ಕ್ರೈಮ್ ನ್ಯೂಸ್

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.19:  ಬೈಕ್ ನಲ್ಲಿ ಬಂದ ತಂಡವೊಂದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಮತ್ತು ಹಣವನ್ನು ಲೂಟಿ ಮಾಡಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಮಣಿಪಾಲ ಅಸುಪಾಸಿನಲ್ಲಿ ನಡೆದಿದೆ. ಒಂದು ಘಟನೆ ಅಲೆವೂರು ಗುಡ್ಡೆಯಂಗಡಿ ಬಳಿ ನಡೆದಿದ್ದರೆ, ಮತ್ತೊಂದು ಘಟನೆ ಮಣಿಪಾಲ ಈಶ್ವರ ನಗರದ ಬಿಗ್ ಬಾಸ್ ಬಾರ್ ಬಳಿ ನಡೆದಿದೆ. ಅಲೆವೂರು ಗುಡ್ಡೆಯಂಗಡಿ ಬಳಿ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನನ್ನು ಎದುರಿನಿಂದ ಬೈಕ್ ನಲ್ಲಿ ಬಂದ ತಂಡ ಅಡ್ಡಗಟ್ಟಿ, ಬೆಲೆಬಾಳುವ ವಸ್ತು […]

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ತಾಲೂಕು ಕಛೇರಿಯಲ್ಲಿ ಶಿರಸ್ತೇದಾರ್ ಆಗಿದ್ದ ರಾಧಾಕೃಷ್ಣ.ಕೆ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 19. ಹೃದಯಾಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ. ಮೃತರನ್ನು ರಾಧಾಕೃಷ್ಣ. ಕೆ. (50) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನ ಹೊಂದಿದರು. ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಮೂಲತಃ ಶಿರ್ತಾಡಿಯವರಾಗಿದ್ದ ಅವರು ಸಕಲೇಶಪುರದಲ್ಲಿ ಕರ್ತವ್ಯ ಸಲ್ಲಿಸಿ, ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು,

ಬಂಟ್ವಾಳ: ತಾಲೂಕು ಕಛೇರಿಯಲ್ಲಿ ಶಿರಸ್ತೇದಾರ್ ಆಗಿದ್ದ ರಾಧಾಕೃಷ್ಣ.ಕೆ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲೇಗ :4 ವಾಹನಗಳ ನಡುವೆ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು , ಸೆ.17:   ಕಲ್ಲೇಗ ಬಳಿ ಓಮ್ನಿ, ಆಕ್ಷೀವಾ, ಡಿಯೋ, ಹಾಗೂ ಆಟೋರಿಕ್ಷಾ ನಡುವೆ ಕಳೆದ ದಿನ ರಾತ್ರಿ ಸರಣಿ ಅಪಘಾತ ನಡೆದಿದೆ.   ಓಮ್ನಿ ಚಾಲಕನ ಅತೀ ಚಾಲನೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾಯೊಂದಕ್ಕೆ ತಾಗಿ, ರಸ್ತೆಯ ಬದಿಯಲ್ಲಿದ್ದ ಡಿಯೋ ಮತ್ತು ಆಕ್ಟೀವಾಗಳಿಗೆ ಡಿಕ್ಕಿಯಾಗಿದೆ. ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನು ಆಕ್ಟೀವಾ ಚಾಲಕ ಸಂದೇಶ್ ಎಂಬುವವರಿಗೆ ಗಂಭೀರಾ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲೇಗ :4 ವಾಹನಗಳ ನಡುವೆ ಸರಣಿ ಅಪಘಾತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಸೆ.19: ತಾಲೂಕಿನ ವಿವಿಧ ಕಡೆಗಳಲ್ಲಿ ಸ್ಕೂಟರ್‌‌ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.     ಮೇ 5ರಂದು ಉಜಿರೆ ಗ್ರಾಮದ ವಂದನಾ ಭಂಡರ್ಕಾರ್‌ (40) ಎಂಬವರ ಸ್ಕೂಟರ್‌‌ ಕಾಣೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ತದನಂತರ ಉಜಿರೆ ಗ್ರಾಮದ ಪಂಚರಿಕಾಡು ರಬ್ಬರ್‌ ತೋಟದಲ್ಲಿ ಮೂರು ಮಂದಿ ಸ್ಕೂಟರ್‌‌ನ ಬಿಡಿಭಾಗಗಳನ್ನು ಕಳಚುತ್ತಿರುವ ವಿಚಾರದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 19. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಟ್ಟಾರು ಗ್ರಾಮದ ಲಕ್ಷ್ಮೀಶ ಕಿನ್ನಿಮಜಲು (34 ವರ್ಷ) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು ಬೆಳ್ಳಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸೆ.18 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದ ಇವರು, ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ, ತಂದೆ-

