ಕ್ರೈಮ್ ನ್ಯೂಸ್

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,30:  ಪಿಕಪ್ ವಾಹನದಲ್ಲಿ 132 ಕೆ,ಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ ,ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಗರದ ಪಂಪ್ ವಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.   ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ(35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು ಈ ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ […]

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ಅಂಗಡಿಯ ಗೋಡೆ ಕುಸಿದು ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮೊಬೈಲ್‌ ಅಂಗಡಿಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಓರ್ವ ಗಾಯಗೊಂಡ ಘಟನೆ ನೆಲ್ಲಿಕಾಯಿ ರಸ್ತೆಯ ರಾವ್‌ ಸರ್ಕಲ್‌‌‌ ಬಳಿಯಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಸಂಶುದ್ದೀನ್‌ (26) ಎಂದು ಗುರುತಿಸಲಾಗಿದೆ. ಇವರು ಮೊಬೈಲ್‌ ಅಂಗಡಿಯನ್ನು ವಿಶಾಲಗೊಳಿಸುವ ಸಲುವಾಗಿ ಕೆಲಸ ಮಾಡುತ್ತಿದ್ದ ವೇಳೆ ಶೀಟ್‌ ಸಮೇತ ಗೋಡೆ ಕೂಡಾ ಕುಸಿದು ಬಿದ್ದಿದೆ. ಪರಿಣಾಮ ಸಂಶುದ್ದೀನ್‌‌‌‌ ಅವರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ

ಮಂಗಳೂರು: ಮೊಬೈಲ್ ಅಂಗಡಿಯ ಗೋಡೆ ಕುಸಿದು ಓರ್ವನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರಿಯರ್ ಮೂಲಕ ಗಾಂಜಾ ಮಾರಾಟ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29: ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸರಬರಾಜು ಜೋರಾಗಿಯೇ ನಡೆಯುತ್ತಿದೆ. ಇದೀಗ ಕೊರಿಯರ್ ಮೂಲಕ ಗಾಂಜಾ ಹಂಚುತ್ತಿದ್ದ ಅರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಶಿವಾಜಿನಗರದ ಧೀರಜ್ ಕಪೂರ್ ಎಂಬಾತ ಆರೋಪಿ. ಈತ ಖಾಸಗಿ ಶಾಲೆಯಲ್ಲಿ ಓದುತ್ತಿರುವ 14 ವರ್ಷದ ಹುಡುಗನ ವಿಳಾಸಕ್ಕೆ ಪಾರ್ಸೆಲ್ ಮೂಲಕ ಗಾಂಜಾ ಕಳುಹಿಸಿದ್ದ. ಈ ಸಂಬಂಧ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಆ ಮಾಹಿತಿಯನ್ವಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.  

ಕೊರಿಯರ್ ಮೂಲಕ ಗಾಂಜಾ ಮಾರಾಟ ➤ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಟಿಪ್ಪರ್ ಢಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್ ಕಂಬ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಟಿಪ್ಪರ್ ಲಾರಿಯೊಂದು ಹಿಂತೆಗೆಯುವ ರಭಸದಲ್ಲಿ ವಿದ್ಯುತ್ ಕಂಬಕ್ಕೆ ಘಟನೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಂಡಾರಿಬೆಟ್ಟುವಿನಲ್ಲಿ ನಡೆದಿದೆ. ಬಿ.ಸಿ.ರೋಡ್ – ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ವತ್ಸಿ ರೆಸಿಡೆನ್ಸಿಯ ಬಳಿ ಟಿಪ್ಪರ್ ಲಾರಿ ತಿರುಗಿಸಲೆಂದು  ಸಂಪರ್ಕ ರಸ್ತೆಗೆ ಇಳಿಸಿದ್ದು, ಮೇಲಕ್ಕೆ ಬರಲಾಗದೇ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬವು ಮುರಿದು ಬಿದ್ದಿದೆ. ಘಟನೆ ಸಂದರ್ಭ ಲಾರಿ ಚಾಲಕ ಕುಡಿತದ ಮತ್ತಿನಲ್ಲಿದ್ದ ಎಂದು ಸ್ದಳೀಯರು ತಿಳಿಸಿದ್ದಾರೆ. ಹೆದ್ದಾರಿಯ ಕಾಮಗಾರಿಯಿಂದ

