ಕ್ರೈಮ್ ನ್ಯೂಸ್

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ , ಜು.21: ತನ್ನ ಹದಿನಾರು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು, ಕಾಞಂಗಾಡ್ ನಲ್ಲಿ ಮತ್ತೊಂದು ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆಯೂ ಪೋಕ್ಸೋ ಕೇಸು ಸಹಿತ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಈತನ 16 ವರ್ಷದ ಮಗಳು ತನ್ನ ಮಾವನ ಸಹಕಾರದೊಂದಿಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲವು ವರ್ಷಗಳಿಂದ […]

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಜು.21:  ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಿದ್ದ ಸಮಯದಲ್ಲಿ ಪಕ್ಷದ ಮುಖಂಡನೋರ್ವ ಧರ್ಮದೇಟು ತಿಂದ ಘಟನೆ ಪೆರುವಾಜೆ ಗ್ರಾಮದ ಕುಂಡಡ್ಕದಿಂದ ವರದಿಯಾಗಿದೆ. ಸುಳ್ಯ ಶಾಸಕರ ಮಾಜಿ ಆಪ್ತ ಕಾರ್ಯದರ್ಶಿ ಎನ್ನಲಾದ ಹಾಗೂ ಪಕ್ಷವೊಂದರಲ್ಲಿ ಸಕ್ರಿಯವಾಗಿರುವ ವ್ಯಕ್ತಿಯೋರ್ವ ವಿವಾಹಿತ ಮಹಿಳೆಯೊಬ್ಬರ ಜತೆ ಇರುವುದನ್ನು ಕಂಡು ಆ ಮಹಿಳೆಯ ಪತಿಯ ಸಹೋದರ ಕೈಯಲ್ಲಿದ್ದ ದೊಣ್ಣೆಯಿಂದ ಅವರಿಗೆ ಬಾರಿಸಿದರೆಂದು ಗಾಯಗೊಂಡ ಆತ ಅಲ್ಲಿಂದ ಓಡಿ ತಪ್ಪಿಸಿಕೊಂಡರೆಂದು ಹೇಳಲಾಗಿದೆ.ಅನೈತಿಕ ಸಂಬಂಧದ ವಿರುದ್ಧ ಈ ಹಿಂದೆಯೂ ಹಲವು ಬಾರಿ ಇವರಿಗೆ ಎಚ್ಚರಿಕೆ

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಟಂಡನ್ ವಿಧಿವಶ

(ನ್ಯೂಸ್ ಕಡಬ)newskadaba.com ಲಕ್ನೋ: ಜು.21, ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಜೂನ್ 11 ರಂದು ಉಸಿರಾಟದ ಸಮಸ್ಯೆ, ಮೂತ್ರಕೋಶದ ತೊಂದರೆ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ಲಕ್ನೋದಲ್ಲಿನ ಮೆದಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿತ್ತು. ಮಾತ್ರವಲ್ಲದೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದ್ದರೂ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮದ

ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಟಂಡನ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ ಜು.18, ಠಾಣಾ ವ್ಯಾಪ್ತಿಯ ಪಾನೀರ್ ಎಂಬಲ್ಲಿ ಬಾಡಿಗೆ ಕೋಣೆಯೊಂದರಲ್ಲಿ ವಾಸ ಮಾಡುತ್ತಿದ್ದ ಯುವಕನೋರ್ವ ಕೌಟುಂಬಿಕ ಸಮಸ್ಯೆಯಿಂದ ನೊಂದುಕೊಂಡು ಆತ್ಮಹತ್ಯೆಗೈದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಮೃತರನ್ನು ಬೆಳ್ಮ ಗ್ರಾಮದ ರೆಂಜಾಡಿ ನಿವಾಸಿ ಮಲಿಕ್ (21) ಎಂದು ಗುರುತಿಸಲಾಗಿದೆ. ಈತನು ಮುಡಿಪು ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾದ ಬಳಿಕ, ತನ್ನ ಮನೆಯಿಂದ ಹೊರಬಂದು ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಾಸವಾಗಿದ್ದನು. ಮಲಿಕ್ ಗೆ ದುಡಿಯಲೆಂದು ಪತ್ನಿಯ ತಂದೆ ಅಟೋ ರಿಕ್ಷಾವೊಂದನ್ನು ಖರೀದಿಸಿ