ಬೆಳ್ಳಾರೆ: ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ತಾ.ಪಂ.ಸದಸ್ಯ ಹಾಗೂ ಸಿ.ಎ ಬ್ಯಾಂಕ್ ನಿರ್ದೇಶಕ ಉದಯ ಕುಮಾರ್. ಬಿ ನಿಧನ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ‌. 19. ಮಾಜಿ ತಾಲೂಕು ಪಂಚಾಯತ್ ಸದಸ್ಯರು ಹಾಗೂ ಬಿಳಿನೆಲೆ ಸಿ.ಎ. ಬ್ಯಾಂಕಿನ ನಿರ್ದೇಶಕರಾದ ಉದಯ ಕುಮಾರ್. ಬಿ. ಮದೆಪರ್ಲ ಬಿಳಿನೆಲೆ, ಇವರು ಇಂದು ಮುಂಜಾನೆ ಹೃದಯಘಾತದಿಂದ  ದೈವಾಧೀನರಾಗಿರುತ್ತಾರೆ. ತಾನು ಹುಟ್ಟಿದ ನೆಲದಲ್ಲಿ ಪ್ರತಿಭಾ ವಿಕಸನಕ್ಕೆ ಅವಕಾಶವಿದೆ ಎಂದು ತೋರಿಸಿದ ಸಾಹಸಿ ಉದಯ ಕುಮಾರ್, ಎಳೆಯ ಪ್ರಾಯದಲ್ಲೆ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ, ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಸದಸ್ಯರಾಗಿ ಕ್ಷೇತ್ರದ ಎಲ್ಲಾ ಜನರ ಸಮಸ್ಯೆಗಳಿಗೆ ಅಹೋರಾತ್ರಿ ಸ್ಪಂದಿಸುತ್ತಿದ್ದ ಮನೋಭಾವ ಇವರದ್ದು. ಬಿಳಿನೆಲೆ

ಮಾಜಿ ತಾ.ಪಂ.ಸದಸ್ಯ ಹಾಗೂ ಸಿ.ಎ ಬ್ಯಾಂಕ್ ನಿರ್ದೇಶಕ ಉದಯ ಕುಮಾರ್. ಬಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಅಧಿಕಾರಿಗಳು, ಮುಖಂಡರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಜಾಗರೂಕತೆಯಿಂದ ಇರುವಂತೆ ಕಡಬ ಎಸ್ಐ ರುಕ್ಮ ನಾಯ್ಕ್ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರ ಮುಖಂಡರ ಫೇಸ್‍ಬುಕ್, ಇನ್ಸ್ಟಾಗ್ರಾಂ ಖಾತೆಯಲ್ಲಿರುವ ಮೂಲ ಡಿಪಿ /ಫೋಟೋವನ್ನು ನಕಲು ಮಾಡಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅದಕ್ಕೆ ಅಳವಡಿಸಿ ಅವರ ಸಂಪರ್ಕದಲ್ಲಿರುವ ಗೆಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ ಬಳಿಕ ಮೆಸೆಂಜರ್ ಮುಖೇನ ಭಾವಾನಾತ್ಮಕ ಸಂದೇಶ ಕಳುಹಿಸಿ ಹಣ ವರ್ಗಾಯಿಸುವಂತೆ ಕೋರಿ ಮರಳಿ ನೀಡುವುದಾಗಿ ಭರವಸೆ ನೀಡಿ ವಂಚಿಸುವ ಜಾಲವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದೆ. ಇಂತಹ ಹಣದ ಬೇಡಿಕೆ ಇಟ್ಟಲ್ಲಿ

ಪೊಲೀಸ್ ಅಧಿಕಾರಿಗಳು, ಮುಖಂಡರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಜಾಗರೂಕತೆಯಿಂದ ಇರುವಂತೆ ಕಡಬ ಎಸ್ಐ ರುಕ್ಮ ನಾಯ್ಕ್ ಮನವಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.18: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಅರ್ಚಕರ ಕೊಲೆ ಮಾಡಿ ಹತ್ಯೆ ಮಾಡಿ ಹುಂಡಿ ದೋಚಿದ್ದ ಪ್ರಕರಣ ಮಾಸುವ ಮುನ್ನವೇ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ಕಳೆದ ದಿನ ರಾತ್ರಿ ಕಳ್ಳತನ ನಡೆದಿದೆ.     ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡ ಬೀಡು ಬಿಟ್ಟಿರುವ ಅನುಮಾನ ಮೂಡಿಸಿದೆ. ನಾಲ್ಕೈದು ದುಷ್ಕರ್ಮಿಗಳ ತಂಡ ದೇವಾಲಯದ ಬಾಗಿಲ ಕಬ್ಬಿನ ಸರಳುಗಳನ್ನು

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ.18:  ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 750 ಗ್ರಾಂ ತೂಕದ ಗಾಂಜಾ, ಸ್ಕೂಟಿ, 3 ಮೊಬೈಲ್ ಫೋನ್ ಹಾಗೂ 2700 ರೂ. ನಗದು ವಶಪಡಿಸಿಕೊಂಡಿದ್ದಾರೆ.     ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಭರತಕುಮಾರ ವಿ., ಎಚ್ ಬಿ. ಕುಡಗುಂಟಿ. ಎಎಸ್​ಐ ರಾಮಚಂದ್ರ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top