ಕ್ರೈಮ್ ನ್ಯೂಸ್

ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರ ಮೇಲೆ ಉದ್ಯಮಿಯಿಂದ ಹಲ್ಲೆ

ಕಡಬ, ಜೂ.29. ರಸ್ತೆಯಲ್ಲಿ ವಾಹನ ನಿಲ್ಲಿಸಿದ ವಿಚಾರದಲ್ಲಿ ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರೋರ್ವರಿಗೆ ಉದ್ಯಮಿಯೋರ್ವರು ಹಲ್ಲೆ ನಡೆಸಿರುವ ಘಟನೆ ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ. ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕ ಸತೀಶ್ ನಾಯ್ಕ್ ಮೇಲಿನಮನೆ ಸೋಮವಾರ ಸಂಜೆ ತನ್ನ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಜುವಾನ ಇಂಡಸ್ಟ್ರೀಸ್ ಬಳಿ ರಸ್ತೆಯಲ್ಲಿ ವಾಹನವೊಂದು ಅಡ್ಡ ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಈ ವೇಳೆ ವಾಹನ ತೆಗೆಯುವಂತೆ ಸತೀಶ್ ಅವರು ಜುವಾನ ಇಂಡಸ್ಟ್ರೀಸ್ […]

ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರ ಮೇಲೆ ಉದ್ಯಮಿಯಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.!

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.29:   ಒನ್ ಸೈಡ್ ಲವ್​ನಿಂದ ಕ್ರೋದಗೊಂಡ ಯುವಕನೊಬ್ಬ 21 ವರ್ಷದ ಟಕ್ ಟಾಕ್ ಸ್ಟಾರ್ ಶಿವಾನಿಯನ್ನ ಕೊಂದಿರುವ ಘಟನೆ ಹರಿಯಾಣ ಜಿಲ್ಲೆಯ ಸೋನೆಪತ್ ಜಿಲ್ಲೆಯಲ್ಲಿ ನಡೆದಿದೆ. ಅರಿಫ್ ಎಂಬಾತ ತನ್ನ ಮಗಳನ್ನ ಕೊಂದಿದ್ದಾನೆ ಎಂದು ಶಿವಾನಿಯ ತಂದೆ ವಿನೋದ್ ಅವರು ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ಧಾರೆ. ನಿನ್ನೆ ಭಾನುವಾರ ಶಿವಾನಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುವುದು ತಿಳಿದುಬಂದಿದೆ. ಪೊಲೀಸರು ಆರೋಪಿ ಆರಿಫ್​ನನ್ನು ಹಿಡಿಯಲು ಬಲೆ ಬೀಸಿದ್ಧಾರೆ.   ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.29, ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಶಿರ್ಲಾಲು ನಿವಾಸಿ ಚಂಚಲ ಎಂದು ಗುರುತಿಸಲಾಗಿದೆ. ಈಕೆ ಮದುವೆಯಾಗಿ ಒಂದು ಗಂಡು ಮಗು ಇದ್ದು, ಆಳದಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದರು. ಇಂದು ತನ್ನ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಸಹೋದರಿಯರು, ಪತಿ, ಗಂಡು ಮಗು ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ವೇಣೂರ್ ಠಾಣಾ

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಜೂ.29, ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಇಂದು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧರಾಗಿದ್ದಾರೆ. ಅವರು ಕಲಬುರ್ಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿಯು ಹೌದು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 27, ಮನೆಯ ಮಂಚದಲ್ಲಿ ಬಚ್ಚಿಡಲಾಗಿದ್ದ ಹತ್ತು ಕಿಲೋ ಗಾಂಜಾವನ್ನು ಉಪ್ಪಳದ ಜೋಡುಕಲ್ಲು ಎಂಬಲ್ಲಿ ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಜೋಡು ಕಲ್ಲು ಮಡಂದೂರಿನ ಅಬ್ದುಲ್ ಗಫೂರ್ ಎಂಬಾತನ ಮನೆಯಿಂದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಬಳೆ ಅಬಕಾರಿ ದಳಕ್ಕೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಮಂಚದಲ್ಲಿ ಗೋಣಿ ಚೀಲವೊಂದರಲ್ಲಿ ಗಾಂಜಾವನ್ನು ಬಚ್ಚಿಡಲಾಗಿತ್ತು . ಅಬಕಾರಿ ಸಿಬಂದಿಗಳು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದಂತೆ ಗಫೂರ್ ಪರಾರಿಯಾಗಿದ್ದಾನೆ . ಹೊರರಾಜ್ಯದಿಂದ ಗಾಂಜಾ ತಂದು ವಿವಿದೆಡೆ ಮಾರಾಟ ಮಾಡುತ್ತಿದ್ದ

