ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ
(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.19: ಬೈಕ್ ನಲ್ಲಿ ಬಂದ ತಂಡವೊಂದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಮತ್ತು ಹಣವನ್ನು ಲೂಟಿ ಮಾಡಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಮಣಿಪಾಲ ಅಸುಪಾಸಿನಲ್ಲಿ ನಡೆದಿದೆ. ಒಂದು ಘಟನೆ ಅಲೆವೂರು ಗುಡ್ಡೆಯಂಗಡಿ ಬಳಿ ನಡೆದಿದ್ದರೆ, ಮತ್ತೊಂದು ಘಟನೆ ಮಣಿಪಾಲ ಈಶ್ವರ ನಗರದ ಬಿಗ್ ಬಾಸ್ ಬಾರ್ ಬಳಿ ನಡೆದಿದೆ. ಅಲೆವೂರು ಗುಡ್ಡೆಯಂಗಡಿ ಬಳಿ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನನ್ನು ಎದುರಿನಿಂದ ಬೈಕ್ ನಲ್ಲಿ ಬಂದ ತಂಡ ಅಡ್ಡಗಟ್ಟಿ, ಬೆಲೆಬಾಳುವ ವಸ್ತು […]
ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









