ಕ್ರೈಮ್ ನ್ಯೂಸ್

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 25. ಸ್ನಾನ ಮಾಡುತ್ತಿದ್ದ ವೇಳೆ ನೀರು ಪಾಲಾಗಿದ್ದ ಮಂಗಳೂರು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತರನ್ನು ಮಂಗಳೂರು ಎಕ್ಕೂರಿನ ನಿವಾಸಿ ವಿನೋದ್ ( 35 ) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಈನ  ಘಟನೆ ನಡೆದಿದ್ದು, ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆಯ ಬಳಿ ಹೊಳೆಯೊಂದರಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ […]

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ

(ನ್ಯೂಸ್ ಕಡಬ) newskadaba.com ಬಲ್ಲಿಯಾ, ಆ. 25.  ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತರೋರ್ವರನ್ನು ಗುಂಡಿಟ್ಟು, ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರತನ್‌ ಸಿಂಗ್‌ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಇವರಿಗೆ ನೆರೆಹೊರೆಯವರೊಂದಿಗೆ ಆಸ್ತಿ ವಿವಾದವಿದ್ದು, ಈ ಸಂಬಂಧ ಇವರ ನಡುವೆ ಜಗಳ ನಡೆದು, ಈ ಸಂದರ್ಭ ರತನ್‌ ಅವರಿಗೆ ನೆರೆ ಮನೆಯವರು ಗುಂಡು ಹಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಿರುಕುಳ ತಡೆಯಲಾರದೆ ಯುವ ವಕೀಲ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 25. ಸೆಲ್ಫಿ ವೀಡಿಯೋ ಮಾಡಿಕೊಂಡು ಯುವ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಕೀಲರನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಮಹೇಶ್ (28) ಎಂದು ಗುರುತಿಸಲಾಗಿದೆ. ಇವರು ಹೊಸಪೇಟೆಯ ಬಳ್ಳಾರಿ ಸರ್ಕಲ್‌ನಲ್ಲಿರುವ ಈಕ್ವಿಟಾಸ್‌‌‌ ಸ್ಮಾಲ್‌‌‌‌‌ ಫೈನಾನ್ಸ್‌‌‌‌ ಬ್ಯಾಂಕ್‌ನಲ್ಲಿ ಲೀಗಲ್‌‌ ಅಡ್ವೈಸರ್‌‌ ಆಗಿದ್ದರು. ಇನ್ನು ಮಹೇಶ್‌ ಮೃತಪಟ್ಟ ಸ್ಥಳದಲ್ಲಿ ಡೆತ್‌ ನೋಟ್‌ ದೊರೆತ್ತಿದ್ದು, ನನ್ನ ಸಾವಿಗೆ ಈಕ್ವಿಟಾಸ್ ಬ್ಯಾಂಕ್​ನ ಡಿ.ಡಿ.ಎಂ. ರಾಘವೇಂದ್ರ, ಜನರಲ್ ಮ್ಯಾನೇಜರ್ ರಮೇಶ್, ಬಸವರಾಜ್​,

ಕಿರುಕುಳ ತಡೆಯಲಾರದೆ ಯುವ ವಕೀಲ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.24. ಮರ್ಧಾಳ ಗಣೇಶ್ ಬೇಕರಿ ಹಾಗೂ ಜನರಲ್ ಸ್ಟೋರ್‌ ಮಾಲಕ ಮೋನಪ್ಪ ಗೌಡ (69) ಪಂಜೋಡಿಯವರು ಹೃದಯಾಘಾತದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದ ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,24: ಇಲ್ಲಿನ‌ ಜೂನಿಯರ್ ಕಾಲೇಜು ಬಳಿ ನಿವಾಸಿ ಟೂರಿಸ್ಟ್ ಕಾರು ಚಾಲಕ ವಾಸು ಎಂಬವರಿಗೆ ಅವರ‌ ಪುತ್ರನ ನೇತೃತ್ವದಲ್ಲೇ ಮೂರು ಮಂದಿಯ ತಂಡ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಅವರು ಮೃತಪಟ್ಟ ಘಟನೆ‌ ಇಂದು ಬೆಳಗ್ಗೆ ನಡೆದಿದೆ. ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಮೂಲ್ಯ (65) ಮೇಲೆ ದಾಳಿ ಮಾಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಟ್ಯಾಕ್ಸಿ ಚಾಲಕ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.. ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10 ಘಂಟೆಯ  ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.     ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21 : ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ೫೦ ಲಕ್ಷ ರೂಪಾಯಿ ಪರಿಹಾರವನ್ನೂ ಕೂಡ ಘೋಷಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು  ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ  ತನಿಖೆ ನಡೆಸಿ ೭ ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top