ಕ್ರೈಮ್ ನ್ಯೂಸ್

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ

(ನ್ಯೂಸ್ ಕಡಬ)newskadaba.com ಉಡುಪಿ, ಜೂ.19, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ. 54 ವರ್ಷ ಪ್ರಾಯದ ಈ ವ್ಯಕ್ತಿ ಕಳೆದ ವಾರ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಜಿಲ್ಲಾಡಳಿತ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿತ್ತಾದರೂ ಅವರಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಮಾರಕ […]

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.19, ಠಾಣಾ ವ್ಯಾಪ್ತಿಯ ಸವಣೂರು ಪರಣೆ ಎಂಬಲ್ಲಿ ಗೇರುಬೀಜ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದು, ಲಾರಿಯಲ್ಲಿದ್ದ ಗೇರುಬೀಜ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಧಾವಿಸಿದ ಸವಣೂರಿನ ಎಸ್ ಡಿಪಿಐ ಕಾರ್ಯಕರ್ತರು ಗೇರುಬೀಜವನ್ನು ಮತ್ತೊಂದು ವಾಹನಕ್ಕೆ ತುಂಬಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ

(ನ್ಯೂಸ್ ಕಡಬ) newskadaba.com  ಪುತ್ತೂರು ,ಜೂ.19:  ವೃದ್ದ ದಂಪತಿಗೆ ಆಸರೆಯಾಗುವ ಮೂಲಕ ಕೆಯ್ಯೂರಿನ ಸಬ್ ಇನ್‍ಸ್ಪೆಕ್ಟರ್ ಪ್ರದೀಪ್ ಪೂಜಾರಿಯವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪುತ್ತೂರು ತಾಲೂಕಿನ ಕೆಯ್ಯೂರಿನ ಕಣಿಯಾರು ನಿವಾಸಿಯಾಗಿರುವ, ಪ್ರಸ್ತುತ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆಗಿರುವ ಪ್ರದೀಪ್ ಪೂಜಾರಿ ಅವರು ತನ್ನ ಕರ್ತವ್ಯ ವ್ಯಾಪ್ತಿಯಲ್ಲಿ ಯಾರೂ ಇಲ್ಲದ, ವಂಚನೆಗೆ ಒಳಗಾದ ವೃದ್ದ ದಂಪತಿಯ ಜೀವನ ಕಥೆ ಆಲಿಸಿ, ಅವರಿಗೆ ಜೀವನ ಪರ್ಯಾಂತ ಆಸರೆ ನೀಡಲು ನಿರ್ಧರಿಸಿರುವ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.18, ಠಾಣಾ ವ್ಯಾಪ್ತಿಯ ಕುಟ್ರುಪ್ಪಾಡಿ ಗ್ರಾಮದ ಯುವತಿಯೋರ್ವಳು ಕಾಣೆಯಾದ ಘಟನೆ ಗುರುವಾರದಂದು ನಡೆದಿದೆ. ನಾಪತ್ತೆಯಾದವರನ್ನು ಕುಟ್ರುಪ್ಪಾಡಿ ಗ್ರಾಮದ ಕುಂಟಿನಡ್ಕ ನಿವಾಸಿ ಪಾಸಿ ಎಂಬವರ ಪುತ್ರಿ ಕುಮಾರಿ ಪೂರ್ಣಿಮಾ (19) ಎಂದು ಗರುರುತಿಸಲಾಗಿದೆ. ಬುಧವಾರ ರಾತ್ರಿ ಮಲಗಿದ್ದ ಈಕೆ ಬಟ್ಟೆ-ಬರೆಗಳೊಂದಿಗೆ ಮನೆಯಿಂದ ಹೊರಹೋಗಿ ಕಾಣೆಯಾಗಿರುತ್ತಾಳೆ. ಈ ಬಗ್ಗೆ ಈಕೆಯ ತಂದೆ ಪಾಸಿ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.18:  ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಇನ್ನು, 5 ತಿಂಗಳ ಹಿಂದೆಯಷ್ಟೆ ಸಬ್ ರಿ ಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ವಿವಾಹ ನೋಂದಣಿ ನಡೆದಿತ್ತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಾಂತಕುಮಾರ್ ಅವರ ಪತ್ನಿ ಅಶ್ವಿನಿ ಶಾರದಾ (27) ಅವರು, ದೈಹಿಕ ಮತ್ತು ಮಾನಸಿಕ ಹಿಂಸೆಗೊಳಗಾಗಿರುವುದಾಗಿ

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೃತ ಯೋಧನಿಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ. ಜೂ. 18, ಹೃದಯಾಘಾತದಿಂದ ಮೃತಪಟ್ಟ ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ(34) ಅವರಿಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಎದುರು ಮಸೀದಿಯ ಅಧ್ಯಕ್ಷರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಲಾಯಿತು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಇವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ ಇದ್ದ ಇವರು ಹೃದಯಾಘಾತವಾಗಿ ನಿಧನ ಹೊಂದಿದ್ದಾರೆನ್ನಲಾಗಿದೆ.

ಮೃತ ಯೋಧನಿಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಸೋಮೇಶ್ವರದಲ್ಲಿರುವ ಮನೆ ಸಮುದ್ರಪಾಲು ➤ 20 ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜೂ.17, ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯಲ್ಲಿ ಸಮುದ್ರ ಬೋರ್ಗರೆಯುತ್ತಿದ್ದು, ಸೋಮೇಶ್ವರ ದೇವಸ್ಥಾನದ ಬಳಿ ಭಾಗಶ: ಹಾನಿಗೊಂಡಿದ್ದ ಮನೆಯೊಂದು ಸಂಪೂರ್ಣ ಸಮುದ್ರಪಾಲಾಗಿದ್ದು, ಸಮುದ್ರದ ಅಬ್ಬರಕ್ಕೆ ಸುಮಾರು 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಸಮುದ್ರ ಪಾಲಾಗಿದ್ದು, ಕಳೆದ ಬಾರಿ ಸಮುದ್ರ ಕೊರೆತಕ್ಕೆ ಮನೆ ಭಾಗಶ: ಹಾನಿಯಾಗಿತ್ತು. ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರ ಕೊರೆತಕ್ಕೆ ಶಾಶ್ವತ ಕಾಮಗಾರಿಯ ಪರಿಣಾಮ, ಸೋಮೇಶ್ವರ ಕಡಲತೀರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು ಅನೇಕ

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಸೋಮೇಶ್ವರದಲ್ಲಿರುವ ಮನೆ ಸಮುದ್ರಪಾಲು ➤ 20 ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top