ಕ್ರೈಮ್ ನ್ಯೂಸ್

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ

(ನ್ಯೂಸ್ ಕಡಬ) newskadaba.com ಕಾರವಾರ. ಸೆ.04:  ಟಿ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವಣಸಿದ್ದಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆಯೊಂದನ್ನು ತೆರೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಅವರ ಫೇಸ್‌ಬುಕ್ ಖಾತೆಯಿಂದ ಭಾವಚಿತ್ರ ಡೌನ್‌ಲೋಡ್ ಮಾಡಿಕೊಂಡ ಅಪರಿಚಿತ ಆರೋಪಿ, ನಕಲಿ ಖಾತೆಯನ್ನು ತೆರೆದಿದ್ದಾನೆ.   ಬಳಿಕ ಅವರ ಸ್ನೇಹಿತರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸಿದ್ದ. ಅದನ್ನು ಸ್ವೀಕರಿಸಿದವರೊಂದಿಗೆ ‘ಮೆಸೆಂಜರ್’ ಮೂಲಕ ಮಾತಿಗೆ ಇಳಿದು, ತುರ್ತಾಗಿ  10 ಸಾವಿರ ಅಗತ್ಯವಿದೆ. ಕಳುಹಿಸಿಕೊಡುವಂತೆ […]

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 04: ಅಪಾರ್ಟ್ ಮೆಂಟ್‌‌ವೊಂದರಲ್ಲಿ ಬಚ್ಚಿಡಲಾಗಿದ್ದ ಸುಮಾರು 18. 5 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.   ಆರೋಪಿ ಸಯ್ಯಿದ್ ಜಾಬಿರ್ (32) ಎಂಬಾತನನ್ನು ಬಂಧಿಸಿದ್ದಾರೆ. ವರ್ಕಾಡಿ ಮೊರತ್ತಣೆಯ ಮನೆಯೊಂದರಲ್ಲಿ ಗಾಂಜಾ ಬಚ್ಚಿಡಲಾಗಿತ್ತು. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ.  

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.04:   ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ. ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳಿಂದ ಆಕೆ ನಾಪತ್ತೆಯಾಗಿದ್ದು, ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ಕಳೆದ ದಿನ ತಂಗಿಯ ಮೊಬೈಲ್ ಗೆ ಕರೆ ಮಾಡಿದ ಅಕ್ಕ ಮನೆಯಲ್ಲಿ ನೋಡಿದ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ. ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ತಿಳಿಸಿದ್ದಾಳೆ.

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..!

(ನ್ಯೂಸ್ ಕಡಬ) newskadaba.com ಬರೇಲಿ , ಸೆ.04:  ಸ್ಥಳೀಯ ಪುಸ್ತಕ ಮಾರಾಟಗಾರನೊಬ್ಬ ಪುಸ್ತಕ ಖರೀದಿಸಲು ಬಂದ 10 ವರ್ಷದ ಬಾಲಕಿಯ ಮೇಲೆ ದುಷ್ಕೃತ್ಯ ಎಸಗಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.   ಬಾಲಕಿ ನೋಟ್ ಬುಕ್ ಖರೀದಿಸಲು ಆರೋಪಿಯ ಅಂಗಡಿಗೆ ಹೋದಾಗ ಆತ ಆಕೆಯ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಕಲಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..! Read More »

ಕ್ರೈಮ್ ನ್ಯೂಸ್

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.04:  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.   ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.03:  ಮಾಳದ 20 ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮಾಳ ಗ್ರಾಮದ ಯುವತಿ ಸ್ಥಳೀಯ ಸಿಹಿ ತಿಂಡಿ ಕಾರ್ಖಾನೆಯೊಂದರಲ್ಲಿ‌ ಕೆಲಸ ಮಾಡುತ್ತಿದಳು. ಇತ್ತೀಚೆಗೆ ಆಕೆಗೆ ಯುವಕನೋರ್ವನ ಜತೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ.     ಆದರೆ ಆಕೆ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು ಆತನ ಜೊತೆಯೇ ತೆರಳಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಯುವತಿಯ ಮನೆಯವರು ಕೂಡ ಅದೇ ಸಂಶಯ ವ್ಯಕ್ತಪಡಿಸಿದ್ದಾರೆ. ಗೊತ್ತು ಪಡಿಸಿದ ಯುವಕನ ಜೊತೆ ವಿವಾಹಕ್ಕೆ ಇಷ್ಟವಿಲ್ಲದೆ

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ. ಸೆ.03:  ಪಡುಕೊಣಾಜೆ ಗ್ರಾಮದ ಕೊಣಾಜೆ ರಕ್ಷಿತಾರಣ್ಯದಲ್ಲಿ ಶ್ರೀಗಂಧದ ಮರವನ್ನು ಕಡಿಯುತ್ತಿದ್ದ ವೇಳೆ ಬೆಳುವಾಯಿ ನಡಿಗುಡ್ಡೆ ಸೇಸಪ್ಪ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. 3.6 ಕೆ.ಜಿ ಶ್ರೀಗಂಧವನ್ನು ವಶಕ್ಕೆ ಪಡೆಯಲಾಗಿದೆ.     ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ್, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ನಿರ್ದೇಶನದ ಮೇರೆಗೆ ಉಪ ಅರಣ್ಯಾಧಿಕಾರಿ ಮಂಜುನಾಥ, ಅಶ್ವಿತ್ ಗಟ್ಟಿ, ಕಾಂತರಾಜು ಬಿ.ಎ, ಅರಣ್ಯ ರಕ್ಷಕರಾದ ಬಸಪ್ಪ ಹಲಗೇರ, ಶಂಕರ ಗೌಡ,

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲ: ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲದಲ್ಲಿ ನಡೆದಿದೆ.   ಮೃತ ವ್ಯಕ್ತಿಯನ್ನು ನೂಜಿಬಾಳ್ತಿಲ ಗ್ರಾಮದ ಪೂಜಾರಿಮನೆ ನಿವಾಸಿ ಶೀನಪ್ಪ ಗೌಡ (66) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದು, ಅಲ್ಲದೇ ಮಗನ ಅನಾರೋಗ್ಯವನ್ನು ಕಂಡು ಬೇಸತ್ತಿದ್ದ ಇವರು ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನೂಜಿಬಾಳ್ತಿಲ: ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.03:  ಬೆಂಗಳೂರಿನ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸುಮಾರು 8 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಮುಂಬೈಯಲ್ಲಿ ಎನ್ ಸಿ ಬಿ ಯಿಂದ ಅರೆಸ್ಟ್ ಆಗಿರುವ ಗಾಂಜಾ ಪೆಡ್ಲರ್ ಎಫ್.ಅಹಮ್ಮದ್ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಕೋಟ್ಯಾಂತರ ಮೌಲ್ಯದ ಗಾಂಜಾ ಪತ್ತೆ ಯಾಗಿದೆ. ಕೊರಿಯರ್ ಮೂಲಕ ವಿದೇಶದಿಂದ ಬೆಂಗಳೂರಿಗೆ ಗಾಂಜಾ ರವಾನೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಕೊರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 4

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.  ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top