ಕ್ರೈಮ್ ನ್ಯೂಸ್

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ

(ನ್ಯೂಸ್ ಕಡಬ ) newskadaba.com ಸುಳ್ಯ, ಜುಲೈ .22:   ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್‌ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಸಿದ್ದಾರೆ.   ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ […]

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ

(ನ್ಯೂಸ್ ಕಡಬ) newskadaba.com ಮೂಲ್ಕಿ: ಜು. 22, ಠಾಣಾ ವ್ಯಾಪ್ತಿಯ ಕಾರ್ನಾಡು ಬಳಿಯ ಚರಂತಿಪೇಟೆ ಎಂಬಲ್ಲಿ ಓರ್ವ ಮಹಿಳೆಯು ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ಯುವಕನೋರ್ವ ಆಕೆಯ ಚಿನ್ನದ ಸರ ಸೆಳೆದು ಪರಾರಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸೀತಾ ಎಂಬಾಕೆ ತನ್ನ ಚಿನ್ನದ ಸರವನ್ನು ಸೆಳೆದುಕೊಂಡವರು. ಇವರು ಚರಂತಿಪೇಟೆಯ ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ 25ರ ಆಸುಪಾಸಿನ ಯುವಕನೋರ್ವ ಮಹಿಳೆಯ ಗಮನವನ್ನು ಬೇರೆಡೆಗೆ ಸೆಳೆದು ಸಾಮಾಗ್ರಿ ಕಟ್ಟುತ್ತಿದ್ದ ವೇಳೆ ಏಕಾಏಕಿ ಚಿನ್ನದ

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಜು. 22, ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡಿ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ನಿಧನ ಹೊಂದಿದ್ದಾರೆ. ಘಾಜಿಯಾಬಾದ್ ನಲ್ಲಿ ಪತ್ರಕರ್ತರಾಗಿದ್ದ ವಿಕ್ರಮ್ ಜೋಶಿ ಅವರ ಮೇಲೆ ಅಪರಿಚಿತರು ಜುಲೈ 20 ರಂದು ಗುಂಡಿನ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 9 ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.       ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆಲಂಕಾರು ಗ್ರಾಮದ ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಈಕೆ ಬುಧವಾರ ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಕಡಬ ಪೊಲೀಸರಿಗೆ

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು.21:  ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ. ದಾವಣಗೆರೆ ಜಿಲ್ಲೆಯ ಬಸವಪಟ್ಟಣದಲ್ಲಿ ಜುಲೈ 10 ರಂದು ಈ ಘಟನೆ ನಡೆದಿದೆ. ಸಾಲದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬಾತ ಪೊಲೀಸ್ ಠಾಣೆಯಿಂದ ಕಳವು ಮಾಡಲಾಗಿದ್ದ ರಿವಾಲ್ವರ್ ನಿಂದ ಮತ್ತೊರ್ವನನ್ನು ಗುಂಡಿಕ್ಕಿ ಹತ್ಯೆ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top