ಬಂಟ್ವಾಳ: ಟಿಪ್ಪರ್ ಢಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್ ಕಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಪುಲ್ವಾಮಾದ ಝಾದೂರ ಎಂಬ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯು ಮೂವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಮಾಹಿತಿ ತಿಳಿದ ಭದ್ರತಾ ಪಡೆಗಳು ಝಾದೂರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ  ಹುತಾತ್ಮನಾಗಿದ್ದು, ಇದಕ್ಕೂ ಮುನ್ನ ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ ➤ ಓರ್ವ ಯೋಧ ಹುತಾತ್ಮ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಆ. 29. ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದ ವೇಳೆ  ಸೀರೆಯಿಂದ ಕಟ್ಟಿದ್ದ ಜೋಳಿಗೆ ಬಾಲಕನ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ದರ್ಗಾ ಜೋಗಹಳ್ಳಿಯಲ್ಲಿ ನಡೆದಿದೆ. ಮೃತನನ್ನು ದರ್ಗಾಜೋಗಳ್ಳಿಯ ಮಂಜುನಾಥ್ ಅವರ ಪುತ್ರ ವಿಶ್ವಾಸ್(10) ಎಂದು ಗುರುತಿಸಲಾಗಿದೆ. ಕೊಡಿಗೆಹಳ್ಳಿ ಸಹ್ಯಾದ್ರಿ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈತ ಕೊರೊನಾ ಹಿನ್ನೆಲೆ ಆನ್‌ಲೈನ್‌‌‌‌‌ ಕ್ಲಾಸ್‌ ಮೂಲಕ ತರಗತಿ ಮಾಡಲಾಗುತ್ತಿದ್ದು, ಶುಕ್ರವಾರದಂದು ಮಧ್ಯಾಹ್ನ ಮೂರು ಗಂಟೆ ವೇಳೆಗೆ ಆನ್‌ಲೈನ್‌ ಕ್ಲಾಸ್‌ ಇದ್ದ ಕಾರಣ ಆತನ ಪೋಷಕರು

ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪೊನ್ನಂಪೇಟೆ. ಆ,28:  ಕೇರಳದ ಕೊಲ್ಲಂಗೆ ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಡಿಭಾಗ ಕುಟ್ಟ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕೊಲ್ಲಂ ನಿವಾಸಿ ನಿಜಾಮ್, ಮಧ್ಯಪ್ರದೇಶದ ಭೂಪಾಲ್‍ನ ಶಾನು, ಫೈಜಾನ್, ಮೊಹಮದ್ ರಫೀ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಪಿಐ ಪರಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಕುಟ್ಟ ಪಿಎಸ್‌ಐ ಎಚ್.ಜೆ. ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.  

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯ ಕಣ್ಣೆದುರೇ ಸಮುದ್ರ ಪಾಲಾದ ಪತಿ…!

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಈಜಲು ತೆರಳಿದ್ದ ಪತಿ ಸಮುದ್ರ ಪಾಲಾದ ಘಟನೆ ಇಂದು ಮಧ್ಯಾಹ್ನ ಗೋಕರ್ಣ ಸಮುದ್ರ ತೀರದಲ್ಲಿ ಜರಗಿದೆ. ಮೃತರನ್ನು ಅಂಕೋಲಾ ತಾಲೂಕಿನ ಅವರ್ಸಾ ಮೂಲದ ಅರವಿಂದ ಪಾಂಡುರಂಗ ಶೆಣೈ(45) ಎಂದು ಗುರುತಿಸಲಾಗಿದೆ. ಇವರು ಕೆಲ ತಿಂಗಳಿನಿಂದ ಅವರ್ಸಾದಲ್ಲಿಯೇ ಇದ್ದು, ಇಂದು ತನ್ನ ಪತ್ನಿಯೊಂದಿಗೆ ಮಹಾಬಲೇಶ್ವರ ದೇವರ ದರ್ಶನ ಪಡೆದ ಬಳಿಕ ಗೋಕರ್ಣ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಹೋಗಿದ್ದರೆನ್ನಲಾಗಿದೆ. ಇವರಿಗೆ ಸಮುದ್ರದಲ್ಲಿ ಈಜಾಡಲು ಮನಸ್ಸಾಗಿದ್ದರಿಂದ ಪತ್ನಿಯಲ್ಲಿ ಹೇಳಿ ನೀರಿಗೆ ಇಳಿದಿದ್ದು, ತೀರದಲ್ಲಿ

ಪತ್ನಿಯ ಕಣ್ಣೆದುರೇ ಸಮುದ್ರ ಪಾಲಾದ ಪತಿ…! Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

(ನ್ಯೂಸ್ ಕಡಬ) newskadaba.com ಉಡುಪಿ. ಆ,28:  ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು.   ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top