ಕ್ರೈಮ್ ನ್ಯೂಸ್

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 11. ತಂದೆಯೇ ತನ್ನ ಏಳು ತಿಂಗಳ ಕಂದಮ್ಮನನ್ನು ನೀರು ತುಂಬಿಸಿಡಲಾಗಿದ್ದ ಬಕೆಟ್‌ ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ. ಆರೋಪಿಯನ್ನು ವಕೀಲ ಉಮಾಶಂಕರ್‌ ಎಂದು ಗುರುತಿಸಲಾಗಿದೆ. ಈತ ಮೂರು ವರ್ಷಗಳ ಹಿಂದೆ ಮಂಜುಳಾ ಎಂಬಾಕೆಯನ್ನು ಪ್ರೀತಿಸಿ ಎರಡನೇ ವಿವಾಹವಾಗಿದ್ದು, ಆಕೆಗೆ ಏಳು ತಿಂಗಳ ಹಿಂದೆ ಹೆಣ್ಣು ಮಗು ಹುಟ್ಟಿತ್ತು. ಈ ಕಾರಣಕ್ಕೆ ಉಮಾಶಂಕರ್‌ ಪತ್ನಿಗೆ ಹಿಂಸೆ ನೀಡುತ್ತಿದ್ದ. ಎಂದಿನಂತೆ ಮಂಜುಳಾ ಕರ್ತವ್ಯಕ್ಕೆ ತೆರಳಿದ್ದ […]

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಬೆಳ್ತಂಗಡಿಯ ಕಳಂಜ ಗ್ರಾಮದ ಬಳ್ಕಾಜೆ ಎಂಬಲ್ಲಿ ತೋಟದ ಕೆಲಸಕ್ಕೆಮದು ಬರುತ್ತಿದ್ದ ದಲಿತ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ ಕೊಲೆ ಮಾಡಿ ನಂತರ ಮಹಿಳೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಚಾರ್ಮಾಡಿ ಮೂಲದ ಪರಿಶಿಷ್ಟ ಪಂಗಡಕ್ಕೆ ಜಾತಿಗೆ ಸೇರಿದ ಮಹಿಳೆ ಕಳೆಂಜ ಗ್ರಾಮದ ಬಳ್ಕಾಜೆ ನಿವಾಸಿ ರೆಜಿಮೊನು ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದು.   ಕೆಲವೊಮ್ಮೆ ಮಹಿಳೆಯ ಅಪ್ರಾಪ್ತ ಮಗಳು ಸಹ ತಾಯಿ ಜೊತೆ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.11.  ಮೂವರ ಹತ್ಯೆ ಮಾಡಿ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಗಣೇಶ, ಪ್ರಕಾಶ, ಆನಂದ ಕೊಲೆಯಾದವರು, ಇವರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗುರುವಾರ ತಡರಾತ್ರಿ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಕೊಲೆ ನಂತರ ಹುಂಡಿಯಲ್ಲಿನ ಹಣ

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಚ್.ವಿ. ಶಿವಾನಂದ ಶೇಟ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ  ಶ್ರೀ ವಾಸುದೇವ ಎಸ್ ಶೇಟ್ ಹೊನ್ನಾವರ ಹಾಗೂ ಶ್ರೀಮತಿ ಕಾಮಾಕ್ಷಿ ವಾಸುದೇವ ಶೇಟ್ ದಂಪತಿಗಳ ಪುತ್ರ ಎಚ್.ವಿ. ಶಿವಾನಂದ ಶೇಟ್ (60) ಇವರು ಅಲ್ಪಕಾಲದ ಅಸೌಖ್ಯದಿಂದ ಶಿವಮೊಗ್ಗದಲ್ಲಿ ದೈವಾದೀನರಾಗಿದ್ದಾರೆ.  ಶ್ರೀಯುತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 1960 ರಲ್ಲಿ ಹೊನ್ನಾವರದಲ್ಲಿ ಜನಿಸಿದ ಇವರು, ತದನಂತರ ತಮ್ಮ ವಿದ್ಯಾಭ್ಯಾಸ ಪಿ.ಯು.ಸಿ ಮುಗಿಸಿದ ನಂತರ ಸತತ 30 ವರ್ಷಗಳಿಂದ

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಚ್.ವಿ. ಶಿವಾನಂದ ಶೇಟ್ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಈಜಲು ಹೋದ ಮೂರು ಮಂದಿಯಲ್ಲಿ ಓರ್ವ ಮೃತಪಟ್ಟು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಕಿನ್ನಿಗೋಳಿಯ ಶಾಂಭವಿ ನದಿಯಲ್ಲಿ ನಡೆದಿದೆ. ಮೃತರನ್ನು ಅನಿಲ್ ಕುಮಾರ್ (೩೨) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ಏಳು ಜನರಲ್ಲಿ ಮೂವರು ಸ್ನಾನಕ್ಕೆಂದು ಈಜಲು ಇಳಿದಿದ್ದು, ಈ ಸಂದರ್ಭ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 06. ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಕಾರಣ ಕೋಪಗೊಂಡ ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಎಂಬವರು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಹಶೀಲ್ದಾರ್ ಮಲ್ಲಿಕಾರ್ಜುನ್ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇತರಿಂದ ಕೋಪಗೊಂಡ ತಹಶೀಲ್ದಾರ್‌ ಲಾರಿ ಚಾಲಕನ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.

ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ‌ ಸಿಎಂ ಬೆಂಗಾವಲು ವಾಹನ ಅಪಘಾತ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 06. ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ಆಂಧ್ರ ಪ್ರದೇಶದ ಅಮರಾವತಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಕಾರು ಹೋಗುತ್ತಿದ್ದ ವೇಳೆ ಹಸುವೊಂದು ಅಡ್ಡ ಬಂದ ಕಾರಣ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಚಂದ್ರಬಾಬು ನಾಯ್ಡು ಅವರು ಮತ್ತೊಂದು ಬುಲ್ಲೆಟ್ ಪ್ರೂಫ್ ಬೆಂಗಾವಲು ಕಾರಿನಲ್ಲಿ ಇದ್ದ

ಮಾಜಿ‌ ಸಿಎಂ ಬೆಂಗಾವಲು ವಾಹನ ಅಪಘಾತ Read More »

ಕ್ರೈಮ್ ನ್ಯೂಸ್

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ಶ್ರೀಮದ್ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಎಡನೀರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳವರು (76) ಆದಿತ್ಯವಾರ ರಾತ್ರಿ ಅವರ ಇಷ್ಟದೇವರಾದ ಶ್ರೀ ದಕ್ಷಿಣಾಮೂರ್ತಿ ಗೋಪಾಲಕೃಷ್ಣ ದೇವರ ಪಾದಪದ್ಮಗಳಲ್ಲಿ ಐಕ್ಯರಾಗಿದ್ದು, ಶಾಶ್ವತವಾದ ಮೋಕ್ಷ ಸಾಮ್ರಾಜ್ಯವನ್ನು ಪಡೆದಿರುತ್ತಾರೆ. ಶ್ರೀಗಳು ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಚಾತುರ್ಮಾಸ್ಯ ವೃತ ಪೂರ್ಣಗೊಳಿಸಿದ್ದರು. ಶ್ರೀಗಳು ಅತ್ಯಂತ ಕಿರಿಯ ವಯಸ್ಸಿಗೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳ ಬಳಿಕ ಅತೀ ಹೆಚ್ಚು ಚಾತುರ್ಮಾಸ್ಯ ವೃತಾಚರಣೆ

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top