ಕ್ರೈಮ್ ನ್ಯೂಸ್

ಕಡಬ: ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಎಂ.ಕಾಂ‌. ಪದವೀಧರೆಯಾಗಿಯೂ ಯಾವುದೇ ಸೂಕ್ತ ಉದ್ಯೋಗ ದೊರೆಯದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಬುಧವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪರಂಗಾಜೆ ನಿವಾಸಿ ಬಾಬು ಗೌಡ ಎಂಬವರ ಪುತ್ರಿ ಭವ್ಯ ಪಿ.ಬಿ.(27) ಎಂದು ಗುರುತಿಸಲಾಗಿದೆ. ಈಕೆ ಎಂ.ಕಾಂ ಪದವೀಧರೆಯಾಗಿದ್ದು, ತನ್ನ ಅರ್ಹತೆಗೆ ತಕ್ಕುದಾದ ಉದ್ಯೋಗ ಇನ್ನೂ ದೊರೆತಿರಲಿಲ್ಲ. ಹಲವೆಡೆ ಉದ್ಯೋಗಕ್ಕೆ ಪ್ರಯತ್ನಿಸಿ ವಿಫಲರಾಗಿದ್ದರು. ಇದೇ ವಿಚಾರದಲ್ಲಿ ಮಾನಸಿಕವಾಗಿ […]

ಕಡಬ: ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.23: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್‌ ನಿಂದ ಮರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.     ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆ ದೂರು ನೀಡಿದ್ದಾರೆ. ಕಳೆದ ದಿನ ಮದ್ಯಾಹ್ನದ ವೇಳೆ ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 23:  ಕಾರ್ಕಳದ ಮುಂಡ್ಕೂರು ಗ್ರಾಮದ ಕಜೆ ಶ್ರೀ ಮಹಮ್ಮಾಹಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಗೋಡ್ರೆಜ್ ನಲ್ಲಿದ್ದ 16 ಸಾವಿರ ರೂ. ಮತ್ತು ಸಿಸಿಟಿವಿಯ ಡಿವಿಆರ್ ಅನ್ನು ಸೆ. 21 ರಂದು ಖದೀಮರು ಕಳವುಗೈದಿದ್ದಾರೆ.     ಒಂದು ಗೋಡ್ರೆಜ್ ನಲ್ಲಿದ್ದ 11 ಸಾವಿರ ರೂ. ಹಾಗು ಮತ್ತೂಂದು ಗೋಡ್ರೆಜ್ ನಲ್ಲಿದ್ದ 5 ಸಾವಿರ ರೂ. ಸೇರಿದಂತೆ ಒಟ್ಟು 16 ಸಾವಿರ ಕಳವುಗೈದಿದ್ಧಾರೆ. ದೇವರ ಗರ್ಭಗುಡಿಯ ಬಾಗಿಲನ್ನು ತೆರೆದಿಟ್ಟಿದ್ದಾರೆ. ಇನ್ನು

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!! Read More »

ಕರಾವಳಿ, ಕ್ರೈಮ್ ನ್ಯೂಸ್

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.     ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ!

