ಕ್ರೈಮ್ ನ್ಯೂಸ್

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03: ವಜ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ವ್ಯಕ್ತಿಯ ಸಹಿತ ಮೂವರನ್ನು ಬೆಂಗಳೂರು ಸಿಟಿ ಬಳಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.   ಆರೋಪಿಗಳನ್ನು ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರವಿ ಕುಮಾರ್(54ವ), ಕಡಬ ತಾಲೂಕಿನ ಬೆಳಂದೂರು ಗ್ರಾಮದ ಸುಧೀರ್(28ವ) ಹಾಗೂ ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ ಪ್ರವೀಣ್‌ ಕುಮಾರ್ (51ವ.) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 9 ವಜ್ರದ ಹರಳುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ […]

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ➤ ಓರ್ವನ ವಿರುದ್ದ ದೂರು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 03. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಓರ್ವ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆ ಮಾತುಕತೆಗಾಗಿ ಮೇ 20ರಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರವೆಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿ, ಅತ್ಯಾಚಾರವೆಸಗಿ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ➤ ಓರ್ವನ ವಿರುದ್ದ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ರಕ್ಷಣೆ ಕೊಡಬೇಕಾದ ಪೊಲೀಸಪ್ಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ  ಪೊಲೀಸ್ ಹುದ್ದೆಗೆ ಕಳಂಕ ತಂದಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ. ಸೆ.02:  ಯುವತಿಯೋರ್ವಳು ನಾಪತ್ತೆಯಾದ ಘಟನೆ ತಾಲೂಕಿನ ಕುಂತೂರು  ಗ್ರಾಮದ ಅರ್ಬಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಮಮತ (24) ಎಂದು ಗುರುತಿಸಲಾಗಿದೆ. ಈಕೆ ಸುಮಾರು 5 ವರುಷಗಳಿಂದ ಬಲ್ಯ ಗ್ರಾಮದ ಪಟ್ಟೆ ಎಂಬಲ್ಲಿನ ಸರ್ಕಾರಿ ಶಾಲೆಯಲ್ಲಿ ಖಾಸಗಿ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು.     ಈಕೆ ಆಗಸ್ಟ್ 31 ರಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿರುತ್ತಾರೆ. ಆದರೆ ಸಂಜೆಯಾದರೂ ಶಾಲೆಯಿಂದ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿರುತ್ತಾರೆ. ಇನ್ನು

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಗರದ ಖ್ಯಾತ ಬೋಟ್ ಬಿಲ್ಡರ್, ಖ್ಯಾತ ಸಮಾಜ ಸೇವಕ, ಕೊಡುಗೈ ದಾನಿ, ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ ಶ್ರೀ ಎಂ.ಕೆ. ಹರಿಶ್ಚಂದ್ರ ಅವರು ವಿಧಿವಶ

 (ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ನಗರದ ಖ್ಯಾತ ಬೋಟ್ ಬಿಲ್ಡರ್ ಹಾಗೂ ಎಂಜಿನಿಯರ್,  ಸಮಾಜ ಸೇವಕ, ಕೊಡುಗೈ ದಾನಿ, ಅತ್ಯಂತ ಪ್ರಾಮಾಣಿಕ ಹಾಗೂ ಯಾವುದೇ ರಿತೀಯ ಕಠಿಣ ಸಂದರ್ಭದಲ್ಲೂ ದೃತಿಗೆಡದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ,  ಮಂಗಳೂರಿನ ಶಕ್ತಿನಗರ ನಿವಾಸಿ ಶ್ರೀ ಎಂ.ಕೆ. ಹರಿಶ್ಚಂದ್ರ ( 85) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.  ಶ್ರೀಯುತರು  ಪತ್ನಿ ವಿಮಲಾ, ದುಬೈಯಲ್ಲಿ ನೆಲೆಸಿರುವ ಮಗಳು ಶ್ರೀಮತಿ ಶರ್ಮಿಳಾ ಶೇರಿಗರ್, ಪುತ್ರರಾದ

ನಗರದ ಖ್ಯಾತ ಬೋಟ್ ಬಿಲ್ಡರ್, ಖ್ಯಾತ ಸಮಾಜ ಸೇವಕ, ಕೊಡುಗೈ ದಾನಿ, ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ ಶ್ರೀ ಎಂ.ಕೆ. ಹರಿಶ್ಚಂದ್ರ ಅವರು ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗೋಳಿತ್ತೊಟ್ಟಿನಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್ (25ವ.) ಎಂದು ಗುರುತಿಸಲಾಗಿದೆ. ಇವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವಕನ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಸೆ. 02.  ಯುವಕನೋರ್ವನನ್ನು‌ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಡಗ ಮಿಜಾರು ಎಂಬಲ್ಲಿ‌ ಬೆಳಕಿಗೆ ಬಂದಿದೆ. ಮೃತ ಯುವಕನನ್ನು  ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡರ ಪುತ್ರ ಉಮೇಶ್ ಗೌಡ(35) ಎಂದು ಗುರುತಿಸಲಾಗಿದೆ. ಯಾರೋ ದುಷ್ಕರ್ಮಿಗಳು ಮಂಗಳವಾರ  ತಡರಾತ್ರಿ  ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿದ್ದಾರೆ ಎನ್ನಲಾಗಿದೆ.  ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಬೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮಂಗಳೂರು: ಯುವಕನ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು. ಸೆ.02: ಗರ್ಭಿಣಿಯಾಗಿದ್ದ ನರ್ಸ್  ಬಸ್ಸಿನಡಿಗೆ ಬಿದ್ದು  ಮೃತಪಟ್ಟ ದಾರುಣ ಘಟನೆ ಕಣ್ಣೂರಿನ  ಪೆರವೂರು ಎಂಬಲ್ಲಿ ಇಂದು ಬೆಳಿಗ್ಗೆ  ನಡೆದಿದೆ.   ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯ ನರ್ಸ್ ದಿವ್ಯಾ (27) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆಗೆ ಆಸ್ಪತ್ರೆಗೆ ತೆರಳಲು ಬಸ್ಸು ಹತ್ತುತ್ತಿದ್ದಾಗ ಈ ಘಟನೆ ನಡೆದಿದೆ. ದಿವ್ಯಾ ರವರು ಆರು ತಿಂಗಳ ಗರ್ಭಿಣಿಯಾಗಿದ್ದರು. ಗಂಭೀರ ಗಾಯಗೊಂಡ ದಿವ್ಯಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.02:  ಸಿಎಎ ಮತ್ತು ಎನ್ ಆರ್ ಸಿ ಪ್ರತಿಭಟನೆ ಸಂದರ್ಭದಲ್ಲಿ ಕದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.     ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಅಲ್ಲದೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top