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಯೋವೃದ್ಧೆಯ ಮೇಲೆ ಹಿಂಸಾತ್ಮಕ ವರ್ತನೆ ➤ ವೀಡಿಯೋ ವೈರಲ್ ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.17, ಪೊಲೀಸ್‌ ಠಾಣಾ ವ್ಯಾಪ್ತಿಯ ಸವಣಾಲು ಎಂಬಲ್ಲಿ ಅನಾರೋಗ್ಯ ಪೀಡಿತ ವಯೋವೃದ್ದ ಮಹಿಳೆಯೋರ್ವರನ್ನು ಆಕೆಯ ಮಗ ಹಾಗೂ ಮೊಮ್ಮಗ ಕ್ರೂರವಾಗಿ ಹಿಂಸಿಸುತ್ತಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. 70 ವರ್ಷದ ವೃದ್ದ ಮಹಿಳೆ ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿಯಾಗಿದ್ದು, ಇವರನ್ನು ಹಿಂಸಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ವೃದ್ದೆಯ ಮಗ ಶ್ರೀನಿವಾಸ ಶೆಟ್ಟಿ ಮತ್ತು ಮೊಮ್ಮಗ ಪ್ರದೀಪ್‌ ಶೆಟ್ಟಿ ಎಂಬವರನ್ನು ಮನೆಯಲ್ಲಿ ಅಮಾನೀಯವಾಗಿ ವರ್ತಿಸಿಕೊಂಡ

ವಯೋವೃದ್ಧೆಯ ಮೇಲೆ ಹಿಂಸಾತ್ಮಕ ವರ್ತನೆ ➤ ವೀಡಿಯೋ ವೈರಲ್ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಫೋಕ್ಸೋ ಕಾಯ್ದೆಯಡಿ ಮೀನು ವ್ಯಾಪಾರಿಯ ಬಂಧನ

(ನ್ಯೂಸ್ ಕಡಬ)newskadaba.com ಮೂಡಬಿದ್ರೆ: ಜು.17, ಮೀನು ವ್ಯಾಪಾರಿಯೋರ್ವ ರು ಸ್ಥಳೀಯದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿರುವ ಘಟನೆ ಮಾರ್ಪಾಡಿಯಲ್ಲಿ ನಡೆದಿದೆ. ಈಕೆಯು ತನ್ನ ಪೋಷಕರ ಜೊತೆ ಇದೇ ಪರಿಸರದಲ್ಲಿ ವಾಸವಿದ್ದಳು ಎನ್ನಲಾಗಿದೆ. ಮೀನು ವ್ಯಾಪಾರಿಯಾಗಿದ್ದ ಈತನು ಅಪ್ರಾಪ್ತೆಯ ಜೊತೆಗೆ ಸಲುಗೆ ಬೆಳೆಸಿ, ಆಕೆಯನ್ನು ಪುಸಲಾಯಿಸಿ ಹತ್ತಿರದ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾವೆಸಗಿದ್ದಾನೆ. ಅಪ್ರಾಪ್ತೆಯು ಮನೆಯಲ್ಲಿ ಮಂಕಾಗಿ ಇರುತ್ತಿದ್ದುದನ್ನು ಕಂಡು ಮನೆಮಂದಿ ವಿಚಾರಿಸಿದಾಗ ಅತ್ಯಾಚಾರದ ವಿಚಾರವು ಮನೆಮಂದಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂತ್ರಸ್ತೆಯ ತಂದೆ ಪೊಲೀಸರಿಗೆ ನೀಡಿದ ದೂರಿನನ್ವಯ ಆರೋಪಿಯನ್ನು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಫೋಕ್ಸೋ ಕಾಯ್ದೆಯಡಿ ಮೀನು ವ್ಯಾಪಾರಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ,ಜು.17 : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ನಿವಾಸಿ ಕರಿಕೆ ಮನೆಯ ಅಬ್ದುಲ್ ಫಾರೂಕ್ (45) ಎಂದು ಗುರುತಿಸಲಾಗಿದೆ. ಜುಲೈ 14 ರಂದು ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಎಂಬಲ್ಲಿ ಪಿಕಪ್ ವಾಹನದಲ್ಲಿ ಎರಡು ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದುದನ್ನು ಕಂಡು ಸುಳ್ಯ ಪೊಲೀಸ್ ಠಾಣೆ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆಯಲು ಯತ್ನಿಸಿದ್ದರು. ಆದರೆ

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು: ಜು.16, ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಕೆಲಂದೂರು ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಪಡುವನ್ನೂರು ಗ್ರಾಮದ ಕೆಲಂದೂರು ನಿವಾಸಿ ಗಣಪತಿ ಭಟ್ (58ವ) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಸಂಪ್ಯ ಎಸ್‌.ಐ. ಉದಯರವಿ ಹಾಗೂ ಈಶ್ವರಮಂಗಲ ಹೊರಠಾಣಾ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.15. ಬೀಡಿ ಬ್ರ್ಯಾಂಚ್ ಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಕೊಯಿಲ ಗ್ರಾಮದ ಸಂಪಡ್ಕ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂಬವರು ಸೋಮವಾರದಂದು ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಗಂಡ ಬಾಬು ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರ ವಿನಯ ಎಂಬವರನ್ನು ಕೊಯಿಲ ಸಮೀಪದ ಸಂಪಡ್ಕ ಎಂಬಲ್ಲಿನ

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top