ಕ್ರೈಮ್ ನ್ಯೂಸ್

ಕಾಸರಗೋಡು: ಯುವಕನ ಬರ್ಬರ ಹತ್ಯೆ

(ನ್ಯೂಸ್‍ ಕಡಬ) newskadaba.com ಕಾಸರಗೋಡು, ಆ.18, ಯುವಕನನ್ನು ಕಡಿದು ಹತ್ಯೆಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ನಾಯ್ಕಾಪುವಿನ ಹರೀಶ್(38) ಎಂದು ಗುರುತಿಸಲಾಗಿದೆ. ಮನೆಯಿಂದ 100 ಮೀಟರ್ ದೂರದ ದಾರಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಎಂಬವರನ್ನು ಗಮನಿಸಿದ ಪಾದಚಾರಿಯೋರ್ವರು ತಕ್ಷಣ ಕುಂಬಳೆ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪೊಲೀಸರು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ನಾಯ್ಕಾಪುವಿನ ಅಯಿಲ್ ಮಿಲ್‍ನಲ್ಲಿ ದುಡಿಯುತ್ತಿದ್ದ ಹರೀಶ್ ಮನೆಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ, […]

ಕಾಸರಗೋಡು: ಯುವಕನ ಬರ್ಬರ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಡೇರಿ ದೋಣಿ ದುರಂತ – ಉಳಿದ ಮೀನುಗಾರರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 18. ಕೊಡೇರಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರ ಪೈಕಿ ಓರ್ವ ಮೀನುಗಾರನ ಮೃತದೇಹ ಸೊಮವಾರ ಪತ್ತೆಯಾಗಿದ್ದರೆ, ಉಳಿದ ಮೂವರ ಮೃತದೇಹವು ಸೋಮವಾರ ರಾತ್ರಿ ಪತ್ತೆಯಾಗಿದೆ. ಮೀನುಗಾರಿಕೆಗೆಂದು ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ತೀವ್ರತೆಗೆ ಪಲ್ಟಿಯಾಗಿ ನಾಲ್ವರು ಮೃತಪಟ್ಟು, 7 ಮಂದಿ ಮೀನುಗಾರರನ್ನು ರಕ್ಷಿಸಲಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು. ಇದೀಗ ಸೋಮವಾರದಂದು ಈ ನಾಲ್ವರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ಇನ್ನು 7

ಕೊಡೇರಿ ದೋಣಿ ದುರಂತ – ಉಳಿದ ಮೀನುಗಾರರ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ಹೆತ್ತವರ ಮೇಲೆ ಮಕ್ಕಳು ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಇದೀಗಾ ಪುತ್ತೂರಿನಲ್ಲಿ ಅಂತಹುದೇ ಪ್ರಕರಣ ನಡೆದಿದೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.     ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಹಾಗೂ ಮಗನ ನಡುವೆ ಕಲಹ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ.  ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು.

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ

(ನ್ಯೂಸ್‌ಕಡಬ) newskadaba.com ಕಾಸರಗೋಡು, ಆ 17, ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ದೋಣಿಯು ಸಮುದ್ರಕ್ಕೆ ಮಗುಚಿ ಬಿದ್ದುದ್ದರಿಂದ ನಾಪತ್ತೆಯಾಗಿದ್ದ ಬೆಸ್ತನ ಮೃತದೇಹವು ಸೋಮವಾರ ಪತ್ತೆಯಾಗಿದೆ. ಮೃತರನ್ನು ಶಿರಿಯದ ಬಾಲಕೃಷ್ಣ (58) ಎಂದು ತಿಳಿದುಬಂದಿದೆ. ಶುಕ್ರವಾರದಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಜೊತೆಯಲ್ಲಿದ್ದ ಇತರ ಐವರು ನೀರು ಪಾಲಾಗಿದ್ದರು. ಮೀನುಗಾರರಿಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಈ ನಡುವೆ ಇಂದು ಕುಂಬಳೆ ಕೊಯಿಪ್ಪಾಡಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ.  

