ಕ್ರೈಮ್ ನ್ಯೂಸ್

ಕಟೀಲು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ➤ ಅಪಾಯದಿಂದ ಪಾರಾದ ಕುಟುಂಬ

(ನ್ಯೂಸ್ ಕಡಬ)newskadaba.com ಬಜ್ಪೆ, ಜೂ.26, ಕಟೀಲು ಸಮೀಪದ ಎಕ್ಕಾರು ಅರಸುಲೆ ಪದವು ಎಂಬಲ್ಲಿ ಚಲಿಸುತ್ತಿದ್ದ ಕಾರ್ ಶಾಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿಗೆ ತುತ್ತಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿದ್ದವರು ಬೆಳ್ತಂಗಡಿ ಮೂಲದವರು ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಹೊರಗಡೆ ಬರುವಷ್ಟರಲ್ಲಿ ಬೆಂಕಿಯ ಜ್ವಾಲೆ ಇಡೀ ಕಾರನ್ನು ಆವರಿಸಿದ್ದು, ಜನವಸತಿ ಇಲ್ಲದ ಪ್ರದೇಶವಾದ್ದರಿಂದ ಯಾರೂ ಇರಲಿಲ್ಲ ಎನ್ನಲಾಗಿದೆ. ಬಳಿಕ ಸ್ಥಳೀಯ ನಿವಾಸಿ ಸ್ಟ್ಯಾನಿ ಪಿಂಟೋ ಎಂಬವರು ತಕ್ಷಣ ಕಾರ್ಯಪ್ರವೃತ್ತರಾಗಿ ಕಟೀಲು ಯತೀಶ್ ಶೆಟ್ಟಿಯವರ ನೀರಿನ […]

ಕಟೀಲು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ➤ ಅಪಾಯದಿಂದ ಪಾರಾದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೀದಿ ನಾಯಿಗಳಿಂದ ಜಿಂಕೆಗಳ ಹಿಂಡಿನ ಮೇಲೆ ದಾಳಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 26. ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಬೀದಿನಾಯಿಗಳ ಹಿಂಡು ಜಿಂಕೆಗಳ ಮೇಲೆ ದಾಳಿ ಮಾಡಿದ ಪರಿಣಾಮ 10 ರಿಂದ 15ಕ್ಕೂ ಹೆಚ್ಚು ಜಿಂಕೆಗಳ ಮಾರಣಹೋಮ ನಡೆದಿದೆ.   ಉದ್ಯಾನವನದ ಬೇಲಿ ಹಾರಿ ಜಿಂಕೆಗಳ ಹಿಂಡಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ 10 ರಿಂದ 15ಕ್ಕೂ ಹೆಚ್ಚು ಜಿಂಕೆಗಳು ಸಾವನ್ನಪ್ಪಿದ್ದು, ಇನ್ನು 5ಕ್ಕೂ ಹೆಚ್ಚಿನ ಜಿಂಕೆಗಳು ಗಂಭೀರವಾಗಿ ಗಾಯಗೊಂಡಿದೆ. ಬೀದಿ ನಾಯಿಗಳ ದಾಳಿಗೆ ಸಿಲುಕಿ ಇಷ್ಟೊಂದು ಪ್ರಮಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ನಿಸರ್ಗಧಾಮದಲ್ಲೇ ಜಿಂಕೆಗಳಿಗೆ

ಮಂಗಳೂರು: ಬೀದಿ ನಾಯಿಗಳಿಂದ ಜಿಂಕೆಗಳ ಹಿಂಡಿನ ಮೇಲೆ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಮುಂಬೈ, ಜೂ 26. ಟಿಕ್‌‌ಟಾಕ್‌ ವಿಡಿಯೋಗಳ ಮೂಲಕ ಅಪಾರ ಫಾಲೋವರ್ಸ್‌‌ ಗಳನ್ನು‌ ಹೊಂದಿದ್ದ ಸಿಯಾ ಕಕ್ಕರ್‌ (16) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಈ ಬಗ್ಗೆ ವಿರಲ್‌‌ ಬಯಾನಿ ಅವರು ಪೋಸ್ಟ್‌ ಮಾಡಿದ್ದು, ಸಿಯಾ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆಕೆಯ ಹಾಡಿನ ವಿಚಾರವಾಗಿ ಮ್ಯಾನೇಜರ್‌‌ ಅರ್ಜುನ್‌‌‌ ಸರಿನ್‌ ಅವರೊಂದಿಗೆ ಮಾತುಕತೆಯಾಗಿತ್ತು. ಸಿನಿಮಾ ಇಂಡಸ್ಟ್ರಿ ಎಪ್ರಿಲ್‌‌ ತಿಂಗಳಿನಿಂದ ಸಾಲು ಸಾಲು ಪ್ರತಿಭೆಗಳನ್ನು ಕೆಳೆದುಕೊಳ್ಳುತ್ತಿದ್ದು, ಮೆಬಿನಾ ಮೈಕಲ್‌‌, ಚರಂಜೀವಿ ಸರ್ಜಾ, ಇರ್ಫಾನ್‌‌ ಖಾನ್‌‌

