ಕ್ರೈಮ್ ನ್ಯೂಸ್

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.   ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ, […]

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 05. ಕಲ್ಲುಗುಂಡಿಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದ ಘಟನೆ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ನಡೆದಿದೆ. ಸ್ಕೂಟಿ ಹಾಗೂ ಬೈಕ್ ಸವಾರರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸುಳ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..?

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 05. ಡ್ರಗ್ ಮಾಫಿಯಾಗೆ ಸಂಬoಧಿಸಿದಂತೆ ಸ್ಯಾಂಡಲ್‌ ವುಡ್ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ಬಳಿಕ ಕೋರ್ಟಿಗೆ ಹಾಜರು ಪಡಿಸಿ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಂಡಿರೋದು ನಿಜ. ಎರಡು ಬಾರಿ ನನ್ನ ಸ್ನೇಹಿತ ಡ್ರಗ್ಸ್ ತಂದುಕೊಟ್ಟಿದ್ದ. ನನ್ನ ಫ್ಲಾಟ್ ನಲ್ಲಿಯೇ ನಾನು ಡ್ರಗ್ಸ್ ಸೇವಿಸಿದ್ದೆ ಎಂದು ರಾಗಿಣಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಒಂದು ಪಾರ್ಟಿಯಲ್ಲಿ ರಾಗಿಣಿ ಮದ್ಯದ ಜೊತೆಗೆ ಎಂ.ಡಿ.ಎಂ.ಎ

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.05:  ಸರ್ಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ತಂಡವೊಂದರ ಮೇಲೆ ಗುರುವಾರ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ಧಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.   ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್ ಎಂಬಲ್ಲಿ ಗುರುವಾರ ದಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಸರ್ಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05:  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯರಾವ್ ಮಂಪರು ಪರೀಕ್ಷೆ ಕಳೆದ ದಿನ ಮುಕ್ತಾಯಗೊಂಡಿದೆ. ಬೆಂಗಳೂರಿನ ಮಡಿವಾಳ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಎರಡು ದಿನಗಳ ಆದಿತ್ಯ ರಾವ್ ಅವರ ಮಂಪರು ಪರೀಕ್ಷೆಯನ್ನು ನಡೆಸಲಾಗಿತ್ತು.   ಮಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣಕ್ಕೆ ಆರೋಪಿ ಆದಿತ್ಯ ರಾವ್ ಬಾಂಬ್ ಇಟ್ಟು, ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ನಂತರ ಆತನನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು ತನಿಖೆ ನಡೆಸಿದ್ದರು. ಆದರೆ ತನಿಖೆ ಸಂದರ್ಭ ಪೊಲೀಸರ ಕೆಲವೊಂದು

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ‌ ಸದಸ್ಯನನ್ನು ಸೆ.4ರ ಶುಕ್ರವಾರದಂದು ಬಂಧಿಸಲಾಗಿದೆ.     ಸಂದೀಪ ಪೂಜಾರಿ ಕೋಡಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದಿದ್ದನು. ನಂತರ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04: ಮಾರುತಿ ಓಮಿನಿಯಲ್ಲಿ ಕೇರಳದ ಅಕ್ರಮವಾಗಿ ಕರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿದ ಪುತ್ತೂರು ಪೊಲೀಸರು, ವಾಹನದಲ್ಲಿ ಕರುವಿನ ಕೈ ಕಾಲುಗಳನ್ನು ಕಟ್ಟಿ ಹಾಕಿದ್ದ ಕರುವನ್ನು ರಕ್ಷಣೆ ಮಾಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಸಮೀಪದ ಪುರುಷರಕಟ್ಟೆಯಲ್ಲಿ ಘಟನೆ ನಡೆದಿದೆ.   ಪುತ್ತೂರು ನಗರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಕೇರಳ ನೋಂದಾಯಿತ ಓಮಿನಿ ಮಾರುತಿ ಕಾರನ್ನು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಗುರುವಾರ

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ

(ನ್ಯೂಸ್ ಕಡಬ) newskadaba.com ಕಡಬ. ಸೆ.04:  ಬಿ.ಸಿ ರೋಡು ಪುಂಜಾಲಕಟ್ಟೆ ರಸ್ತೆಯ ದೈಕಿನಕಟ್ಟೆಯಲ್ಲಿರುವ ಧರ್ಮಶ್ರೀ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಗುರುವಾರ ರಾತ್ರಿ ನಡೆದಿದೆ.   ಬಂಕ್ ನಲ್ಲಿ ಕಳ್ಳರು ಶಟರ್ ನ ಬೀಗ ಮುರಿದು ಗಾಜು ಒಡೆದು ಒಳನುಗ್ಗಿದ್ದು, ಸುಮಾರು 70 ಸಾವಿರ ರೂ. ನಗದು ದೋಚಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದ್ದು ಇಂದು (ಶುಕ್ರವಾರ) ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್

ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 04: ಕಡಬ ಪೊಲೀಸ್‌ ಠಾಣೆ ಸಮೀಪ ಮರದಲ್ಲಿ ಗುಂಪಾಗಿ ವಾಸವಿರುವ ವಲಸೆ ಹಕ್ಕಿ ಸಮೂಹಕ್ಕೆ ಇಂದು (ಗುರುವಾರ) ಕಿಡಿಗೇಡಿಗಳು ಪಟಾಕಿ ಎಸೆದು ವಿಕೃತಿ ಮೆರೆದಿದ್ದಾರೆ.     ಕಡಬದ ಮಾಡ ದೈವಸ್ಥಾನದ ಮುಂಭಾಗದಲ್ಲಿ ಈ ಮರವಿದ್ದು ಅಧಿಕ ಪಟಾಕಿಗಳನ್ನು ಎಸೆದ ಪರಿಣಾಮ ಗೂಡಿನಿಂದ ಹಕ್ಕಿಗಳು ಚೆಲ್ಲಾಪಿಲ್ಲಿಯಾಗಿ ಹಾರಾಡುವ ದೃಶ್ಯ ಕಂಡುಬಂದಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ್ ನಲ್ಲಿ ಈ ಮರವಿದ್ದು ಇದರ ಕೆಳಗೆ ಕೆಲ ವ್ಯಕ್ತಿಗಳು ಅನಧಿಕೃತ ಗೂಡಂಗಡಿಗಳನ್ನು ತೆರೆದು

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top