ಕ್ರೈಮ್ ನ್ಯೂಸ್

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!!

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.17:  ವ್ಯಕ್ತಿಯೋರ್ವ ಇದ್ದಕಿದ್ದಂತೆ ದೇವಲಾಯದ ಒಳಗೆ ಪ್ರವೇಶಿಸಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಗಂಗೊಳ್ಳಿಯ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಈ ವೇಳೆ ಆತನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಂಕಿ ನಂದಿಸಲು ಹೋಗಿ ಗಾಯಗೊಂಡವರನ್ನು ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗುರುತಿಸಲಾಗಿದೆ. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ […]

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರು      ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕರಿಯಪ್ಪನ ಕಟ್ಟೆ ಕಡಲತೀರ ಪ್ರದೇಶದಲ್ಲಿ ನಡೆದಿದೆ.   ಪ್ರವಾಸಿಗರಾದ ಮೈಸೂರಿನ ಸುಹಾಸ್(17) ಹಾಗೂ ಈತನೊಂದಿಗೆ ಬಂದಿದ್ದ ಮಂಡ್ಯ ಮೂಲದ ಉಲ್ಲಾಸ್ (15) ಸಮುದ್ರದಲ್ಲಿ ಕಾಣಿಯಾದ ಬಾಲಕರಾಗಿದ್ದಾರೆ. ಒಟ್ಟು 8 ಜನರ ತಂಡ ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದರು.ಸ್ಥಳೀಯರ ಮಾತಿಗೆ ಬೆಲೆ ನೀಡದೆ ಬಾಲಕರು ಸಮುದ್ರಕ್ಕಿಳಿದಿದ್ದು, ಈ ವೇಳೆ

ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ ಪೆಡ್ಲರ್ ಗಳ ಮೇಲೆ ಪೋಲೀಸ್ ದಾಳಿ ➤ ಮೂವರು ಪೋಲೀಸರ ವಶಕ್ಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಕುಂದಾಪುರದ ಕೋಟೇಶ್ವರದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲೀಸರು ಬಂಧಿಸಿದ್ದು ಅವರಿಂದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡುಗೋಪಾಡಿ ಗ್ರಾಮದ ಮುಷ್ರೀಫ್ ಅಹಮದ್ (24), ವಿಟ್ಟಲ್ವಾಡಿ ಶ್ರೇಯಸ್ ದೇವಾಡಿಗ (23), ಮತ್ತು ಕೋಟೇಶ್ವರ ಮೂಲದ ಪ್ರೀತಮ್ ಅಲಿಯಾಸ್ ಪ್ರೀತು (23) ಎಂದು ಗುರುತಿಸಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಗೌರೋಜಿ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು ಈ ಮೂವರು ಕೋಟೇಶ್ವರದಲ್ಲಿ ದ್ವಿಚಕ್ರ ವಾಹನ

ಡ್ರಗ್ ಪೆಡ್ಲರ್ ಗಳ ಮೇಲೆ ಪೋಲೀಸ್ ದಾಳಿ ➤ ಮೂವರು ಪೋಲೀಸರ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 17. ಹಲವು ಸಮಯಗಳಿಂದ ಉಗ್ರರನ್ನು ಕಾರ್ಯಾಚರಣೆಯ ಮೂಲಕ ಸದೆಬಡಿಯುತ್ತಿರುವ ಸೇನಾಪಡೆಯು ಜಮ್ಮು, ಕಾಶ್ಮೀರದ ಶ್ರೀನಗರದ ಬಟಾಮಲೂ ಎಂಬ ಪ್ರದೇಶದಲ್ಲಿ ಮೂವರು ಉಗ್ರರನ್ನು ಗುರುವಾರ ಹತ್ಯೆಗೈದಿದೆ. ಈ ಪ್ರದೇಶದಲ್ಲಿ ಉಗ್ರರ ನುಸುಳಿಕೆ ಹಾಗೂ ಸಂಶಯಾಸ್ಪದ ಓಡಾಟಗಳ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆ ಗುರುವಾರ ಬೆಳಗ್ಗೆಯೇ ಕಾರ್ಯಚರಣೆಗಿಳಿದ ಭದ್ರತಾಪಡೆಗಳು ಮೂವರು ಉಗ್ರರ ಸದೆಬಡಿದಿದೆ. ಕಾರ್ಯಚರಣೆ ಶುರುವಾಗುತ್ತಿದ್ದಂತೆಯೇ ಯೋಧರ ಮೇಲೆ ಶತ್ರುಪಡೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಕಾರ್ಯಾಚರಣೆಯನ್ನು ಎನ್‌ ಕೌಂಟರ್‌ ಆಗಿ ಪರಿವರ್ತಿಸಿದ

