ಕ್ರೈಮ್ ನ್ಯೂಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್ […]

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮಹಡಿಯಿಂದ ಜಿಗಿದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com ಸುಳ್ಯ, ಆ. ೨೦. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಲ್ಲಮೊಗ್ರದ ಸತ್ತಾರ್ (೩೫ ವರ್ಷ) ಎಂದು ತಿಳಿದು ಬಂದಿದೆ. ಮಾನಸಿಕ ಅಸ್ವಸ್ಥರಾಗಿದ್ದ ಇವರು, ಎರಡು ದಿನಗಳ ಹಿಂದೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ೪.೩೦ರ ವೇಳೆಗೆ ಇವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡ

ಸುಳ್ಯ: ಮಹಡಿಯಿಂದ ಜಿಗಿದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಪುತ್ತೂರು, ಆ. 20. ಮಹಿಳೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಅಮ್ಚಿನಡ್ಕ ದಿ.ಮುತ್ತಪ್ಪ ಗೌಡ ಅವರ ಪತ್ನಿ ಸಾವಿತ್ರಿ(೭೪ವ) ಎಂದು ಗುರುತಿಸಲಾಗಿದೆ. ಅವರು ಅವರು ಹುಲ್ಲು ತರಲೆಂದು ತೋಟಕ್ಕೆ ಹೋದವರು ತೋಟದಲ್ಲಿರುವ ಕೆರೆಗೆ ಬಿದ್ದ ವಿಚಾರ ತಿಳಿದು ಸಂಬಂಧಿಕರು ಸ್ಥಳೀಯರು ಸೇರಿ ಇವರನ್ನು ಕೆರೆಯಿಂದ ಮೇಲಕ್ಕೆತ್ತಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ರರು. ಅಲ್ಲಿ ವೈದ್ಯರ ಪರೀಕ್ಷೆ ನಂತರ ಆಕೆ ಮೃತಪಟ್ಟಿರುವ ಕುರಿತು ತಿಳಿಸಿದ್ದರು. ಸಾವಿತ್ರಿಯವರು

ಪುತ್ತೂರು: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ,

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) ಬೆಳ್ತಂಗಡಿ, ಆ. ೧೯. ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿಷ ಸೇವಿಸಿದ ಪರಿಣಾಮ ಕಾರಿನಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ KA-05-MT-4877 ನಂಬರ್ ನ ಕ್ವಿಡ್ ಕಾರೊಂದು ನಿಂತಿದ್ದು, ಅದೇ ಕಾರಿನಲ್ಲಿ ಆತ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಆದರೆ ಮೃತಪಟ್ಟವನ ಗುರುತು ಪತ್ತೆಯಾಗಿಲ್ಲ. ಕಾರಿನ ಪಕ್ಕದ

ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್!

(ನ್ಯೂಸ್‌ಕಡಬ) newskadaba.com ತಿರುವನಂತಪುರಂ , ಆ. 19. ಕೊರೊನಾದಿಂದ ವ್ಯಾಪಾರ ಇಲ್ಲದೇ ಸೊರಗಿ ಹೋಗಿರುವ ಈ ಸಮಯದಲ್ಲಿ ಆ ವ್ಯಾಪಾರಿ, ಒಂದು ಜಾಹೀರಾತನ್ನು ನೀಡಿದ್ದರು. ಆಗ ಕೇರಳ ಸರಕಾರದ ಆರೋಗ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಆಗಸ್ಟ್ 15-30 ರ ಅವಧಿಯಲ್ಲಿನ ಬಂಪರ್ ಆಫರ್ ಇದು. ನಮ್ಮ ಅಂಗಡಿಯಲ್ಲಿ ಇಲೆಕ್ಟ್ರಾನಿಕ್ ಐಟಂಗಳನ್ನು ಖರೀದಿಸಿ. ಶಾಪಿಂಗ್ ಮಾಡಿದ 24 ಗಂಟೆಯೊಳಗೆ ಕೊರೊನಾ ಸೋಂಕು ತಗುಲಿದರೆ, ಜಿಎಸ್ಟಿ ಹೊರತು ಪಡಿಸಿ 50 ಸಾವಿರ ಕ್ಯಾಶ್ ಬ್ಯಾಕ್’ಎನ್ನುವ ಜಾಹೀರಾತನ್ನು ಅಂಗಡಿಯ ಮಾಲೀಕ ಹಾಕಿದ್ದರು.ಈ ಬಗ್ಗೆ

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) ಮೂಡುಬಿದಿರೆ, ಆ. 18. ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದ ಕ್ರೀಡಾಪಟು ಓರ್ವರು ಬಳ್ಳಾರಿಯ ತನ್ನ ಊರಿನಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಮೊಯುದ್ದೀನ್ ಎಂದು ಹೆಸರಿಸಲಾಗಿದೆ. ಈತ ಆಳ್ವಾಸ್ ಪಿಯು ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿದ್ದ. ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ಮಾಡಿದ್ದರು. ಅಖಿಲ ಭಾರತ ವಿಶ್ವವಿದ್ಯಾಲಯದ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಕೂಟ ದಾಖಲೆ ಮಾಡಿದ್ದಾರೆ. ಮೊಯುದ್ದೀನ್ ಅವರಿಗೆ

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 18. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಪೈವಳಿಕೆ ಸಮೀಪ ನಡೆದಿದೆ. ಮೃತರನ್ನು ಕಯ್ಯಾರ್ ಮೇರ್ಕಳದ ಅಬೂಬಕ್ಕರ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಿ.ಸಿ ರೋಡ್ ನ ಮುಹಮ್ಮದ್ ಹನೀಫ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಸಮೀಪದ ಕಳಾಯಿ ಸೇತುವೆ ಬಳಿ ಈ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯು ಇವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ

ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top