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೊಳಗಾಗಿ ಕರ್ತವ್ಯದಲ್ಲಿದ್ದ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಕಲ್ಲೇರಿಯಲ್ಲಿ ನಡೆದಿದೆ. ಮೃತರನ್ನು ಕಲ್ಲೇರಿ ಸೆಕ್ಷನ್‌ನ ಲೈನ್‌ಮ್ಯಾನ್ ವಿಜಾಪುರ ಮೂಲದ ಬಸವರಾಜ್ (26ವ) ಎಂದು ಗುರುತಿಸಲಾಗಿದೆ. ಕಲ್ಲೇರಿ ಸೆಕ್ಷನ್‌ನಲ್ಲಿ ಲೈನ್ ಆಫ್ ಮಾಡುವ ಸಂದರ್ಭ ಗ್ರೌಂಡ್ ಶಾರ್ಟ್ ಆಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೈಮೇಲೆ ವಿದ್ಯುತ್ ಸಂಚಾರಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ

(ನ್ಯೂಸ್ ಕಡಬ)newskadaba.com ಪೂಂಚ್, ಜೂ. 27. ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್‌ನ ಗುಂಡಿನ ದಾಳಿಗೆ 18 ವರ್ಷದ ಯುವತಿಯೊಬ್ಬರ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ ಜಿಲ್ಲಾಧಿಕಾರಿ ರಾಹುಲ್ ಯಾದವ್‌, ಜಿಲ್ಲೆಯ ಕೇರನಿ ಸೆಕ್ಟರ್‌ನ ಗಡಿ ಭಾಗದಲ್ಲಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, 18 ವರ್ಷದ ಯುವತಿಯ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಯುವತಿಯನ್ನು ಆಸ್ಪತ್ರೆಗೆ

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜೂ.27, ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅತಿಯಾದ ವೇಗದಿಂದ ಚಾಲನೆ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಿಪ್ಪರ್ ಹರಿದು ಬಾಲಕ‌ ಮೃತ್ಯು

(ನ್ಯೂಸ್ ಕಡಬ)newskadaba.com ಕೋಟ, ಜೂ.27, ಅತೀ ವೇಗದಿಂದ ಬಂದ ಟಿಪ್ಪರ್ ‌ಲಾರಿಯೊಂದು ಸೈಕಲ್‌ನಲ್ಲಿ ಹೋಗುತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು, ಅವನ ಮೇಲೆ ಹರಿದ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟ ಘಟನೆ ಬೇಳೂರು ಗ್ರಾಮದ ಮೊಗೆಬೆಟ್ಟು ಉಗ್ರಾಣಿ ಬೆಟ್ಟು ಕಲಮಂಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಂಜುನಾಥ (9) ಎಂದು ಗುರುತಿಸಲಾಗಿದೆ. ಆತ ತನ್ನ ಸೈಕಲ್‌ನಲ್ಲಿ ಮೊಗೆಬಟ್ಟು- ಕರಣಿ ಮಣ್ಣು ರಸ್ತೆಯಲ್ಲಿ ಹೋಗುತಿದ್ದಾಗ ಟಿಪ್ಪರ್ ಲಾರಿಯನ್ನು ಅದರ ಚಾಲಕ ಬೋಜ ಪೂಜಾರಿ ಅತಿ ವೇಗ ಹಾಗೂ ನಿರ್ಲಕ್ಷದಿಂದ

ಟಿಪ್ಪರ್ ಹರಿದು ಬಾಲಕ‌ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top