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 23:  ಬಾಲಿವುಡ್‌ ಜಗತ್ತಿನ ಮಾದಕ ನಟಿ ಪೂನಂ ಪಾಂಡೆ ಕಳೆದ 12 ದಿನಗಳ ಹಿಂದೆ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಮದುವೆಯಾಗಿದ್ದರು. ಆದರೆ ಈಗ ಅವರೇ ಗಂಡನ ವಿರುದ್ಧ ದೂರು ದಾಖಲಿಸಿ ಅರೆಸ್ಟ್ ಮಾಡಿಸಿದ್ದಾರೆ ಬಾಲಿವುಡ್ ನಟಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ. ಪೂನಂಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ ➤ 12 ವರ್ಷದ ಬಳಿಕ ಆರೋಪಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್‌ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.   2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಶೋಯಬ್‌ ಭಾಗಿಯಾಗಿದ್ದ.ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿ ಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ ➤ 12 ವರ್ಷದ ಬಳಿಕ ಆರೋಪಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೇಸ್​ಬುಕ್ ಗೆಳತಿ ಭೇಟಿಗೆ ದೂರದಿಂದ ಬಂದ ಯುವಕ ➤ ಗೆಳತಿ ಕಂಡು ಬೆಚ್ಚಿ ಬಿದ್ದು ಚಾಕು ಎಸೆದ.!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 22:  ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು 283 ಕಿ.ಮೀ.ದೂರದ ತ್ರಿಶೂರ್​ನಿಂದ ಕಾಸರಗೋಡಿನ ಬೇಕಲಕ್ಕೆ ಬಂದ ಯುವಕ ದಂಗಾಗಿದ್ದಾನೆ.     ಸಾಮಾಜಿಕ ಜಾಲತಾಣದಲ್ಲಿ 18ರ ಹರೆಯದ ಯುವತಿಯಾಗಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ ಆಕೆ 50 ವರ್ಷದ ಗೃಹಿಣಿ ಎಂದು ತಿಳಿದ ಯುವಕ, ತಾನು ಮೋಸಹೋದುದನ್ನು ತಿಳಿದು ತನ್ನಲ್ಲಿದ್ದ ಚಾಕುವನ್ನು ಆಕೆಯತ್ತ ಎಸೆದ ಘಟನೆ ನಡೆದಿದೆ.ಚಾಟಿಂಗ್ ಸಮಯದಲ್ಲಿ ಆಕೆಗೆ ಹಂತಹಂತವಾಗಿ ಕಳುಹಿಸಿದ್ದ 50 ಸಾವಿರ ರೂ ಕಳುಹಿಸಿದ್ದಾನೆ. ಇದನ್ನ ಮರು ಪಾವತಿಸುವಂತೆ

ಫೇಸ್​ಬುಕ್ ಗೆಳತಿ ಭೇಟಿಗೆ ದೂರದಿಂದ ಬಂದ ಯುವಕ ➤ ಗೆಳತಿ ಕಂಡು ಬೆಚ್ಚಿ ಬಿದ್ದು ಚಾಕು ಎಸೆದ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ಪ್ರಕರಣ: ಬ್ರಹ್ಮ ಗಂಟು ಧಾರಾವಾಹಿಯ ನಟಿಗೆ ನೋಟಿಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ಸಿಸಿಬಿ ಅಧಿಕಾರಿಗಳ ತಂಡ ತೀವ್ರವಾಗಿ ತನಿಖೆಯಲ್ಲಿ ಭಾಗಿಯಾಗಿರುವಾಗಲೇ ಸ್ಯಾಂಡಲ್‌ವುಡ್‌ ಡ್ರಗ್ ಜಾಲದ ಸಂಬಂಧ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಹೆಚ್ಚಿನವರನ್ನ ವಿಚಾರಣೆಗೊಳಪಡಿಸಿದ್ದಾರೆ. ಈಗಾಗಲೇ ಲಾಸ್ ಮಾದ ಯೋಗಿ ಮತ್ತು ಕ್ರಿಕೆಟರ್ ಅಯ್ಯಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.  ಇದೀಗಾ ಬ್ರಹ್ಮ ಗಂಟು ಧಾರಾವಾಹಿಯ ನಾಯಕ ನಟಿ ಗೀತಾ ಭಾರತಿ ಭಟ್ ಗೆ ವಿಚಾರಣೆಗೆ ಹಾಜರಾಗಲು ಆಂತರಿಕ ಭದ್ರತಾ ವಿಭಾಗದ ಕಡೆಯಿಂದ ನೋಟಿಸ್ ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಡ್ರಗ್ಸ್ ಪ್ರಕರಣ: ಬ್ರಹ್ಮ ಗಂಟು ಧಾರಾವಾಹಿಯ ನಟಿಗೆ ನೋಟಿಸ್.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21:  ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ. ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top