ಕ್ರೈಮ್ ನ್ಯೂಸ್

ಕಡಬ: ವಿದ್ಯುತ್ ಸ್ಪರ್ಶಿಸಿ ಬೃಹತ್ ಆನೆ ಸಾವು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ವಿದ್ಯುತ್ ಶಾಕ್ ತಗುಲಿ ಬೃಹತ್ ಗಾತ್ರದ ಆನೆಯೊಂದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ: ವಿದ್ಯುತ್ ಸ್ಪರ್ಶಿಸಿ ಬೃಹತ್ ಆನೆ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 01. ಇಲ್ಲಿನ ಹಿರೇಬಂಡಾಡಿ ಸಮೀಪ ಮುರದಮೇಲು ಎಂಬಲ್ಲಿ ಬೈಕೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕಡಬ ಗ್ರಾಮದ ಪಾಲೋಳಿಯ ಜನಾರ್ಧನ್ ಗೌಡ ಗಂಭೀರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಜತೆಯಲ್ಲಿದ್ದ ಕಾರು ಚಾಲಕನ ಸಂಬಂಧಿ ಪುತ್ತೂರು ಆಸ್ಪತ್ರೆ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ. ಈತ ನಿನ್ನೆಯಷ್ಟೇ ಅಕ್ರಮ ಪಿಸ್ತೂಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದ

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ. ಆ,31:  ಬೈಕ್ ಮೇಲೆ ಕೂತಿದ್ದ ಯುವಕನನ್ನು ಹಿಂದಿನಿಂದ ಬಂದು ರುಂಡ ಕತ್ತರಿಸಿ ದುಷ್ಕರ್ಮಿಗಳು ಕಗ್ಗೊಲೆ ಮಾಡುವ ಮೂಲಕ ಕಲಬುರ್ಗಿ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ. ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್ (32) ಹತ್ಯೆಯಾದ ಯುವಕ.     ಅದೇ ಗ್ರಾಮದ ಪ್ರಭು ಕಾಂಬಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆತ್ತವ್ವನ ಮೃತದೇಹವನ್ನು ಪುಟ್ ಪಾತ್ ನಲ್ಲಿ ಬಿಟ್ಟುಹೋದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ಹೈದ್ರಾಬಾದ್, ಆ. 31. ವೃದ್ಧ ತಾಯಿಯ ಮೃತದೇಹವನ್ನು ಮಗನೊಬ್ಬ ಪುಟ್ ಪಾತ್ ನಲ್ಲಿಯೇ ಬಿಟ್ಟು ಹೋದ ಘಟನೆ ಇಲ್ಲಿನ ಬಂಜಾರ ಹಿಲ್ ಪ್ರದೇಶದಲ್ಲಿ ನಡೆದಿದೆ. ಈ ಮಹಿಳೆ ಜ್ವರದಿಂದಾಗಿ ಮೃತಪಟ್ಟಿದ್ದು, ಬ್ಲಾಂಕೆಟ್ ವೊಂದರಲ್ಲಿ ಮೃತದೇಹವನ್ನು ಸುತ್ತಿದ ಮಗ  ಪುಟ್ ಪಾತ್ ನಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಸುದ್ದಿ ತಿಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ತೆಗೆದುಕೊಂಡಿದ್ದಾಗಿ ತಿಳಿಸಿದ್ದಾರೆ. ಅಪಾರ್ಟ್ ಮೆಂಟ್ ವೊಂದರ ಕಾಂಪ್ಲೆಕ್ಸ್ ನಲ್ಲಿ ವಾಚ್

ಹೆತ್ತವ್ವನ ಮೃತದೇಹವನ್ನು ಪುಟ್ ಪಾತ್ ನಲ್ಲಿ ಬಿಟ್ಟುಹೋದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ. 31. ಭಾರತೀಯ ಭದ್ರತಾ ಪಡೆಯ ಯೋಧರೋರ್ವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟ ಘಟನೆ ಜಮ್ಮು ಕಾಶ್ಮಿರದಲ್ಲಿ ಸಂಭವಿಸಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶಿವಾನಂದ ಜಗನ್ನಾಥ ಬಡಿಗೇರ (29) ಎಂದು ಗುರುತಿಸಲಾಗಿದೆ. ಇವರು ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು, ಜಮ್ಮು ಕಾಶ್ಮೀರದ ಬಿಎಸ್ಎಫ್ ಹೌಸ್ ನಲ್ಲಿ ವಿದ್ಯುತ್ ರಿಪೇರಿ ಮಾಡುವ ಸಂದರ್ಭ ಈ ಘಟನೆ ಸಂಭವಿಸಿದೆ ಎಂದು

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ !

