ಕ್ರೈಮ್ ನ್ಯೂಸ್

Crime

ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 15. ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಪಚ್ಚನಾಡಿ ಸಂತೋಷ್‌ ನಗರ ಮೈದಾನದ ಬಳಿ ಪತ್ತೆಯಾಗಿದೆ. ಸ್ಥಳೀಯ ವ್ಯಕ್ತಿ ರಿತೇಶ್‌ ಎಂಬವರು ಈ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ವಾಸನೆ ಬರುತ್ತಿದ್ದುದನ್ನು ಕಂಡು ಪರಿಶೀಲಿಸಿದಾಗ ಸುಮಾರು 35–45 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ಎರಡು ಬೈರಾಸುಗಳನ್ನು ಜೋಡಿಸಿ ಅದರಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ದೇಹದ ಭಾರದಿಂದ ಶವ ಕುಳಿತ ಸ್ಥಿತಿಯಲ್ಲಿತ್ತು. ದೇಹವು ಸಂಪೂರ್ಣವಾಗಿ […]

ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..!

(ನ್ಯೂಸ್ ಕಡಬ) newskadaba.com ಅ. 15. ಮದರಸ ಹಾಸ್ಟೆಲ್​ ನಲ್ಲಿ ರಾತ್ರಿ ವೇಳೆ ಬಾತ್​ ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎಂಬವರ ಪುತ್ರ ಮಹಮ್ಮದ್ ಜಹೀದ್ (12) ಎಂದು ಗುರುತಿಸಲಾಗಿದೆ. ಮೃತ ಮುಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​

ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಥಾಣೆ, ಅ. 15. ವಾರ್ಷಿಕ ಇನ್‌ಕ್ರಿಮೆಂಟ್ ಮರು ಪಾವತಿಗಾಗಿ ನೌಕರನಿಂದ 1.10 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರ ನಿರ್ದೇಶಕರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ. ಶಹಾಪುರ ತಾಲೂಕಿನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಜಂಟಿ ಕಾರ್ಯದರ್ಶಿಯಾಗಿರುವ ಆರೋಪಿ ಹಣದ ಬೇಡಿಕೆ ಇಟ್ಟು ಸುಮಾರು ಎರಡು ವರ್ಷಗಳವರೆಗೆ ತಡೆಹಿಡಿದಿದ್ದ ಎಂದು ಎಸಿಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಸೋಂಕೆ ತಿಳಿಸಿದ್ದಾರೆ. ಪರಿಶೀಲಿಸಿ ಕಾರ್ಯಾಚರಣೆಗೆ

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಅ. 15. ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅ.1 ರಂದು ಬೆಳಿಗ್ಗೆ ಮನೆಯಲ್ಲಿ ಇರುವಾಗ ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಮನೆಯ ಆಧಾರಸ್ತಂಭವಾಗಿದ್ದರು. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿರಿವುದಾಗಿ ತಿಳಿದುಬಂದಿದೆ. ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 14 . ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.   ಮೃತ ಯುವಕನನ್ನು ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಮದು ಗುರುತಿಸಲಾಗಿದೆ. ಯುವಕ. ಈತ ಭಾನುವಾರದಂದು ಗೆಳೆಯರೊಂದಿಗೆ ಮೀನು ಹಿಡಿಯಲೆಂದು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ನಾಪತ್ತೆಯಾಗಿದ್ದ ಈತನನ್ನು ಸ್ಥಳೀಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ

(ನ್ಯೂಸ್ ಕಡಬ) newskadaba.com ಅ. 14 . ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ. ಡಾ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ರುದ್ರಿ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top