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನಾವುಂದ, ಆ,17: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ  ಸರಕಾರಿ ಪದವಿ ಪೂರ್ವ ಕಾಲೇಜಿನ  ನಾವುಂದದ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.     ಮೃತ ವಿದ್ಯಾರ್ಥಿಯನ್ನು ಮರವಂತೆಯ ನಿವಾಸಿ ಕಿಶನ್ ಖಾರ್ವಿ(17) ಎಂದು ಗುರುತಿಸಲಾಗಿದೆ. ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈತ  ದ್ವಿತೀಯ ವರ್ಷದ ದಾಖಲಾತಿಗಾಗಿ ಕಾಲೇಜಿಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಬೈಂದೂರು ಪೊಲೀಸ್

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೃದ್ದೆಯ ಕತ್ತು ಕೊಯ್ದು ಚಿನ್ನಾಭರಣ ಹಾಗೂ 45 ಲಕ್ಷ ರೂ. ಕಳವುಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17, ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು 70 ವರ್ಷದ ವೃದ್ದೆಯೋರ್ವರಕತ್ತನ್ನು ಕೊಯ್ದು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ಇಲ್ಲಿನ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ವೃದ್ದೆಯ ಪತಿಯು ವಿದ್ಯುತ್ ಬಿಲ್ ಪಾವತಿ ಮಾಡಲೆಂದು ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ವೃದ್ದೆಯೋರ್ವರೇ ಇರುವಾಗ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಪತಿಯು ಮನೆಗೆ ಬಂದ ವೇಳೆ ಟಿ.ವಿ ಆನ್ ಆಗಿದ್ದು, ಪತ್ನಿಯ ಮೃತದೇಹವು ರಕ್ತದ ಮಡುವಿನಲ್ಲಿ ಬಿದ್ದಿತ್ತು,

ವೃದ್ದೆಯ ಕತ್ತು ಕೊಯ್ದು ಚಿನ್ನಾಭರಣ ಹಾಗೂ 45 ಲಕ್ಷ ರೂ. ಕಳವುಗೈದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ,16: 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ವಿಕೃತಿ ಮೆರೆದಿದ್ದಾರೆ.ಉತ್ತರ ಪ್ರದೇಶದ ಲಖೀಂ ಪುರ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮನುಷ್ಯರು ಯಾರೂ ನೋಡಲಾಗದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.     ಈ ಪ್ರಕರಣ ಉತ್ತರ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಥಳೀಯರು ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ.ಪೊಲೀಸ್

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) ಕಾಸರಗೋಡು, ಆ. 15, ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ 440 ವಿದೇಶಿ ಬಾಟ್ಲಿಗಳನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಳಿಯಡ್ಕ ಸಮೀಪದ ರಾಮಕೃಷ್ಣ ಎಂಬವರು ತನ್ನ ಮನೆಯ ಹಿತ್ತಲಿನಲ್ಲಿ ಮೂರು ಗೋಣಿ ಚೀಲಗಳಲ್ಲಿ ಮದ್ಯವನ್ನು ತುಂಬಿಸಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆಗೆ ಲಭಿಸಿದಂತ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ,14:  ಅತ್ಯಾಚಾರ ಎಸಗಿ ಅಪ್ರಾಪ್ತೆಯೊಬ್ಬಳನ್ನು ಗರ್ಭಿಣಿಯಾಗಿಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದ್ದೂ ಆರೋಪಿಯನ್ನು ಬಂಧಿಸಲಾಗಿದೆ. ಬಡಗನ್ನೂರು ಗ್ರಾಮದ ಹರೀಶ್ ಎಂಬಾತ ಬಂಧಿತ ಆರೋಪಿ.   ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ವಿವಾಹವಾಗುವುದಾಗಿ ನಂಬಿಸಿ ಈತ ಆಕೆಯ ಮೇಲೆ ಬಲತ್ಕಾರ ನಡೆಸಿದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಆರೋಪ ವ್ಯಕ್ತವಾಗಿದೆ. ಸಂತ್ರಸ್ತ ಬಾಲಕಿಯ ತಾಯಿ ಮತ್ತು ಆಶಾ ಕಾರ್ಯಕರ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆರೋಪಿ ಹರೀಶ್ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top