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 31: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್‌ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಕಳೆದ ರಾತ್ರಿ ನಡೆದಿದೆ. ನಿಂಗಪ್ಪ ಪುಟ್ಟಪ್ಪ (58) ಮೃತ ದುರ್ಧೈವಿ. ಕೆಲ ದಿನಗಳಿಂದ ಹುಚ್ಚು ನಾಯಿಯೊಂದು ಮನೆಯ ಅಂಗಳ ಮಾತ್ರವಲ್ಲದೇ ಮನೆಯನ್ನು ಪ್ರವೇಶ ಮಾಡಿತ್ತು. ಇದರಿಂದ ಕುಟುಂಬಸ್ಥರು ಭಯಭೀತರಾಗಿದ್ದರು. ಮನೆಯ ಅಂಗಳದ ಗೇಟ್‌ನ ಮುಂಭಾಗ ತಂತಿ ಕಟ್ಟಿ ವಿದ್ಯುತ್ ಹಾಯಿಸಿದ್ದರು. ರಾತ್ರಿ

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 31. ನರಿಮೊಗರು ಶಾಲೆಯ ಬಳಿ ಆಗಸ್ಟ್ 30ರ ರಾತ್ರಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮಿಥುನ್(18)ಹಾಗೂ ಭವಿತ್ (19) ಎಂದು‌ ಗುರುತಿಸಲಾಗಿದೆ. ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹೋದರರು ಹಿಂತಿರುಗುತ್ತಿದ್ದವೇಳೆ ಈ ಅವಘಢ ಸಂಭವಿಸಿದೆ. ಮೃತ ಮಿಥುನ್ ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇವರು

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಲಕ್ನೋ, ಆ 30 ಚಲಿಸುತ್ತಿದ್ದ ಬಸ್‌ನಲ್ಲಿ‌‌ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬರ್ಹೈಚಿ ಜಿಲ್ಲೆಯ ನಿವಾಸಿ ರವಿ ಎನ್ನಲಾಗಿದೆ. ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದ ಬಸ್‌ನಲ್ಲಿ ಚಾಲಕನ ಕ್ಯಾಬಿನ್‌‌ನ ಹಿಂಭಾಗದಲ್ಲೇ ಕುಳಿತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಕೂಡಲೇ ಮಹಿಳೆಯು ಬಸ್ಸಿನಲ್ಲಿದ್ದ ಎಚ್ಚರಿಕೆ ಗಂಟೆ ಬಾರಿಸಿ, ನಂತರ 112 ಸಹಾಯವಾಣಿಗೂ ಕರೆ ಮಾಡಿದ್ದಾಳೆ. ಈ ವೇಳೆ ಆಕೆ ಬಸ್‌ ಕ್ಲೀನರ್‌‌ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ  ಪೊಲೀಸರಿಗೆ   ದೂರು

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30: ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬನ್ನೂರು ಎಂಬಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಬನ್ನೂರು ಗ್ರಾಮದ ನಿರ್ಪಾಜೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಹಿಂಬದಿಯ ಹಳೆ ಮನೆಯೊಂದರ ಪಕ್ಕದ ಕೊಟ್ಟಿಗೆಯಲ್ಲಿ ಚಯರ್‌ನಲ್ಲಿ ಕುಳಿತ ಸ್ಥಿತಿಯಲ್ಲಿ ಆಟೋ ಚಾಲಕ ಸುದರ್ಶನ್‌ (37) ಎಂಬವರ ಮೃತ ದೇಹ ಪತ್ತೆಯಾಗಿದೆ. ಇಂದು ಸ್ಥಳೀಯರಿಗೆ ಸುದರ್ಶನ ರೈ ಅವರ ಮನೆಯಿಂದ ದುರ್ನಾಥ ಬೀರುತ್ತಿರುವ ಕುರಿತು ಪರಿಶೀಲಿಸಿದಾಗ ಮನೆಯ ಕೊಟ್ಟಿಗೆಯಲ್ಲಿ ಸುದರ್ಶನ್‌

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂ. ಆ,30:  ಸ್ಯಾಂಡಲ್​ವುಡ್​ನ ಹಲವು ನಟ ನಟಿಯರು ಹಾಗೂ ಸಂಗೀತ ನಿರ್ದೇಶಕರ ಮೇಲೆ ಡ್ರಗ್ಸ್​ ಬಳಕೆ ಆರೋಪ ಕೇಳಿಬಂದಿರೋ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಡ್ರಗ್ಸ್​ ಮಾಫಿಯಾ ಬಗ್ಗೆ ಸಿಸಿಬಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದಾರೆ.   ಈ ಮಧ್ಯೆ, ಸ್ಯಾಂಡಲ್​​​ವುಡ್​​ನಲ್ಲಿ ಡ್ರಗ್ಸ್ ಮಾಫಿಯಾ ಇರೋದು ನಿಜ ಅಂತ ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹೇಳಿದ ಹಿನ್ನೆಲೆ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ ವಿಚಾರಣೆ ನಡೆಯಲಿದೆ ಡ್ರಗ್ಸ್ ದಂಧೆ ಬಗ್ಗೆ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top