ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ದ್ವಿಚಕ್ರ ವಾಹನಗಳ ನಡುವೆ ನಡೆ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ […]

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ವೇಣೂರು, ಅ. 16. ಕಾಲೇಜು ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಯುವಕನೊಬ್ಬನನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ನೆರವಿನಿಂದ ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ವಿದ್ಯಾರ್ಥಿನಿಯರನ್ನು ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿನ್ನ ಮೊಬೈಲ್ ನಂಬರ್ ಕೊಡು, ಪ್ರತಿದಿನ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದನು. ಇದರಿಂದ ಗಾಬರಿಗೊಂಡ ಯುವತಿಯು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ತಿಳಿಸಿದ್ದಾಳೆ ಎನ್ನಲಾಗಿದೆ.    

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಅತುಲ್ ಪರ್ಚುರೆ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ. 15. ಹಿರಿಯ ನಟ ಅತುಲ್ ಪರ್ಚುರೆ ಅವರು ತಮ್ಮ 57 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರು ಕಪಿಲ್ ಶರ್ಮಾ ಅವರ ಹಾಸ್ಯ ಕಾರ್ಯಕ್ರಮದ ಸ್ಮರಣೀಯ ಅವಧಿಯನ್ನು ಒಳಗೊಂಡಂತೆ ಹಲವಾರು ಹಿಂದಿ ದೂರದರ್ಶನ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಮರಾಠಿ ಪ್ರಸಿದ್ಧ ನಟರಾಗಿದ್ದರು. ಒಂದು ಟಾಕ್ ಶೋ ಪ್ರದರ್ಶನದಲ್ಲಿ, ಅವರು ತಮ್ಮ ಕ್ಯಾನ್ಸರ್ ರೋಗನಿರ್ಣಯವನ್ನು ಬಹಿರಂಗಪಡಿಸಿದರು, ವೈದ್ಯರು ಅವರ ಯಕೃತ್ತಿನಲ್ಲಿ

ಹಿರಿಯ ನಟ ಅತುಲ್ ಪರ್ಚುರೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಖೈದಿಗಳ ವಿರುದ್ಧ ಎಫ್ಐಆರ್

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 15.   ನಗರದ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಖೈದಿಗಳ ರಾಜಾತಿಥ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜೈಲಿನಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ,ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪಾ ಢಘೆ ಅವರು ಕೇಂದ್ರ ಕಾರಾಗೃಹದ ಮೇಲೆ ರಾತ್ರೋ ರಾತ್ರಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೈದಿಗಳ ಬಳಿ ಎರಡು ಮೊಬೈಲ್, ರಾಡ್, ಬೀಡಿ, ಗುಟ್ಕಾ,

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಖೈದಿಗಳ ವಿರುದ್ಧ ಎಫ್ಐಆರ್ Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 15.  ಸ್ಕೂಟರ್‌ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹನುಮಂತ ದೇವಸ್ಥಾನ ಹತ್ತಿರದಿಂದ‌ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಬೈಪಾಸ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಅಪರಿಚಿತ ವಾಹನಗಳು ಹರಿದಿದೆ ಎನ್ನಲಾಗುತ್ತಿದ್ದು, ದೇಹಗಳು ರಸ್ತೆ ಮಧ್ಯೆ ಛಿದ್ರವಾಗಿ ಬಿದ್ದಿವೆ.

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ.15. ಹಣಕಾಸಿನ ನಷ್ಟದಿಂದಾಗಿ ಬೇಸರಗೊಂಡು ಮನೆಯಿಂದ ನಾಪತ್ತೆಯಾಗಿದ್ದ ಉದ್ಯಮಿ, ಬಿಜೆಪಿ ಮುಖಂಡ ಸಂಜೀವ್‌ ಕುಮಾರ್‌ ಸುಗೂರೆ ಎಂಬವರು ಹೈದರಾಬಾದ್‌ ನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಸಂಜೀವ್ ಅವರು ನಾಲ್ಕೈದು ಜನರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿ ತಮ್ಮ ಬಸವ ಕಲ್ಯಾಣದ ಮನೆಯಿಂದ ನಾಪತ್ತೆಯಾಗಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕ ಮೊಯಿದೀನ್‌ ಬಾವಾ ಅವರ ಸೋದರನ ಆತ್ಮಹತ್ಯೆಯ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸಂಜೀವ್‌ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಬಸವ ಕಲ್ಯಾಣ ಪೊಲೀಸ್‌

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಶಬಾನಾ (44) ಎಂದು ಗುರುತಿಸಲಾಗಿದೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಈ ಘಟನೆ ಬಳಿಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ.15. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶನಕ್ಕೆ ಅ.11ರಂದು ಹೋದ ವೇಳೆ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ 6 ಪವನ್ ತೂಕದ ಸರ ಕಳವುಗೈಯ್ಯಲಾಗಿತ್ತು. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 15. ರಬ್ಬರ್‌ ಆ್ಯಸಿಡ್‌ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್‌ ಆ್ಯಸಿಡ್‌ ಸೇವಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮುನಿರತ್ನ ಕೇಸ್- ಮೂವರಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಅ. 15. ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 4ನೇ ಆರೋಪಿಯಾಗಿರುವ ಕಿರಣ್‌ ಕುಮಾರ್‌, ಆತನ ಸ್ನೇಹಿತರಾದ ಎ5 ಲೋಹಿತ್‌ ಕುಮಾರ್‌, ಎ6 ಮಂಜುನಾಥ್‌ಗೆ ಜಾಮೀನು ಮಂಜೂರಾಗಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನಿಖೆಗೆ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಆರೋಪಿ ಕಿರಣ್‌ ಕುಮಾರ್‌ ತನ್ನನ್ನು ಮುನಿರತ್ನ ಸಂಬಂಧಿ ಎಂದು ಸಂತ್ರಸೆಗೆ ಪರಿಚಯಿಸಿಕೊಂಡಿದ್ದಾನೆ. ಬಳಿಕ ಸ್ನೇಹಿತರಾದ ಲೋಹಿತ್‌

ಮುನಿರತ್ನ ಕೇಸ್- ಮೂವರಿಗೆ ನಿರೀಕ್ಷಣಾ ಜಾಮೀನು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top