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.16:  ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಚಾಲಕರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾಟ್ಮೆಂಟ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.   ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಮೃತ ರಾಘವೇಂದ್ರ ಅವರು ಬ್ಯಾಂಕೊಂದರಲ್ಲಿ ಹೌಸಿಂಗ್ ಲೋನ್ ಮಾಡಿದ್ದು ಆರ್ಥಿಕ ಸಮಸ್ಯೆಯಿಂದ ಅದನ್ನು ಕಟ್ಟಲಾಗಿದೆ, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಘವೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣಕ್ಕೆ ಸಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಿನ್ನೆ ಸ್ಟಾರ್​ ದಂಪತಿ ಐಂದ್ರಿತಾ ಹಾಗೂ ದಿಗಂತ್ ದಂಪತಿಗೆ ನೋಟಿಸ್​ ನೀಡಿದೆ. ಈ ಕುರಿತಾಗಿ ಐಂದ್ರಿತಾ ರೇ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.ಐಂದ್ರಿತಾ ರೇ ಹಾಗೂ ದಿಗಂತ್​ ಇನ್ನೇನು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.   ಕೋವಿಡ್​ನಿಂದಾಗಿ ಈಗ ಜನರು ಎಲ್ಲೂ ಹೆಚ್ಚಾಗಿ ಅಡ್ಡಾಡುತ್ತಿಲ್ಲ. ಇದೇ ಕಾರಣದಿಂದ ಇರಬೇಕು, ಸಿಸಿಬಿ ಪೊಲೀಶರು ದಿಗಂತ್​ ಹಾಗೂ ಐಂದ್ರಿತಾಗೆ ಫೋನ್​ ಕರೆ ಮಾಡುವ ಮೂಲಕ

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 16. ಸುಮನಾವತಿ ನದಿ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಶಿವರಾಜ (27) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ವಾಪಾಸ್‌ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿಯ ನದಿಯಲ್ಲಿ ಮೃತ ದೇಹ ದೊರೆತಿದೆ. ಅವರು ಮನೆಗೆ ನಡೆದುಕೊಂಡು ವಾಪಾಸ್‌ ಆಗುತ್ತಿದ್ದ ವೇಳೆ ಭಾರೀ ಗಾಳಿ- ಮಳೆಗೆ ಆಕಸ್ಮಿಕವಾಗಿ ಕಾಲು

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 15. ಮುಂಬೈ, ಬೆಂಗಳೂರು, ಮಂಗಳೂರು, ಸೇರಿದಂತೆ ದೇಶಾದ್ಯಂತ ಇದೀಗಾ ಮಾದಕ ದೃವ್ಯ ಹಾಗೂ ಗಾಂಜದ್ದೇ ಸದ್ದು- ಸುದ್ದಿಯಾಗಿದೆ. ಅದರ ಜೊತೆಗೆ ಕರಾವಳಿಯೇ ಅತೀ ಹೆಚ್ಚಾಗಿ ದ್ರವ್ಯಕ್ಕೆ ಕೇಂದ್ರ ಬಿಂದುವೆಂಬಂತೆ ಪರಿಣಮಿಸುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಖುದ್ದಾಗಿ ಎಸ್ ಪಿ ವಿಷ್ನುವರ್ಧನ್, ಎ ಎಸ್ಪಿ ಕುಮಾರ ಚಂದ್ರ ರವರು ಫೀಲ್ಡಗೆ ಇಳಿದಿದ್ದಾರೆ.   ಕರಾವಳಿ ನಗರಿ ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 15. ಇತ್ತೀಚೆಗೆ ಕರಾವಳಿ ಭಾಗಗಳಲ್ಲಿ ಎಗ್ಗಿಲ್ಲದೆ ಅಕ್ರಮ ಗೋಸಾಗಾಟ ನಡೆಯುತ್ತಿದೆ. ದಿನದಿಂದ ದಿನಕ್ಕೆ ಅಕ್ರಮ ಜಾನುವಾರು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇಂದು ಬೆಳಗ್ಗೆ ಕುಂದಾಪುರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಎರಡು ಲಾರಿಗಳಲ್ಲಿ 52 ಕೋಣ ಹಾಗೂ ಎಮ್ಮೆಗಳನ್ನ ಸಾಗಿಸುತ್ತಿದ್ದ 4 ಆರೋಪಿಗನ್ನ ಬಂಧಿಸಿದ್ದಾರೆ.     ಎರಡು ಲಾರಿಗಳಲ್ಲಿ 52 ಕೋಣ, ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಮಂಗಳವಾರ ಬೆಳಗ್ಗೆ ಅಮಾಸೆಬೈಲು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!!

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 15. ಸರಕಾರಿ ಹಾಸ್ಟೇಲ್ ನಲ್ಲಿ ಅಡುಗೆ ಕೆಲಸದಲ್ಲಿರುವವನ ಅಕ್ರಮ ಸಂಬಂಧದ ಬಗ್ಗೆ ಮತ್ತು ಸರಕಾರಿ ಸ್ವತ್ತುಗಳನೇ ಮಾರಾಟಕ್ಕೆ ಸಂಬಂಧಿಸಿದಂತೆ ಪಡು ಪಣಂಬೂರು ಗ್ರಾಮದ ನಿವಾಸಿ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ ಸರ್ಕಾರಿ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡುತ್ತಿದ್ದ. ಕೆಲವನ್ನು ಮಾರಾಟ ಮಾಡಿದ್ದು ಮನೆಗೂ ತಂದಿದ್ದಾನೆ. ಇದರ ಜೊತೆಗೆ ತನಗೆ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top