ಎರಚಿ ಪರಾರಿಯಾದಾತ ಪೊಲೀಸ್ ಬಲೆಗೆ..‼️ ➤ ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.24. ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಆರೋಪಿಯನ್ನು ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಉಪ್ಪಿನಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಕಡಬ ತಾಲೂಕು ಕೊಣಾಲು ಗ್ರಾಮದ ಮಣ್ಣಮಜಲು ನಿವಾಸಿ ಬಿಜು ಥೋಮಸ್ ಎಂಬಾತ ಕುಡಿತದ ಚಟದಿಂದ ತನ್ನ ಪತ್ನಿ, ಮಗಳು ಹಾಗೂ ಪತ್ನಿಯ ಚಿಕ್ಕಮ್ಮನನ್ನು ಕೊಲೆ ಮಾಡುವ ಉದ್ದೇಶದಿಂದ ಅ್ಯಸಿಡ್ ಎರಚಿ ಪರಾರಿಯಾಗಿದ್ದ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌ಅರೋಪಿಯ ಬೆನ್ನುಬಿದ್ದ ಪೊಲೀಸರು ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಪುತ್ತೂರು

ಉಪ್ಪಿನಂಗಡಿ: ಆ್ಯಸಿಡ್ ಎರಚಿ ಪರಾರಿಯಾದಾತ ಪೊಲೀಸ್ ಬಲೆಗೆ..‼️ ➤ ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಆರೋಪಿ ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಸಂಬಂಧಿ ಯುವಕನಿಂದ ಯುವತಿಯ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 24. ಕೊಡಿಯಾಲದಲ್ಲಿ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ, ಆಕೆಯು ಗರ್ಭವತಿಯಾಗಿದ್ದು ಈ ಬಗ್ಗೆ ಯುವಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.   ಮುರುಳ್ಯದ ಸಮಾದಿ ಕಾಲನಿ ನಿವಾಸಿ ಯುವತಿಯು ಕೊಡಿಯಾಲದಲ್ಲಿರುವ ತನ್ನ ಅಜ್ಜಿಮನೆಗೆಂದು ಹೋಗಿದ್ದ ಸಂದರ್ಭ ದೂರದ ಸಂಬಂಧಿ ಮರ್ಕಂಜದ ಯುವಕ ಹರೀಶ ಎಂಬಾತ ದೈಹಿಕ ಸಂಪರ್ಕ ಬೆಳೆಸಿದ್ದು, ಯುವತಿಯು 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಕುರಿತು ಯುವತಿಯ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದಾಖಲಿಸಿದ ದೂರಿನನ್ವಯ ಪೊಲೀಸರು ಯುವಕನ ವಿರುದ್ಧ ಪೋಕ್ಸೋ

ಬೆಳ್ಳಾರೆ: ಸಂಬಂಧಿ ಯುವಕನಿಂದ ಯುವತಿಯ ಮೇಲೆ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24:    ಸಂಬಂಧಿಕರ ಮನೆಗೆ ತೆರಳಿದ್ದ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಕಿಶನ್ ಹೆಗ್ಡೆ ಎಂಬುವವರನ್ನು ಹಿರಿಯಡ್ಕ ಸಮೀಪದಲ್ಲಿ ಇಂದು (ಸೆ.24) ದುಷ್ಕರ್ಮಿಗಳ ತಂಡವೊಂದು ,ನಡು ರಸ್ತೆಯಲ್ಲೆ ಹಾಡಹಗಲೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.   ಕೊಲೆಗೆ ನಿಖರವಾದ ಕಾರಣ ಏನೆಂಬುವುದು ಇನ್ನಷ್ಟೆ ತಿಳಿದು ಬರಬೇಕಿದೆ, ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.  

ಉಡುಪಿ : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆಗೈದ ಭಾರತೀಯ ಸೇನಾಪಡೆ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಸೆ. 24. ಭಾರತೀಯ ಸೇನಾಪಡೆಯು ನಡೆಸಿದ ಎನ್‌ ಕೌಂಟರ್‌ ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಘಟನೆ ಇಂದು ಜಮ್ಮು- ಕಾಶ್ಮೀರದ ಅವಂತಿಪೋರಾದಲ್ಲಿ ನಡೆದಿದೆ. ಶತ್ರುಗಳ ಅನುಮಾನಾಸ್ಪದ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆಯು ಕಾರ್ಯಾಚರಣೆ ಪ್ರಾರಂಭಿಸಿತ್ತು. ಕಾರ್ಯಾಚರಣೆಯ ವೇಳೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರನ್ನು ತಕ್ಷಣ ಕಾರ್ಯಾಚರಣೆಗಿಳಿದ ಸೇನಾಪಡೆಯು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆಗೈದ ಭಾರತೀಯ ಸೇನಾಪಡೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ಎರಚಿದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ 38 ವರುಷ ಪ್ರಾಯದ ಬಿಜು ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ನೆಲ್ಯಾಡಿ ನಿವಾಸಿ ಬಿಜು ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಮೇಲೆ ಆಸಿಡ್ ದಾಳಿ ನಡೆಸಿದ ಪರಿಣಾಮ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top