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ನಾಗಮಂಗಲ, ಜೂ.26, ಹಸುವನ್ನು ತೊಳೆಯಲೆಂದು ಕೆರೆಗೆ ಇಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಾಗಮಂಗಲ ಎಂಬಲ್ಲಿ ನಡೆದಿದೆ. ಮೃತರನ್ನು ಪುನೀತ್ (7) ಹಾಗೂ ಮನು (13) ಎಂದು ಗುರುತಿಸಲಾಗಿದೆ. ಮೂವರು ಬಾಲಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಹಸುವನ್ನು ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಬೆಳ್ಳೂರು ಠಾಣಾ ಪೋಲಿಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.26, ತನಗೆ ಕೋವಿಡ್-19 ಸೋಂಕು ತಾಗಿರುವ ಕಾರಣದಿಂದ ನೊಂದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಜಾನೆ 2.30ರ ಸುಮಾರಿಗೆ ಮಹಿಳೆಯೋರ್ವರು ಆಸ್ಪತ್ರೆಯ ಬಾತ್ ರೂಮ್ ನಲ್ಲಿ ತನ್ನ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣಿಗೆ ಶರಣಾದ ಮಹಿಳೆಯು ಕುಣಿಗಲ್ ಮೂಲದವರಾಗಿದ್ದು, ಸದ್ಯ ರಾಜಗೋಪಾಲ ನಗರದಲ್ಲಿ ವಾಸವಾಗಿದ್ದರು. ಇದೇ ತಿಂಗಳ 18ರಂದು ಇವರಿಗೆ ಕೋವಿಡ್-19 ಸೋಂಕು ಪಾಸಿಟಿವ್ ಕಂಡು ಬಂದಿತ್ತು. ಹೀಗಾಗಿ ಕೆ ಸಿ ಜನರಲ್ ಆಸ್ಪತ್ರೆಗೆ

ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯವರನ್ನು ಕಟ್ಟಿಹಾಕಿ 13 ಲಕ್ಷ ರೂಪಾಯಿಗಳ ನಗ ನಗದು ದರೋಡೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.26, ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ಎಂಬಲ್ಲಿ ದರೋಡೆಕೋರರು ಕಳ್ಳತನ ಮಾಡಿದ ಘಟನೆ ನಡೆದಿದೆ. ಅಚ್ಯುತ ಭಟ್ ಎಂಬವರ ಮನೆಗೆ ಶುಕ್ರವಾರ ಮುಂಜಾನೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕಟ್ಟಿಹಾಕಿ 13 ಲಕ್ಷ‌ರೂ. ಮೌಲ್ಯದ ನಗದು, 40 ಪವನ್ ಚಿನ್ನ, ಒಂದು ಕೆಜಿ ಬೆಳ್ಳಿ, 25 ಸಾವಿರ ರೂ. ದೋಚಲಾಗಿದೆ. ಅಚ್ಯುತ ಭಟ್ ಅವರು ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ರಾತ್ರಿ ಸುಮಾರು ನಾಯಿಗಳು ಬೊಗಳಿದ ಸದ್ದುಕೇಳಿ ಮನೆಯವರು ಬಾಗಿಲು ತೆರೆದಾಗ ದರೋಡೆಕೋರರು

ಬೆಳ್ತಂಗಡಿ: ಮನೆಯವರನ್ನು ಕಟ್ಟಿಹಾಕಿ 13 ಲಕ್ಷ ರೂಪಾಯಿಗಳ ನಗ ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಶಿಕ್ಷಕ ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಜೂ.25, ಬೈಕ್ ಢಿಕ್ಕಿ ಹೊಡೆದು ಶಿಕ್ಷಕನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕು ಸಮೀಪದ ಮಿಯ್ಯಾಪುರ ಕ್ರಾಸ್ ನಲ್ಲಿ ಗರುರುವಾರದಂದು ನಡೆದಿದೆ. ಮೃತರನ್ನು ಸುಂಕೇಶ್ವರಹಾಳ ಸರಕಾರಿ ಪ್ರೌಢಶಾಲಾ ಶಿಕ್ಷಕ ನಾಗರೆಡ್ಡಿ ಎಂದು ಗುರುತಿಸಲಾಗಿದೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ತನ್ನ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ನುಗ್ಗಿದ ಎಮ್ಮೆಗೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.ಗಾಯಗೊಂಡಿರುವ ಮಗನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ

ಮಗನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಶಿಕ್ಷಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಕ್ಕಿ ಹರಿಯುತ್ತಿರುವ ಬ್ರಹ್ಮಪುತ್ರ 30,000 ಜನರ ಜೀವನ ಅತಂತ್ರ

(ನ್ಯೂಸ್ ಕಡಬ)newskadaba.com ಜೂ.24, ಶಿವಸಾಗರ ಜಿಲ್ಲೆಯ ನಜೀರಾ ಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ರಾಜ್ಯದ ಇತರೆಡೆ ಸೇರಿ ಒಟ್ಟು ಹನ್ನೊಂದು ಜನ ಮೃತಪಟ್ಟಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಜೋರ್ಹತ್ ಜಿಲ್ಲೆಯ ನೀಮತಿಘಾಟ್‌ನಲ್ಲಿ ಬ್ರಹ್ಮಪುತ್ರ ನದಿಯ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಮೇಲಕ್ಕೆ ಹರಿಯುತ್ತಿದ್ದರೆ, ಶಿವಸಾಗರ್, ದಿವಾಂಗ್, ಶಿವಸಾಗರ ಜಿಲ್ಲೆಯ ನಿಸಲಮುಘಾಟ್‌ನಲ್ಲಿ ಅಪಾಯದ ಮಟ್ಟಕ್ಕಿಂತ ಮೇಲಕ್ಕೆ ಹರಿಯುತ್ತಿದೆ. ಪ್ರಸ್ತುತ ಪ್ರವಾಹದಲ್ಲಿ ಧೆಮಾಜಿ, ಶಿವಸಾಗರ್, ಜೋರ್ಹತ್ ಮತ್ತು ದಿಬ್ರುಗರ್ ಜಿಲ್ಲೆಯ ಸುಮಾರು 30,000

ಉಕ್ಕಿ ಹರಿಯುತ್ತಿರುವ ಬ್ರಹ್ಮಪುತ್ರ 30,000 ಜನರ ಜೀವನ ಅತಂತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top